21
September, 2026

A News 365Times Venture

21
Monday
September, 2026

A News 365Times Venture

ಸಿಎಂ ಆಗಿ ಮೊದಲ ಬಾರಿಗೆ ಡಿಕೆ ಶಿವಕುಮಾರ್ ವಿಧಾನಸೌಧ ರೌಂಡ್ಸ್ : ಪ್ರತಿಮೆಗಳಿಗೆ ಪುಷ್ಪಾರ್ಚನೆ

Date:

ಬೆಂಗಳೂರು,ಜೂನ್,3,2026 (www.justkannada.in): ರಾಜ್ಯದ ನೂತನ ಮುಖ್ಯಮಂತ್ರಿಯಾದ ಬಳಿಕ ಮೊದಲ ಬಾರಿಗೆ ಡಿ.ಕೆ ಶಿವಕುಮಾರ್ ವಿಧಾನಸೌಧಕ್ಕೆ ಆಗಮಿಸಿ ಪ್ರದಕ್ಷಿಣೆ ಹಾಕಿದ್ದಾರೆ.

ವಿಧಾನಸೌಧಕ್ಕೆ ಆಗಮಿಸಿದ ಸಿಎಂ ಡಿ.ಕೆ ಶಿವಕುಮಾರ್ ವಿಧಾನಸೌಧದ ಸುತ್ತ ಪ್ರದಕ್ಷಿಣೆ ಹಾಕಿ  ಮಹಾತ್ಮ ಗಾಂಧೀಜಿ,  ಜವಾಹರ್ ಲಾಲ್ ನೆಹರು, ಬಸವಣ್ಣ ಕೆಂಪೇಗೌಡ ಡಾ.ಬಿ.ಆರ್ ಅಂಬೇಡ್ಕರ್ ಪ್ರತಿಮೆಗೆ ಪುಷ್ಪನಮನ ಸಲ್ಲಿಸಿದರು.

ನೂತನ ಸಿಎಂ ಡಿಕೆ ಶಿವಕುಮಾರ್ ಗೆ ಸಚಿವರಾದ ಕೆ.ಎಚ್ ಮುನಿಯಪ್ಪ, ಶರಣಪ್ರಕಾಶ್ ಪಾಟೀಲ್ ಸೇರಿ ಹಲವರು ಸಾಥ್ ನೀಡಿದರು. ಕೆಲವೇ ಕ್ಷಣಗಳಲ್ಲಿ ಸಿಎಂ ಡಿಕೆ ಶಿವಕುಮಾರ್ ಸಚಿವ ಸಂಪುಟ ಸಭೆ ನಡೆಸಲಿದ್ದಾರೆ ಎನ್ನಲಾಗಿದೆ.

Key words  CM DK Shivakumar, rounds, Vidhana Soudha

The post ಸಿಎಂ ಆಗಿ ಮೊದಲ ಬಾರಿಗೆ ಡಿಕೆ ಶಿವಕುಮಾರ್ ವಿಧಾನಸೌಧ ರೌಂಡ್ಸ್ : ಪ್ರತಿಮೆಗಳಿಗೆ ಪುಷ್ಪಾರ್ಚನೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

`இன்னும் பழைய அரசாங்கத்தையே குறைச் சொல்லிக்கொண்டிருப்பதில் நியாயமில்லை' – விஜய்யை சாடிய எல்.முருகன்

மத்திய இணை அமைச்சர் எல்.முருகன், வேலூரில் செய்தியாளர்களைச் சந்தித்தார். அப்போது அவர்...

Praful Hinge: SRH పేసర్ ప్రఫుల్ హింగేకు అరుదైన అవకాశం.. భారత్ ‘ఏ’ జట్టులోకి ఎంట్రీ..

ఐపీఎల్‌లో సన్‌రైజర్స్ హైదరాబాద్ తరఫున ఆడి ఒక్కరోజే సంచలనంగా మారిన యువ...

ಗಣೇಶೋತ್ಸವವನ್ನು ರಾಜಕೀಯ ಸಂಘರ್ಷದ ವೇದಿಕೆಯನ್ನಾಗಿಸಬಾರದು: ಎಚ್.ಎ. ವೆಂಕಟೇಶ್

  ಮೈಸೂರು, SEP.20,2026: ರಾಜ್ಯದಲ್ಲಿ ಗಣೇಶೋತ್ಸವ ಹಾಗೂ ವಿಸರ್ಜನಾ ಮೆರವಣಿಗೆಗಳ ಸಂದರ್ಭದಲ್ಲಿ...

മുസ്‌ലിങ്ങളെ കടയില്‍ പ്രവേശിപ്പിച്ചാല്‍ കടയ്ക്ക് തീയിടും; ബംഗാളില്‍ ചായക്കടക്കാരന് അജ്ഞാത സംഘത്തിന്റെ ആക്രമണം

കൊല്‍ക്കത്ത: പശ്ചിമ ബംഗാളിലെ പശ്ചിം ബര്‍ധമാനില്‍ മുസ്ലിം കസ്റ്റേമേഴ്സിന് ചായ നല്‍കിയതിന്റെ...