14
July, 2026

A News 365Times Venture

14
Tuesday
July, 2026

A News 365Times Venture

ಬಿಡದಿ ಟೌನ್ ಶಿಪ್ ವಿರುದ್ದ ಆಕ್ರೋಶ: ಮಹಿಳೆಯರಿಂದ ಅಧಿಕಾರಿಗಳಿಗೆ ಪೊರಕೆ ಸೇವೆ, ಕಾರಿನ ಗ್ಲಾಸ್ ಪೀಸ್ ಪೀಸ್

Date:

ರಾಮನಗರ,ಜುಲೈ,13,2026 (www.justkannada.in):  ರಾಮನಗರದ ಬಿಡದಿ ಟೌನ್ ಶಿಪ್ ವಿರುದ್ದ ಆಕ್ರೋಶ ತೀವ್ರಗೊಂಡಿದ್ದು  ಸಿಡಿದೆದ್ದ ಮಹಿಳೆಯರು ಸರ್ವೇ ಕಾರ್ಯಕ್ಕೆ ಬಂದಿದ್ದ ಅಧಿಕಾರಿಗಳಿಗೆ ಪೊರಕೆ ಸೇವೆ ಮಾಡಿರುವ ಘಟನೆ ನಡೆದಿದೆ.

ರಾಮನಗರದ  ಮಂಡಲಹಳ್ಳಿಯಲ್ಲಿ ಈ ಘಟನೆ ನಡೆದಿದ್ದು ಪೊಲೀಸ್ ಭದ್ರತೆಯೊಂದಿಗೆ ಬಿಡದಿ ಟೌನ್ ಶಿಪ್ ಸರ್ವೆಕಾರ್ಯಕ್ಕೆ ಅಧಿಕಾರಿಗಳು ಎರಡು ಕಾರಿನಲ್ಲಿ ಆಗಮಿಸಿದ್ದರು ಎನ್ನಲಾಗಿದೆ. ಈ ವೇಳೆ ಮಹಿಳೆಯರು ಅಧಿಕಾರಿಗಳಿಗೆ ಕಾರಿಗೆ ಪೊರಕೆಯಿಂದ ಹೊಡೆದಿದ್ದಾರೆ. ಅಲ್ಲದೆ ಇಟ್ಟಿಗೆ ಕಲ್ಲುಗಳಿಂದಲೂ ದಾಳಿ ನಡೆಸಿದ್ದಾರೆ ಎನ್ನಲಾಗಿದೆ.

ಎರಡು ಕಾರುಗಳನ್ನ ಜಖಂಗೊಳಿಸಿ ಅಧಿಕಾರಿಗಳಿಗೆ ಹೊಡೆದಿದ್ದು,  ಮಹಿಳೆಯರ ಆಕ್ರೋಶಕ್ಕೆ ಕಾರುಗಳ ಗಾಜು ಪುಡಿ ಪುಡಿಯಾಗಿದೆ.  ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.

Key words: Bidadi Township, Women, officers, break, car, Outrage,

The post ಬಿಡದಿ ಟೌನ್ ಶಿಪ್ ವಿರುದ್ದ ಆಕ್ರೋಶ: ಮಹಿಳೆಯರಿಂದ ಅಧಿಕಾರಿಗಳಿಗೆ ಪೊರಕೆ ಸೇವೆ, ಕಾರಿನ ಗ್ಲಾಸ್ ಪೀಸ್ ಪೀಸ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

APGEF Protest: గుండు చేయించుకుని ఏపీజీఈఎఫ్ వినూత్న నిరసన.. ‘చంద్రన్న బోడిగుండు’ అంటూ ప్లకార్డులు!

APGEF Protest: అమరావతిలో ఏపీ గవర్నమెంట్ ఎంప్లాయీస్ ఫెడరేషన్ (ఏపీజీఈఎఫ్) ఆధ్వర్యంలో...

ಸಂಪುಟ ವಿಸ್ತರಣೆ: ಮೂರ್ನಾಲ್ಕು ದಿನಗಳಲ್ಲಿ ದೆಹಲಿಗೆ ಹೋಗ್ತೇನೆ-ಸಿಎಂ ಡಿಕೆ ಶಿವಕುಮಾರ್

ಬೆಂಗಳೂರು,ಜುಲೈ,13,2026 (www.justkannada.in): ರಾಜ್ಯ ಸಚಿವ ಸಂಪುಟ ವಿಸ್ತರಣೆ ವಿಳಂಬವಾಗುತ್ತಿರುವುದಕ್ಕೆ ಆಕ್ಷೇಪ...

ഫലസ്തീന്‍ തടവുകാരെ സന്ദര്‍ശിക്കുന്നത് തടയും; കോടതി വിധി നിലനില്‍ക്കെ റെഡ് ക്രോസിന് നിയന്ത്രണങ്ങളുമായി ഇസ്രഈല്‍

ടെല്‍ അവീവ്: ഫലസ്തീന്‍ തടവുകാരെ റെഡ് ക്രോസ് സന്ദര്‍ശിക്കുന്നത് തടയാന്‍ കര്‍ശന...

லஞ்ச ஒழிப்புத்துறை இயக்குநர் அருண் ஐ.பி.எஸ் பணியிட மாற்றம்; போலீஸ் அகாடமி இயக்குநராக நியமினம்!

சென்னை மாநகரக் காவல் ஆணையராக இருந்த அருண் ஐ.பி.எஸ்-ஸை தேர்தல் நேரத்தில்,...