6
July, 2026

A News 365Times Venture

6
Monday
July, 2026

A News 365Times Venture

SIR ಪ್ರಕ್ರಿಯೆ: ಪ್ರತಿಪಕ್ಷದವರು ನಮ್ಮ ಕೆಲಸಕ್ಕೆ ಅಭಿನಂದನೆ ಸಲ್ಲಿಸಬೇಕು- ಸಿಎಂ ಡಿಕೆ ಶಿವಕುಮಾರ್

Date:

ಬೆಂಗಳೂರು,ಮೇ,6,2026 (www.justkannada.in): ಎಸ್ ಐಆರ್ ಬಗ್ಗೆ ಜಾಹೀರಾತು ನೀಡುತ್ತಿದ್ದೇವೆ. ಜಾಗೃತಿ ಮೂಡಿಸುತ್ತಿದ್ದೇವೆ. ಹೀಗಾಗಿ  ಪ್ರತಿಪಕ್ಷದವರು ನಮ್ಮ ಕೆಲಸಕ್ಕೆ ಅಭಿನಂದನೆ ಸಲ್ಲಿಸಬೇಕು ಎಂದು ಸಿಎಂ ಡಿಕೆ ಶಿವಕುಮಾರ್ ಹೇಳಿದರು.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಿಎಂ ಡಿಕೆ ಶಿವಕುಮಾರ್, ಜನರಿಗೆ ಆರ್ಥಿಕ ಸಹಾಯ ಆಗಬೇಕು ಎಂದು ಗ್ಯಾರಂಟಿ ಕೊಟ್ಟಿದ್ದೇವೆ. ನಾವು ಗ್ಯಾರಂಟಿ ಕೊಟ್ಟ ಮೇಲೆ ಕೇಂದ್ರದವರು ಅಳವಡಿಸುತ್ತಿದ್ದಾರೆ.  ಎಸ್ ಐಆರ್ ಬಗ್ಗೆ ಜಾಹೀರಾತು ನೀಡುತ್ತಿದ್ದೇವೆ. ಜಾಗೃತಿ ಮೂಡಿಸುತ್ತಿದ್ದೇವೆ.  ಎಲ್ಲರಿಗೂ ಮತದಾನದ ಹಕ್ಕು ನೀಡುತ್ತಿದ್ದೇವೆ.  ನಾವು ಮಾಡಿದ ಕೆಲಸಕ್ಕೆ ಪ್ರತಿಪಕ್ಷದವರು ಅಭಿನಂದನೆ ಸಲ್ಲಿಸಬೇಕು. ನಾನೂ ಸಹ ಹುಷಾರಾಗಿರಿ ಎಂದು ನಮ್ಮ ಪಕ್ಷದವರಿಗೆ ಹೇಳಿದ್ದೇವೆ.  ಪ್ರತಿಪಕ್ಷದವರು ಟೀಕೆ ಮಾಡುವುದಕ್ಕೆ ಮಾತ್ರ ಮಾತನಾಡುತ್ತಾರೆ ಎಂದರು.

ಎಸ್ ಐಆರ್ ವಿಚಾರದಲ್ಲಿ ನಮ್ಮದೇ ಆದ ಅಭಿಪ್ರಾಯವಿದೆ. ನಾವು ಎಲ್ಲರಿಗೂ ಮತ ಕೊಡಬೇಕು ಅಂತಾ ಸರ್ಕಾರ ಕ್ರಮ ಕೈಗೊಳ್ಳುತ್ತಿದೆ.  ಈಗ ಎಲ್ಲರಿಗೂ ಜಾಗೃತಿ ಮೂಡಿಸುತ್ತಿದ್ದೇವೆ. ಎಲ್ಲಾ ಸಂಘ ಸಂಸ್ಥೆಯವರು ಕೂಡ ಕೆಲಸ ಮಾಡುತ್ತಿದ್ದರು. ಎಸ್ ಐಆರ್ ನಲ್ಲಿ ಸರ್ಕಾರ ಕೂಡ ಮಧ್ಯ ಪ್ರವೇಶ ಮಾಡಲ್ಲ. ಸರ್ಕಾರ ಜಾಗೃತಿ ಮೂಡಿಸುತ್ತಿದೆ ಅಂತಾ  ವಿಪಕ್ಷಗಳಿಗೆ ಸಹಿಸಿಕೊಳ್ಳಲು ಆಗುತ್ತಿಲ್ಲ ಎಂದು  ಸಿಎಂ ಡಿಕೆ ಶಿವಕುಮಾರ್ ಟೀಕಿಸಿದರು.

Key words: SIR, process, Opposition, congratulate, our work, CM, DK Shivakumar

The post SIR ಪ್ರಕ್ರಿಯೆ: ಪ್ರತಿಪಕ್ಷದವರು ನಮ್ಮ ಕೆಲಸಕ್ಕೆ ಅಭಿನಂದನೆ ಸಲ್ಲಿಸಬೇಕು- ಸಿಎಂ ಡಿಕೆ ಶಿವಕುಮಾರ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

തെറ്റ് തിരുത്താനുള്ള ശ്രമമല്ല സി.പി.ഐ.എമ്മില്‍ നടക്കുന്നത്; വിവാദമുണ്ടാക്കുന്നത് പാര്‍ട്ടി നേതൃത്വം തന്നെ: വി.കുഞ്ഞികൃഷ്ണന്‍

കണ്ണൂര്‍: തെറ്റ് തിരുത്താനുള്ള ശ്രമമല്ല സി.പി.ഐ.എമ്മില്‍ നടക്കുന്നതെന്ന് പയ്യന്നൂര്‍ എം. എല്‍.എ...

`Last Bench'சர்ச்சை: அமைச்சர் கீர்த்தனாவுக்கு முன்னாள் அமைச்சர் அன்பில் மகேஸ் கண்டனம்!

விருதுநகர் மாவட்டம் சிவகாசி அருகே திருத்தங்கலில் உள்ள அரசுப் பெண்கள் மேல்நிலைப்...

Polavaram Agency: ఏజెన్సీలో ఇంకా డోలీ మోతలే.. 4 కొండలు దాటి బాలికను మోసుకెళ్లిన గిరిజనులు

Polavaram Agency: పోలవరం జిల్లా చింతూరు ఏజెన్సీలో వైద్య, రవాణా సౌకర్యాల...

വഖഫ് ബോര്‍ഡില്‍ ഹിന്ദു അംഗങ്ങളെ നിയമിച്ച് മധ്യപ്രദേശ് സര്‍ക്കാര്‍; വഖഫ് നിയമഭേദഗതിയിലെ വിവാദ വ്യവസ്ഥ നടപ്പിലാക്കുന്ന ആദ്യ സംസ്ഥാനം

  ഭോപ്പാല്‍: ചരിത്രത്തിലാധ്യമായി വഖഫ് ബോര്‍ഡില്‍ രണ്ട് ഹിന്ദു അംഗങ്ങളെ ഉള്‍പ്പെടുത്തി...