30
June, 2026

A News 365Times Venture

30
Tuesday
June, 2026

A News 365Times Venture

ಗೃಹ ಪ್ರವೇಶದ 2ನೇ ದಿನವೇ ಚಾವಣಿ ಕುಸಿದು ಬಿದ್ದಿದೆ-ಡಿಕೆಶಿ ಸರ್ಕಾರದ ಬಗ್ಗೆ ಛಲವಾದಿ ನಾರಾಯಣಸ್ವಾಮಿ ಟೀಕೆ

Date:

ಬೆಂಗಳೂರು,ಜೂನ್,5,2026 (www.justkannada.in):  ಡಿಕೆ ಶಿವಕುಮಾರ್ ಸಿಎಂ ಆಗಿ ಸಚಿವರಿಗೆ ಖಾತೆ ಹಂಚಿಕೆ ಬೆನ್ನಲ್ಲೆ ಅಸಮಾಧಾನ ವ್ಯಕ್ತವಾದ ಹಿನ್ನೆಲೆಯಲ್ಲಿ ಈ ಬಗ್ಗೆ ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ವ್ಯಂಗ್ಯವಾಡಿದ್ದಾರೆ.

ಈ ಕುರಿತು ಮಾತನಾಡಿದ ಛಲವಾದಿ ನಾರಾಯಣಸ್ವಾಮಿ, ಕೆಟ್ಟು ನಿಂತ ಬಸ್ ಗೆ ಹೊಸ ಚಾಲಕನ ನೇಮಕ ಮಾಡಲಾಗಿದೆ. ಹೊಸ ಚಾಲಕ ಬಂದ ಕೂಡಲೇ ಕೆಟ್ಟಿರುವ ಬಸ್ ಸರಿಯಾಗುವುದಿಲ್ಲ. ಗೃಹ ಪ್ರವೇಶದ 2ನೇ ದಿನವೇ ಚಾವಣಿ ಕುಸಿದು ಬಿದ್ದಿದೆ ಎಂದು ಲೇವಡಿ ಮಾಡಿದರು.

ರಾಮಲಿಂಗರೆಡ್ಡಿ ಬೆಂಗಳೂರು ಅಭಿವೃದ್ದಿ ಖಾತೆ ಕೇಳಿದ್ದು ಅವರ ಇಚ್ಛೆ. ಪರಿಶಿಷ್ಟರಿಗೆ ಸಮಾಜ ಕಲ್ಯಾಣ ಇಲಾಖೆಯಯ್ನ ಖಾತೆಯನ್ನು ಕೊಡಬಾರದು.  ಗ್ಯಾರಂಟಿ ಅನುಷ್ಠಾನ ಸಮಿತಿಯೇ ಕಾನೂನು ಬಾಹಿರವಾಗಿದೆ.   ವಿಪಕ್ಷ ನಾಯಕ ಆರ್. ಅಶೋಕ್ 6 ಪತ್ರ ಬರೆದರೂ ಇನ್ನೂ ಅವರಿಗೆ ಸರ್ಕಾರ ಮನೆಯನ್ನೇ ಕೊಟ್ಟಿಲ್ಲ ಎಂದು ಛಲವಾದಿ ನಾರಾಯಣಸ್ವಾಮಿ ಟೀಕಿಸಿದರು.

Key words: 2nd day, CM DK Shivakumar, government, Chalavadi Narayanaswamy

The post ಗೃಹ ಪ್ರವೇಶದ 2ನೇ ದಿನವೇ ಚಾವಣಿ ಕುಸಿದು ಬಿದ್ದಿದೆ-ಡಿಕೆಶಿ ಸರ್ಕಾರದ ಬಗ್ಗೆ ಛಲವಾದಿ ನಾರಾಯಣಸ್ವಾಮಿ ಟೀಕೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ഗസയില്‍ ഇസ്രഈല്‍ മാധ്യമ കൂട്ടക്കൊല തുടരുമ്പോള്‍ കൊല്ലപ്പെട്ടവരുടെ പട്ടിക തിരുത്താന്‍ സി.പി.ജെ; പക്ഷപാതപരമായ നീക്കമെന്ന് ആരോപണം

ജെറുസലേം: ഗസയില്‍ കൊല്ലപ്പെട്ട ഫലസ്തീനി മാധ്യമപ്രവര്‍ത്തകരെക്കുറിച്ചുള്ള ഔദ്യോഗിക വിവരങ്ങള്‍ പുനഃപരിശോധിക്കാനുള്ള കമ്മിറ്റി...

ஜூலை-2ல் விஜய் உடன் ஐக்கியமாகும் 'விஜயபாஸ்கர்கள்'- இணைப்பு விழாவுக்கு தயாராகும் ரத்தத்தின் ரத்தங்கள்

முன்னாள் அமைச்சர் சி.விஜயபாஸ்கரைச் சுற்றி வரும் தவெக சஸ்பென்ஸ் பல நாள்களாக...

iPhone 18 Launch Date: యాపిల్ ఫ్యాన్స్‌కు గుడ్ న్యూస్.. ఐఫోన్ 18 ప్రో లాంచ్ డేట్ లీక్..! ఫీచర్లు, ధరలు వైరల్..

iPhone 18 Launch Date: ప్రపంచవ్యాప్తంగా యాపిల్ అభిమానులు ఎంతో ఆసక్తిగా...

ಡಿಕೆಶಿ ಸಿಎಂ ಆದ್ಮೇಲೆ HDK ಬಹಳ ಆ್ಯಕ್ಟಿವ್ ಆಗಿದ್ದಾರೆ- ಶಾಸಕ HC ಬಾಲಕೃಷ್ಣ

ಬೆಂಗಳೂರು,ಜೂನ್,29,2026 (www.justkannada.in): ಡಿಕೆ ಶಿವಕುಮಾರ್ ಅವರು ಮುಖ್ಯಮಂತ್ರಿಯಾದ ಬಳಿಕ ಕೇಂದ್ರ...