27
July, 2026

A News 365Times Venture

27
Monday
July, 2026

A News 365Times Venture

ಬಿಡದಿ ಟೌನ್​ ಶಿಪ್​​​ ಗೆ​ ಅಂತಿಮ ಅಧಿಸೂಚನೆ ಪ್ರಕಟಿಸಿದ ಸರ್ಕಾರ

Date:

ಬೆಂಗಳೂರು, ಜೂನ್, 12,2026 (www.justkannada.in): ರಾಜ್ಯ ಸರ್ಕಾರವು  ಬಿಡದಿ ಟೌನ್ ಶಿಪ್‌ ಗೆ ಅಂತಿಮ ಅಧಿಸೂಚನೆ ಪ್ರಕಟಿಸಿದೆ.

ರೈತರ ವಿರೋಧದ ನಡುವೆಯೂ ನಗರಾಭಿವೃದ್ಧಿ ಇಲಾಖೆ ಅಂತಿಮ ಅಧಿಸೂಚನೆ ಹೊರಡಿಸಿದ್ದು, ಈ ಯೋಜನಾ ವ್ಯಾಪ್ತಿಯ 9 ಕಂದಾಯ ಗ್ರಾಮಗಳ ಪೈಕಿ ಪ್ರಾರಂಭಿಕವಾಗಿ 3 ಗ್ರಾಮಗಳ 519 ಎಕರೆ ಭೂಸ್ವಾಧೀನಕ್ಕೆ ನಿರ್ಧರಿಸಲಾಗಿದೆ.  ಮೊದಲ ಹಂತದ ಭೂ ಸ್ವಾಧೀನ ರಾಮನಗರ ಹಾಗೂ ಹಾರೋಹಳ್ಳಿ ತಾಲ್ಲೂಕು ವ್ಯಾಪ್ತಿಯಲ್ಲಿ ನಡೆಯಲಿದ್ದು, ಪ್ರತಿ ಎಕರೆಗೆ 2.07 ಕೋಟಿಯಿಂದ 2.50 ಕೋಟಿ ರೂಪಾಯಿವರೆಗೂ ದರ ನಿಗದಿ ಮಾಡಲಾಗಿದೆ.ಅಥವಾ ಶೇ.50ರಷ್ಟು ಅಭಿವೃದ್ಧಿ ಪಡಿಸಿರುವ ಭೂಮಿ ನೀಡಲು ಆದೇಶಿಸಲಾಗಿದೆ.

ಕೆಂಪಯ್ಯನಪಾಳ್ಯದ 384 ಎಕರೆ 22 ಗುಂಟೆ, ಮಂಡಲಹಳ್ಳಿಯ 71 ಎಕರೆ 13 ಗುಂಟೆ ಹಾಗೂ ವಡೇರಹಳ್ಳಿಯ 63 ಎಕರೆ 10 ಗುಂಟೆ ಭೂಸ್ವಾಧೀನಕ್ಕೆ ಅಧಿಸೂಚನೆಯಲ್ಲಿ ಪ್ರಕಟಿಸಿದೆ.

ಸರ್ಕಾರವು ಒಟ್ಟು 754 ರೈತರ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಲು ನಿರ್ಧರಿಸಿದ್ದು. ಈ ರೈತರಿಗೆ ತಮ್ಮ ಭೂಮಿಗೆ ಸಂಬಂಧಿಸಿದ ಎಲ್ಲಾ ಸೂಕ್ತ ದಾಖಲೆಗಳನ್ನು ಸಲ್ಲಿಸಿ, ನಿರ್ದಿಷ್ಟ ಸಮಯದಲ್ಲಿ ಪರಿಹಾರವನ್ನು ಪಡೆಯಲು ಸೂಚಿಸಲಾಗಿದೆ.

Key words: Government, final notification, Bidadi, Township

The post ಬಿಡದಿ ಟೌನ್​ ಶಿಪ್​​​ ಗೆ​ ಅಂತಿಮ ಅಧಿಸೂಚನೆ ಪ್ರಕಟಿಸಿದ ಸರ್ಕಾರ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

സി.ജെ.പി പ്രതിഷേധത്തില്‍ പങ്കെടുക്കാന്‍ വാട്‌സ് ആപ്പ് ഗ്രൂപ്പ് ഉണ്ടാക്കിയെന്ന് ആരോപണം; മൂന്ന് മുസ്‌ലിം യുവാക്കളെ അറസ്റ്റ് ചെയ്ത് അസം പൊലീസ്

ലഖിംപൂര്‍: രാജ്യവ്യാപകമായി നടന്ന സി.ജെ.പി പ്രതിഷേധത്തിന് പിന്തുണയറിയിച്ച് സമരം സംഘടിപ്പിക്കാന്‍ വാട്‌സ്...

பாஜக: 10 ஆண்டுகளில் 5-வது அமைச்சர்; கல்வித் துறை கண்ட மாற்றங்களும் திருப்பங்களும்! | ஓர் பார்வை

கடந்த 2014-ம் ஆண்டு முதல் இந்தியாவின் கல்வித் துறை மிகப்பெரிய மாற்றங்களைச்...

Rajnath Singh: భారత్ డేటా సెంటర్లు నిర్మిస్తే.. పాకిస్థాన్ ఉగ్రవాద కేంద్రాలు నిర్మిస్తోంది..

Rajnath Singh: భారత రక్షణ మంత్రి రాజ్‌నాథ్ సింగ్ మరోసారి పాకిస్థాన్‌పై...

കൊല്ലണമെന്ന് പറഞ്ഞ ശവത്തിനെതിരെ കേസെടുക്കാന്‍ തയ്യാറാവണം: മോഹന്‍ദാസിനെതിരെ ശിവപ്രസാദ്

തിരുവനന്തപുരം: വിദ്യാഭ്യാസ മന്ത്രി ധര്‍മേന്ദ്ര പ്രധാന്റെ രാജി ആവശ്യപ്പെട്ട് ദല്‍ഹി ജന്തര്‍...