19
June, 2026

A News 365Times Venture

19
Friday
June, 2026

A News 365Times Venture

ತಂದೆ ಐದು ವರ್ಷ ಅಧಿಕಾರ ಪೂರ್ಣಗೊಳಿಸದ ಬಗ್ಗೆ ದುಃಖವಿದೆ- ಯತೀಂದ್ರ ಸಿದ್ದರಾಮಯ್ಯ

Date:

ಬೆಂಗಳೂರು,ಜೂನ್,3,2026 (www.jutkannada.in): ಸಿದ್ದರಾಮಯ್ಯ ಪುತ್ರ ಯತೀಂದ್ರ ಸಿದ್ದರಾಮಯ್ಯ ಅವರು ಡಿಕೆ ಶಿವಕುಮಾರ್ ಸಂಪುಟದಲ್ಲಿ ಸ್ಥಾನ ಪಡೆಯಲಿದ್ದು  ಇಂದು ಪ್ರಮಾಣ ವಚನ ಸ್ವೀಕರಿಸಿದ್ದಾರೆ.

ಈ ಮಧ್ಯೆ ಸಿದ್ದರಾಮಯ್ಯ  ಸಿಎಂ ಆಗಿ ಐದು ವರ್ಷ ಪೂರ್ಣಗೊಳಿಸದ ಹಿನ್ನೆಲೆಯಲ್ಲಿ ಈ ಬಗ್ಗೆ ಯತೀಂದ್ರ ಸಿದ್ದರಾಮಯ್ಯ ಬೇಸರ ಹೊರ ಹಾಕಿದ್ದಾರೆ. ತಂದೆ ಐದು ವರ್ಷ ಸಿಎಂ ಆಗಿ ಅವಧಿ ಪೂರ್ಣಗೊಳಿಸುತ್ತಾರೆ ಅಂದು ಕೊಂಡಿದ್ದವು. ಈ ಬಗ್ಗೆ ದುಃಖವಿದೆ ಎಂದಿದ್ದಾರೆ.

ಹಾಗೆಯೇ  ತಂದೆ ಸಿದ್ದರಾಮಯ್ಯ ಅವರ ಸ್ಥಾನ ತುಂಬಲು ನನಗೆ ಸಚಿವ ಸ್ಥಾನ ನೀಡಿದ್ದಾರೆ.  ಯಾವುದೇ ಖಾತೆ ಕೊಟ್ಟರೂ ನಿಭಾಯಿಸುತ್ತೇನೆ ಎಂದು ಯತೀಂದ್ರ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ.

ಸಿದ್ದರಾಮಯ್ಯ ಸಿಎಂ ಆಗಿ ಐದು ವರ್ಷ ಪೂರೈಸುತ್ತಾರೆ ಎಂದು ಮಾಧ್ಯಮಗಳ ಮುಂದೆ  ಪದೇ ಪದೇ ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ನೀಡುತ್ತಿದ್ದರು. ಆದರೆ ಹೈಕಮಾಂಡ್ ತೀರ್ಮಾನದಂತೆ ಸಿದ್ದರಾಮಯ್ಯ ಸಿಎಂ ಪದತ್ಯಾಗ ಮಾಡಿದ್ದಾರೆ.

Key words: Sad, not complete, five years, Siddaramaiah, CM,  Yathindra Siddaramaiah

The post ತಂದೆ ಐದು ವರ್ಷ ಅಧಿಕಾರ ಪೂರ್ಣಗೊಳಿಸದ ಬಗ್ಗೆ ದುಃಖವಿದೆ- ಯತೀಂದ್ರ ಸಿದ್ದರಾಮಯ್ಯ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

നീറ്റ് ക്രമക്കേട്; ആത്മഹത്യ ചെയ്ത കുട്ടികളുടെ കുടുംബങ്ങള്‍ക്ക് ഒരു കോടി രൂപ നഷ്ടപരിഹാരം നല്‍കണം: മോദിക്ക് തുറന്ന കത്തുമായി സി.ജെ.പി

ന്യൂദല്‍ഹി: പ്രധാനമന്ത്രി നരേന്ദ്ര മോദിക്ക് തുറന്ന കത്തുമായി കോക്രോച്ച് ജനതാ പാര്‍ട്ടി...

நிறுத்தப்பட்ட சட்டமன்ற ஒளிபரப்பு: "முழு நேரலை..முழு நேரலை…அத்தனையும் உருட்டா சார்! – அதிமுக கேள்வி

தமிழக சட்டமன்றத்தின் 2-வது கூட்டத்தொடர் இன்று (ஜூன்.19) நடைபெற்றது. மேகதாது விவகாரத்தில்...

ಮೊಬೈಲ್ ಕಸಿದು ಪರಾರಿಯಾಗಲು ಯತ್ನಿಸಿದ್ದ ಕಳ್ಳ ಸ್ಥಳದಲ್ಲೇ ಸಾವು

ಬೆಂಗಳೂರು, ಜೂನ್​​,19,2026 (www.justkannada.in):  ಮೊಬೈಲ್ ಕದ್ದು ಬೈಕ್ ನಲ್ಲಿ ಪರಾರಿಯಾಗುತ್ತಿದ್ದ...