19
June, 2026

A News 365Times Venture

19
Friday
June, 2026

A News 365Times Venture

ಮೊಬೈಲ್ ಕಸಿದು ಪರಾರಿಯಾಗಲು ಯತ್ನಿಸಿದ್ದ ಕಳ್ಳ ಸ್ಥಳದಲ್ಲೇ ಸಾವು

Date:

ಬೆಂಗಳೂರು, ಜೂನ್​​,19,2026 (www.justkannada.in):  ಮೊಬೈಲ್ ಕದ್ದು ಬೈಕ್ ನಲ್ಲಿ ಪರಾರಿಯಾಗುತ್ತಿದ್ದ ಖದೀಮ ಹೃದಯಾಘಾತದಿಂದ ಸ್ಥಳದಲ್ಲೇ ಮೃತಪಟ್ಟ ಘಟನೆ ಹಲಸೂರು ಗೇಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಜುನೈದ್ ಎಂಬಾತ ಮೃತಪಟ್ಟ ಕಳ್ಳ. ಈತ ಮತ್ತು ಮತ್ತೋರ್ವ ಆರೋಪಿ ಅರ್ಬಾಜ್  ವ್ಯಕ್ತಿಯೋರ್ವರ ಮೊಬೈಲ್​​ ಕಸಿದು ಸ್ಕೂಟಿಯಲ್ಲಿ ಪರಾರಿಯಾಗಲು ಯತ್ನಿಸಿದ್ದರು. ಈ ವೇಳೆ ಎದುರಿನಿಂದ ಬರುತ್ತಿದ್ದ ಕಾರ್ಮಿಕ  ಕಳ್ಳರ ಬೈಕ್  ಮೇಲೆ ಮೂಟೆಯನ್ನು ಎಸೆದಿದ್ದಾರೆ. ಈ ವೇಳೆ ನಿಯಂತ್ರಣ ತಪ್ಪಿ ಬಿದ್ದ ಜುನೈದ್​​ ಅಲ್ಲಿಂದ ತಪ್ಪಿಸಿಕೊಂಡು ಓಡಿದ್ದಾನೆ.

ಆದರೆ ಫುಟ್​​ಪಾತ್ ಮೇಲೆ ಕುಳಿತುಕೊಳ್ಳುತ್ತಿದ್ದಂತೆಯೇ ಕುಸಿದು ಬಿದ್ದು ಮೃತಪಟ್ಟಿದ್ದಾನೆ. ಹೃದಯ ಸಂಬಂಧಿ ಸಮಸ್ಯೆಯಿಂದ ಜುನೈದ್ ಬಳಲುತ್ತಿದ್ದ ಎನ್ನಲಾಗಿದ್ದು, ಮತ್ತೋರ್ವ ಆರೋಪಿ ಅರ್ಬಾಜ್​​ನನ್ನು ಪೊಲೀಸರು  ಬಂಧಿಸಿದ್ದಾರೆ.

Key words: Thief, mobile phone, dies, on the spot

The post ಮೊಬೈಲ್ ಕಸಿದು ಪರಾರಿಯಾಗಲು ಯತ್ನಿಸಿದ್ದ ಕಳ್ಳ ಸ್ಥಳದಲ್ಲೇ ಸಾವು appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

‘ഭൂപരിഷ്‌കരണം 2.0’ ഭൂപരിഷ്‌കരണം ഇല്ലാതാക്കല്‍; ബജറ്റിലേത് പേരുമാറ്റിയ പദ്ധതികളും കേന്ദ്രനയം പകര്‍ത്തലും: പിണറായി

തിരുവനന്തപുരം: വി.ഡി സതീശന്‍ സര്‍ക്കാരിന്റെ ആദ്യ ബജറ്റിനെതിരെ വിമര്‍ശനവുമായി പ്രതിപക്ഷ നേതാവ്...

இடைத்தேர்தலுக்குத் தயாராகும் ஈரோடு, திருப்பூர்; மீண்டும் களமிறங்கும் அலுவலர்கள்!

ஈரோடு மாவட்டம், பெருந்துறை சட்டமன்றத் தொகுதியில் அ.தி.மு.க தரப்பில் போட்டியிட்டு வெற்றிபெற்ற...

IPL 2027: గంగూలీ మాస్టర్ ప్లాన్.. ఐపీఎల్ 2027లో ఆ జట్టుకు కోచ్‌గా యువరాజ్ సింగ్..

ఇండియన్ ప్రీమియర్ లీగ్ (IPL) 2027 సీజన్ కోసం ఢిల్లీ క్యాపిటల్స్...

 4 ವರ್ಷಗಳಿಂದ ಬಗೆಹರಿಯದ ಚರಂಡಿ ಸಮಸ್ಯೆ: ನಿವಾಸಿಗಳಿಂದ ಆಕ್ರೋಶ

ಬೆಂಗಳೂರು,ಜೂನ್,19,2026 (www.justkannada.in): ಬೆಂಗಳೂರು ಪೂರ್ವ ವಲಯದ ಭಟ್ಟರಹಳ್ಳಿ ಸಮೀಪದ ಬನಶಂಕರಿ...