15
July, 2026

A News 365Times Venture

15
Wednesday
July, 2026

A News 365Times Venture

ದಸರಾದಲ್ಲಿ ಕಂಬಳ ಆಯೋಜನೆ ಬಗ್ಗೆ ಸಿಎಂ ತೀರ್ಮಾನ ಮಾಡ್ತಾರೆ- ಸಚಿವ ಯತೀಂದ್ರ ಸಿದ್ದರಾಮಯ್ಯ

Date:

ಕಲಬುರಗಿ,ಜುಲೈ,13,2026 (www.justkannada.in): ದಸರಾದಲ್ಲಿ ಕಂಬಳ ಆಯೋಜನೆ ಬಗ್ಗೆ ಸಿಎಂ ತೀರ್ಮಾನ ಮಾಡುತ್ತಾರೆ ಎಂದು ನಗರಾಭಿವೃದ್ದಿ ಸಚಿವ ಯತೀಂದ್ರ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ  ಸಚಿವ ಯತೀಂದ್ರ ಸಿದ್ದರಾಮಯ್ಯ, ಕಂಬಳ ಬಗ್ಗೆ ಹಲವು ರೀತಿಯಲ್ಲಿ ಅಭಿಪ್ರಾಯಗಳು ಬಂದಿದೆ. ಆದರೆ ಸಿಎಂ ನಿರ್ಧರಿಸಿದ ಹಿನ್ನೆಲೆಯಲ್ಲಿ ಕಂಬಳ ನಡೆಯುತ್ತದೆ ಎಂದರು.

ಅಯಾ ಭಾಗದ ಸಂಸ್ಕೃತಿ ಕ್ರೀಡೆ ಪ್ರದರ್ಶಿಸುವುದು ತಪ್ಪಿಲ್ಲ. ಆದರೆ ಅದಕ್ಕಾಗಿ ಮರಗಳನ್ನ ಕಡಿದಿದ್ದು ತಪ್ಪು. ಮರಗಳನ್ನ ಕಡಿಯದಂತೆ ನೋಡಿಕೊಳ್ಳುವೆ ಎಂದು  ಸಚಿವ ಯತೀಂದ್ರ ಸಿದ್ದರಾಮಯ್ಯ ತಿಳಿಸಿದರು.

Key words: Kambala, Mysore Dasara, Minister, Yathindra Siddaramaiah

The post ದಸರಾದಲ್ಲಿ ಕಂಬಳ ಆಯೋಜನೆ ಬಗ್ಗೆ ಸಿಎಂ ತೀರ್ಮಾನ ಮಾಡ್ತಾರೆ- ಸಚಿವ ಯತೀಂದ್ರ ಸಿದ್ದರಾಮಯ್ಯ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

Poha: 10 నిమిషాల్లో టేస్టీ అటుకుల పులిహోర.. ఇలా చేస్తే రుచి అదిరిపోతుంది..!

Poha: ఉదయం బ్రేక్‌ఫాస్ట్‌కు త్వరగా తయారయ్యే, రుచికరమైన వంటకం కావాలంటే అటుకుల...

ಬಿಡದಿ ಟೌನ್ ಶಿಪ್ ಸರ್ವೇಗೆ ಬಂದಿದ್ದ ಅಧಿಕಾರಿಗಳ ಮೇಲೆ ಹಲ್ಲೆ ವಿಚಾರ: ರೈತರಿಗೆ ಕೇಂದ್ರ ಸಚಿವ HDK ಸಂದೇಶ

ಬೆಂಗಳೂರು,ಜುಲೈ,13,2026 (www.justkannada.in): ರಾಮನಗರದ ಬಿಡದಿಯ ಟೌನ್ ಶಿಪ್ ವಿರುದ್ದ ರೈತರ...

റബ്ബിമാരെയും ജൂതസംഘടനകളെയും അവഗണിച്ച് ഗസയിലെ വംശഹത്യയില്‍ ഫലസ്തീന്‍ ക്രൈസ്തവരെ കേള്‍ക്കാന്‍ വോട്ട് ചെയ്ത് ചര്‍ച്ച് ഓഫ് ഇംഗ്ലണ്ട്

ലണ്ടന്‍: ഗസയില്‍ ഇസ്രഈല്‍ നടത്തുന്നത് വംശഹത്യയാണെന്ന് ആരോപിക്കുന്ന ഫലസ്തീനിയന്‍ ക്രൈസ്തവരുടെ റിപ്പോര്‍ട്ട്...

"எனது சொந்தக்காரர் 100 கோடிக்கு நிலம் வாங்கினாரா?" – பத்திரப்பதிவு சர்ச்சைக்கு அமைச்சர் விளக்கம்!

பழனி அடிவாரத்தில் உள்ள தண்டபாணி சுவாமிகள் மடத்திற்குச் சொந்தமான 100...