13
June, 2026

A News 365Times Venture

13
Saturday
June, 2026

A News 365Times Venture

ಹೆಚ್ ಡಿ ದೇವೇಗೌಡರಿಗೆ ಟಿಕೆಟ್ ಕೈತಪ್ಪಿದ್ದು ರಾಜ್ಯಕ್ಕೆ ಬಿಜೆಪಿ ಮಾಡಿದ ಅಪಮಾನ- ಬಿ.ಕೆ ಹರಿಪ್ರಸಾದ್

Date:

ಬೆಂಗಳೂರು,ಜೂನ್,8,2026 (www.justkannada.in):  ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರಿಗೆ ರಾಜ್ಯಸಭೆ ನೀಡದಿರುವುದು ಕರ್ನಾಟಕ ರಾಜ್ಯಕ್ಕೆ ಬಿಜೆಪಿ ಮಾಡಿದ ಅಪಮಾನ ಎಂದು ಕೆಪಿಸಿಸಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಟೀಕಿಸಿದರು.

ಈ ಕುರಿತು ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಬಿ.ಕೆ ಹರಿಪ್ರಸಾದ್,  ಹೆಚ್ ಡಿ ದೇವೇಗೌಡರಿಗೆ ರಾಜ್ಯಸಭೆ ಟಿಕೆಟ್ ಕೈತಪ್ಪಿದ್ದು ಜೆಡಿಎಸ್ ಗೆ ಮಾಡಿದ ಅಪಮಾನವಲ್ಲ ರಾಜ್ಯಕ್ಕೆ ಮಾಡಿದ ಅಪಮಾನ. ಮುಂದಿನ ದಿನಗಳಲ್ಲಿ ಜನರು ಬಿಜೆಪಿಗೆ ತಕ್ಕ ಪಠ ಕಲಿಸುತ್ತಾರೆ  ಎಂದರು.

ಹೆಚ್ ಡಿ ದೇವೇಗೌಡರ ಸಹಾಯದಿಂದ ಸಂಸತ್ ನಲ್ಲಿ  ಬಿಜೆಪಿ ಬಿಲ್ ಪಾಸ್ ಮಾಡಿಕೊಂಡಿದೆ.  ಆದರೆ ಈಗ ಹೆಚ್ ಡಿ ದೇವೇಗೌಡರಿಗೆ  ರಾಜ್ಯಸಭಾ  ಟಿಕೆಟ್ ನೀಡದೇ ಅಪಮಾನ ಮಾಡಿದ್ದಾರೆ ಎಂದು ಹರಿಪ್ರಸಾದ್ ವಾಗ್ದಾಳಿ ನಡೆಸಿದರು.

Key words: BJP, ticket, HD Deve Gowda, Rajyasbha, B.K. Hariprasad

The post ಹೆಚ್ ಡಿ ದೇವೇಗೌಡರಿಗೆ ಟಿಕೆಟ್ ಕೈತಪ್ಪಿದ್ದು ರಾಜ್ಯಕ್ಕೆ ಬಿಜೆಪಿ ಮಾಡಿದ ಅಪಮಾನ- ಬಿ.ಕೆ ಹರಿಪ್ರಸಾದ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

യു.പിയില്‍ എട്ട് ദിവസം വയലില്‍ വട്ടം ചുറ്റിയ പശുവിന് അത്ഭുത ശക്തിയുള്ളതായി തെറ്റിധരിച്ച് ആരാധിച്ച് ഗ്രാമീണര്‍

ലഖ്‌നൗ: ഉത്തര്‍ പ്രദേശിലെ ശ്രാവസ്തി ജില്ലയിലെ ഒരു വയലില്‍ എട്ട് ദിവസത്തോളം...

'விஜயதாரணி, பச்சைமால், பாலகங்கா…' – தவெகவில் இணைந்த மாற்றுக் கட்சி நிர்வாகிகளின் இன்றைய லிஸ்ட்!

தேர்தல் முடிவுகளுக்குப் பிறகு, தமிழக வெற்றிக் கழகத்தில் மாற்றுக் கட்சியினர் பலர்...

RBI Interest Rates: బిగ్ షాక్ ఇవ్వనున్న ఆర్బీఐ.. భారీగా పెరగనున్న వడ్డీరేట్లు..

దేశంలో ద్రవ్యోల్బణం మళ్లీ పెరుగుతుండటంతో భారతీయ రిజర్వ్ బ్యాంక్ (RBI) కీలక...

‘ಉತ್ತರಕುಮಾರನ ಪೌರುಷ’ ಸಾಕು ಮಾಡಿ: ಕಸದ ಟೆಂಡರ್‌ ಭ್ರಷ್ಟಚಾರ CBI ತನಿಖೆಗೆ ವಹಿಸಿ- ಆರ್.ಅಶೋಕ್

ಬೆಂಗಳೂರು,ಜೂನ್,13,2026 (www.justkannada.in): ಬೆಂಗಳೂರಿನ ಕಸದ ಟೆಂಡರ್ ನಲ್ಲಿ ಆಗಿರುವ ಬ್ರಹ್ಮಾಂಡ...