19
July, 2026

A News 365Times Venture

19
Sunday
July, 2026

A News 365Times Venture

ಬೆಳಗಾವಿಗೆ ಇನ್ನೊಂದು ಮಂತ್ರಿ ಸ್ಥಾನ ಕೇಳಿದ್ದೇವೆ; ಎರಡು ಸ್ಥಾನ ಕೊಟ್ರೆ OK- ಸಚಿವ ಸತೀಶ್ ಜಾರಕಿಹೊಳಿ

Date:

ಬೆಂಗಳೂರು,ಜುಲೈ,18,2026 (www.justkannada.in):  ಸಚಿವ ಸಂಪುಟ ವಿಸ್ತರಣೆ ವೇಳೆ ಬೆಳಗಾವಿಗೆ ಇನ್ನೊಂದು ಸ್ಥಾನ ಕೇಳಿದ್ದೇವೆ. ಎರಡು ಸ್ಥಾನ ಕೊಟ್ಟರೆ ಒಕೆ ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದರು.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಸತೀಶ್ ಜಾರಕಿಹೊಳಿ , ದೆಹಲಿಗೆ ಹೋಗಿದ್ದವು ಏನೂ ಹೊತ್ತುಕೊಂಡು ಬರಲಿಲ್ಲ. ಸಂಪುಟ ವಿಸ್ತರಣೆ ವಿಚಾರವಾಗಿ ಹೈಕಮಾಮಡ್ ನಿರ್ಧಾರ ಫೈನಲ್ ಆಗುತ್ತದೆ  ಬೆಳಗಾವಿಗೆ ಇನ್ನೊಂದು ಸ್ಥಾನ ಕೇಳಿದ್ದೇವೆ.  2 ಸ್ಥಾನ ಕೊಟ್ಟರೆ ಸರಿ. ಯಾರಿಗೆ ಸಚಿವ ಸ್ತಾನ ಕೊಟ್ಟರೇ ಅನುಕೂಲ ಆಗುತ್ತೆ ಎಂದು ಹೇಳಿದ್ದೇವೆ  ಎಂದರು.

ಖಾಸಗಿ ಏಜೆನ್ಸಿ ಮೂಲಕ ರಾಹುಲ್ ಮಾಹಿತಿ ಸಂಗ್ರಹಿಸಿದ್ದು ಗೊತ್ತಿಲ್ಲ. ಸಣ್ಣಪುಟ್ಟ ಸಮುದಾಯಗಳಿಗೆ ಆದ್ಯತೆ ಕೊಟ್ಟರೆ ಒಳ್ಳೆಯದು ದೆಹಲಿಯಲ್ಲಿ ಮಂತ್ರಿ ಮಂಡಲದ ಬಗ್ಗೆ ಮಾತ್ರ ಚರ್ಚೆ ಆಗಿದೆ. ಜುಲೈ 24 ರಂದು ರಾಹುಲ್ ಗಾಂಧಿ ಬರಬಹುದು ಎಂದು ಸತೀಶ್ ಜಾರಕಿಹೊಳಿ ತಿಳಿಸಿದರು.

Key words: another, ministerial post, Belgaum, Minister, Satish Jarkiholi

The post ಬೆಳಗಾವಿಗೆ ಇನ್ನೊಂದು ಮಂತ್ರಿ ಸ್ಥಾನ ಕೇಳಿದ್ದೇವೆ; ಎರಡು ಸ್ಥಾನ ಕೊಟ್ರೆ OK- ಸಚಿವ ಸತೀಶ್ ಜಾರಕಿಹೊಳಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

Nurse Murder Case: ఆపరేషన్ థియేటర్‌లో నర్సు హత్య.. విషం ఇంజెక్ట్ చేసి చంపిన ప్రియుడు..

Nurse Murder Case: ఉత్తర్ ప్రదేశ్ మీరట్‌లోని లోహియా నగర్ పోలీస్...

ಜು.24ರಿಂದ ರಾಜ್ಯಾದ್ಯಂತ 579 ಮದ್ಯದ ಸನ್ನದುಗಳ ಹಂಚಿಕೆಗೆ ಬೃಹತ್ ಇ-ಹರಾಜು

ಬೆಂಗಳೂರು, ಜುಲೈ,18,2026 (www.justkannada.in): ಕರ್ನಾಟಕ ಸರ್ಕಾರವು ರಾಜ್ಯಾದ್ಯಂತ ಒಟ್ಟು 579...

அயோத்தி அறக்கட்டளை மோசடி: 'குற்றத்திற்கு பிறகு உங்கள் மௌனம்.!' – மோடிக்கு கார்கே, ராகுல் கடிதம்

அயோத்தியில் ராமர் கோயில் அறக்கட்டளையில் முறைகேடு நடந்திருப்பது குறித்து பிரதமர் மோடிக்கு...