15
July, 2026

A News 365Times Venture

15
Wednesday
July, 2026

A News 365Times Venture

ಬಿಡದಿ ಟೌನ್ ಶಿಪ್ ಸರ್ವೇಗೆ ಬಂದಿದ್ದ ಅಧಿಕಾರಿಗಳ ಮೇಲೆ ಹಲ್ಲೆ ವಿಚಾರ: ರೈತರಿಗೆ ಕೇಂದ್ರ ಸಚಿವ HDK ಸಂದೇಶ

Date:

ಬೆಂಗಳೂರು,ಜುಲೈ,13,2026 (www.justkannada.in): ರಾಮನಗರದ ಬಿಡದಿಯ ಟೌನ್ ಶಿಪ್ ವಿರುದ್ದ ರೈತರ ಆಕ್ರೋಶದ ಕಿಚ್ಚು ಮತ್ತಷ್ಟು ಹೆಚ್ಚಾಗಿದ್ದು ಇಂದು ಸರ್ವೇ ಮಾಡಲು ಬಂದಿದ್ದ ಅಧಿಕಾರಿಗಳಿಗೆ ಮಹಿಳೆಯರು ಪೊರಕೆ ಸೇವೆ ಮಾಡಿ ಕಾರುಗಳಿಗೆ ಕಲ್ಲು ಇಟ್ಟಿಗೆಯಿಂದ ದಾಳಿ ಮಾಡಿದ್ದಾರೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ  ರೈತರಿಗೆ ವಿಡಿಯೋ ಸಂದೇಶದಲ್ಲಿ ಮನವಿಯೊಂದನ್ನ ಮಾಡಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿರುವ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ, ರೈತರು ಶಾಂತಿಯುತವಾಗಿ ಹೋರಾಟ ಮಾಡಿ ಎಂದು ಸಂದೇಶ ನೀಡಿದ್ದಾರೆ.

ಅಧಿಕಾರಿಗಳು ಏಕಾಏಕಿ ಈ ಸರ್ವೆಕಾರ್ಯಕ್ಕೆ ಬಂದಿದ್ದಾರೆ.  ಇದಕ್ಕೆ ರಾಜ್ಯ ಸರ್ಕಾರದ ಚಿತಾವಣೆಯೇ ಕಾರಣ. ರಾಜ್ಯ ಸರ್ಕಾರ ಪೊಲೀಸರನ್ನು ದುರುಪಯೋಗಪಡಿಸಿಕೊಳ್ಳುತ್ತಿದೆ.. ಯಾವುದೇ ಅಹಿತಕರ ಘಟನೆಗೆ ಅವಕಾಶ ಕೊಡಬಾರದು. ಎಲ್ಲರೂ ಶಾಂತಿಯುತವಾಗಿ  ಹೋರಾಟ ಮಾಡಿ ಎಂದು ತಿಳಿಸಿದ್ದಾರೆ.

Key words: Attack, Bidadi Township,  survey, Union Minister, HDK, farmers

The post ಬಿಡದಿ ಟೌನ್ ಶಿಪ್ ಸರ್ವೇಗೆ ಬಂದಿದ್ದ ಅಧಿಕಾರಿಗಳ ಮೇಲೆ ಹಲ್ಲೆ ವಿಚಾರ: ರೈತರಿಗೆ ಕೇಂದ್ರ ಸಚಿವ HDK ಸಂದೇಶ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

Poha: 10 నిమిషాల్లో టేస్టీ అటుకుల పులిహోర.. ఇలా చేస్తే రుచి అదిరిపోతుంది..!

Poha: ఉదయం బ్రేక్‌ఫాస్ట్‌కు త్వరగా తయారయ్యే, రుచికరమైన వంటకం కావాలంటే అటుకుల...

റബ്ബിമാരെയും ജൂതസംഘടനകളെയും അവഗണിച്ച് ഗസയിലെ വംശഹത്യയില്‍ ഫലസ്തീന്‍ ക്രൈസ്തവരെ കേള്‍ക്കാന്‍ വോട്ട് ചെയ്ത് ചര്‍ച്ച് ഓഫ് ഇംഗ്ലണ്ട്

ലണ്ടന്‍: ഗസയില്‍ ഇസ്രഈല്‍ നടത്തുന്നത് വംശഹത്യയാണെന്ന് ആരോപിക്കുന്ന ഫലസ്തീനിയന്‍ ക്രൈസ്തവരുടെ റിപ്പോര്‍ട്ട്...