2
July, 2026

A News 365Times Venture

2
Thursday
July, 2026

A News 365Times Venture

ಮೋಡ ಬಿತ್ತನೆ ಚಿಂತನೆ ಇಲ್ಲ, ಅವಕಾಶ ಬಂದಾಗ ಮಾಡ್ತೇವೆ- ಡಿಸಿಎಂ ಪರಮೇಶ್ವರ್

Date:

ಬೆಳಗಾವಿ,ಜುಲೈ,1,2026 (www.justkannada.in):  ರಾಜ್ಯದಲ್ಲಿ ಮುಂಗಾರು ಮಳೆ ಸರಿಯಾಗಿ ಆಗದ ಹಿನ್ನೆಲೆಯಲ್ಲಿ ಕೃಷಿಗೆ ಕುಡಿಯುವ ನೀರಿಗೆ ಸಂಕಷ್ಟ, ಬರಗಾಲದ ಛಾಯೆ ಆವರಿಸುವ ಸಾಧ್ಯತೆ ಇದ್ದು ಸರ್ಕಾರ ಮೋಡ ಬಿತ್ತನೆಗೆ ಮುಂದಾಗಲಿದೆಯೇ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಡಿಸಿಎಂ ಡಾ.ಜಿ.ಪರಮೇಶ್ವರ್ ಪ್ರತಿಕ್ರಿಯಿಸಿದ್ದಾರೆ.

ಬೆಳಗಾವಿಯಲ್ಲಿ ಮಾತನಾಡಿದ ಡಿಸಿಎಂ ಪರಮೇಶ್ವರ್, ಮೋಡ ಬಿತ್ತನೆಗೆ ಚಿಂತನೆ ಇಲ್ಲ. ಅವಕಾಶ ಬಂದಾಗ ಮಾಡುತ್ತೇವೆ ಎಂದು ಸ್ಪಷ್ಟಪಡಿಸಿದ್ದಾರೆ.

ಬರ ಪೀಡಿತ ಜಿಲ್ಲೆ ತಾಲ್ಲೂಕು ಘೋಷಣೆಗೆ ಮಾನದಂಡ ಇದೆ, ಎಷ್ಟ ದಿನ ಮಳೆ ಆಗಿಲ್ಲ. ಹಾಗೆ  ಬೆಳೆ ನೀರಿನ ಮಟ್ಟ ಪರಿಶೀಲನೆ, ಎಲ್ಲವನ್ನೂ ಪರಿಶೀಲನೆ ಮಾಡಿ ಮುಂದಿನ  ಪ್ಲಾನ್ ಮಾಡುತ್ತೇವೆ ಎಂದು ಪರಮೇಶ್ವರ್ ತಿಳಿಸಿದ್ದಾರೆ.

Key words: No plans, cloud seeding, DCM, Parameshwar

The post ಮೋಡ ಬಿತ್ತನೆ ಚಿಂತನೆ ಇಲ್ಲ, ಅವಕಾಶ ಬಂದಾಗ ಮಾಡ್ತೇವೆ- ಡಿಸಿಎಂ ಪರಮೇಶ್ವರ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

15 തവണ ജനപ്രതിനിധിയായവളെ തോല്‍പ്പിച്ച് ഫലസ്തീന്‍ അനുകൂല കുടിയേറ്റക്കാരി; കൊളറാഡോയില്‍ വന്‍ അട്ടിമറി

  കൊളറാഡോ: അമേരിക്കന്‍ രാഷ്ട്രീയത്തെ അമ്പരപ്പിച്ചുകൊണ്ട് കൊളറാഡോയിലെ ഡെമോക്രാറ്റിക് പ്രൈമറി തെരഞ്ഞെടുപ്പില്‍...

"தவெக செய்வது Horse Trading அல்ல, Horse Racing" – பிரவீன் சக்கரவர்த்தி விளக்கம்

கோவை விமான நிலையத்தில் காங்கிரஸ் கட்சியின் மாநிலங்களவை உறுப்பினர் பிரவீன் சக்கரவர்த்தி...

Rythu Bharosa: రైతులకు అలర్ట్.. నేడు మూడో విడత రైతు భరోసా నిధుల విడుదల!

Rythu Bharosa 3rd Installment Released Today: తెలంగాణ ప్రభుత్వం ‘రైతు...

ಸಚಿವ ಯತೀಂದ್ರ ಸಿದ್ದರಾಮಯ್ಯ ಅವರ ಸಚಿವಾಲಯದ ಕಚೇರಿ ಉದ್ಘಾಟನೆ

ಬೆಂಗಳೂರು, ಜುಲೈ,2,2026 (www.justkannada.in):  ನಗರಾಭಿವೃದ್ಧಿ ಸಚಿವ  ಡಾ. ಯತೀಂದ್ರ ಸಿದ್ದರಾಮಯ್ಯ...