21
September, 2026

A News 365Times Venture

21
Monday
September, 2026

A News 365Times Venture

ಸಿಎಂ ಪದಗ್ರಹಣ ಕಾರ್ಯಕ್ರಮಕ್ಕೆ ಬಿಗಿ ಪೊಲೀಸ್ ಬಂದೋಬಸ್ತ್, ವಾಹನ ಸಂಚಾರ ಬದಲಾವಣೆ

Date:

ಬೆಂಗಳೂರು,ಜೂನ್,2,2026 (www.justkannada.in): ನಾಳೆ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಪ್ರಮಾಣವಚನ ಸ್ವೀಕಾರ ಮಾಡಲಿದ್ದು ಕಾರ್ಯಕ್ರಮಕ್ಕೆ ಬಿಗಿ ಪೊಲೀಸ್ ಬಂದೋಬಸ್ತ್ ಬಗ್ಗೆ ಬೆಂಗಳೂರು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಮಾಹಿತಿ ನೀಡಿದ್ದಾರೆ.

ಈ ಕುರಿತು ಮಾತನಾಡಿದ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಸಿಎಂ ಪ್ರಮಾಣ ವಚನ ಸ್ವೀಕಾರ ಹಿನ್ನೆಲೆ. ಕಾರ್ಯಕ್ರಮಕ್ಕೆ ಪೊಲೀಸ್ ಬಿಗಿ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ. ಭದ್ರತೆ ಕುರಿತು ಪೊಲೀಸ್  ಅಧಿಕಾರಿಗಳ ಜೊತೆ ಸಭೆ ನಡಸಲಾಗಿದೆ. ಸಂಚಾರ ಕಾನೂನು ಸುವ್ಯವಸ್ಥೆ ಪೊಲೀಸ್ ಅಧಿಕಾರಿಗಳ ಜೊತೆ ಸಭೆ ನಡೆಸಲಾಗಿದೆ. ಲೋಕಭವನಕ್ಕೆ ಪಾಸ್ ಇದ್ದವರಿಗೆ ಮಾತ್ರ ಅವಕಾಶ ನೀಡಲಾಗಿದೆ.  ವಿವಿಧ ರೀತಿಯಲ್ಲಿ ಕಾರ್ಯಕ್ರಮಕ್ಕೆ ಪಾಸ್ ಹಂಚಿಕೆ ಮಾಡಲಾಗಿದೆ. ಪಾಸ್ ಹಂಚಿಕೆ ಬಗ್ಗೆ ಸಂಪೂರ್ಣ ಮಾಹಿತಿ ಪಡೆದುಕೊಂಡಿದ್ದೇವೆ ಎಂದರು.

ಸಂಚಾರ ಮಾರ್ಗದಲ್ಲಿ ಕೆಲವೊಂದು ಬದಲಾವಣೆ ಮಾಡಿದ್ದೇವೆ. ರೋಡ್ ಶೋ ನಡೆಸುವುದರ ಬಗ್ಗೆ ಯಾವುದೇ ಮಾಹಿತಿ ಇಲ್ಲ.  ಹೊರ ರಾಜ್ಯದಿಂದಲೂ ವಿಐಪಿಗಳು ಕಾರ್ಯಕ್ರಮಕ್ಕೆ ಬರುತ್ತಿದ್ದಾರೆ.  ಗಣ್ಯರ ಭದ್ರತೆಗೂ ಕ್ರಮ ವಹಿಸಲಾಗಿದೆ ಎಂದು ಸೀಮಂತ್ ಕುಮಾರ್ ಸಿಂಗ್ ತಿಳಿಸಿದರು.

ಹಾಗೆಯೇ ಲೋಕಭವನ ಸುತ್ತ ಮುತ್ತ ವಾಹನ ಸಂಚಾರ ಬದಲಾವಣೆ ಮಾಡಲಾಗಿದ್ದು ನಾಳೆ ಕೇಂದ್ರ ಭಾಗದಲ್ಲಿ ಸಂಚಾರ ನಿರ್ಬಂಧಿಸಲಾಗಿದೆ ಎಂದು ತಿಳಿಸಿದರು.

Key words: Police, tight, security , CM, swearing, ceremony ,Police Commissioner

The post ಸಿಎಂ ಪದಗ್ರಹಣ ಕಾರ್ಯಕ್ರಮಕ್ಕೆ ಬಿಗಿ ಪೊಲೀಸ್ ಬಂದೋಬಸ್ತ್, ವಾಹನ ಸಂಚಾರ ಬದಲಾವಣೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ഹിന്ദു സംസ്‌കാരത്തെ അപമാനിക്കുന്നതും പാരമ്പര്യത്തെ തകര്‍ക്കുന്നതും; ഹിന്ദു വര്‍ഗീയതയ്‌ക്കെതിരായ ഹാമിദ് അന്‍സാരിയുടെ പരാമര്‍ശത്തിനെതിരെ യോഗി

ന്യൂഡല്‍ഹി: മുന്‍ ഉപരാഷ്ട്രപതി ഹമീദ് അന്‍സാരിയുടെ ‘ഹിന്ദു വര്‍ഗീയത’യുമായി ബന്ധപ്പെട്ട പരാമര്‍ശങ്ങള്‍ക്കെതിരെ...

`இன்னும் பழைய அரசாங்கத்தையே குறைச் சொல்லிக்கொண்டிருப்பதில் நியாயமில்லை' – விஜய்யை சாடிய எல்.முருகன்

மத்திய இணை அமைச்சர் எல்.முருகன், வேலூரில் செய்தியாளர்களைச் சந்தித்தார். அப்போது அவர்...

Praful Hinge: SRH పేసర్ ప్రఫుల్ హింగేకు అరుదైన అవకాశం.. భారత్ ‘ఏ’ జట్టులోకి ఎంట్రీ..

ఐపీఎల్‌లో సన్‌రైజర్స్ హైదరాబాద్ తరఫున ఆడి ఒక్కరోజే సంచలనంగా మారిన యువ...

ಗಣೇಶೋತ್ಸವವನ್ನು ರಾಜಕೀಯ ಸಂಘರ್ಷದ ವೇದಿಕೆಯನ್ನಾಗಿಸಬಾರದು: ಎಚ್.ಎ. ವೆಂಕಟೇಶ್

  ಮೈಸೂರು, SEP.20,2026: ರಾಜ್ಯದಲ್ಲಿ ಗಣೇಶೋತ್ಸವ ಹಾಗೂ ವಿಸರ್ಜನಾ ಮೆರವಣಿಗೆಗಳ ಸಂದರ್ಭದಲ್ಲಿ...