8
August, 2026

A News 365Times Venture

8
Saturday
August, 2026

A News 365Times Venture

ಕಾಂಗ್ರೆಸ್ ಗೆ ಸೇರಿಸಿಕೊಳ್ಳುವಾಗ ಕೊಟ್ಟಿದ್ದ ಮಾತು ಉಳಿಸಿಕೊಂಡಿದ್ದಾರೆ- ಸಚಿವ ಶಿವಲಿಂಗೇಗೌಡ

Date:

ಹಾಸನ,ಆಗಸ್ಟ್,5,2026 (www.justkannada.in): ರಾಜ್ಯ ಸಚಿವ ಸಂಪುಟದಲ್ಲಿ ತಮಗೆ ಅವಕಾಶ ಸಿಕ್ಕ ಹಿನ್ನೆಲೆಯಲ್ಲಿ ಪ್ರತಿಕ್ರಿಯಿಸಿರುವ ಸಚಿವ ಕೆ.ಎಂ ಶಿವಲಿಂಗೇಗೌಡರು,  ಕಾಂಗ್ರೆಸ್ ಗೆ ಸೇರಿಸಿಕೊಳ್ಳುವಾಗ ಕೊಟ್ಟಿದ್ದ ಮಾತನ್ನು ಉಳಿಸಿಕೊಂಡಿದ್ದಾರೆ ಎಂದಿದ್ದಾರೆ.

ಇಂದು ಮಾತನಾಡಿದ ಸಚಿವ ಕೆ.ಎಂ ಶಿವಲಿಂಗೇಗೌಡ,  ಹಾಸನ ಜಿಲ್ಲೆಗೆ ಹೊಸ ನಾಯಕತ್ವವನ್ನು ಹೈಕಮಾಂಡ್ ನೀಡಿದೆ. ನಮ್ಮ ತಂದೆ ತಾಯಿಯ ಪುಣ್ಯದಿಂದ ನನಗೆ ಮಂತ್ರಿಗಿರಿ ಸಿಕ್ಕಿದೆ.  ಜನತೆಯ ವಿಶ್ವಾಸ ಉಳಿಸಿಕೊಳ್ಳುವುದು ಮುಖ್ಯ.  ಆಕಸ್ಮಿಕವಾಗಿ ಹೈಕಮಾಂಡ್ ಹಾಸನ ಜಿಲ್ಲೆಗೆ ಸಚಿವ ಸ್ಥಾನ ಕೊಟ್ಟಿದೆ  ಎಂದರು.

ನನ್ನನ್ನು ಕಾಂಗ್ರೆಸ್ ಸೇರಿಸಿಕೊಳ್ಳುವಾಗ  ಮಾತು ಕೊಟ್ಟಿದ್ದರು.  ಈಗ ಅದನ್ನು ಉಳಿಸಿಕೊಂಡಿದ್ದಾರೆ.  ಇವತ್ತು ಕರ್ನಾಟಕದಲ್ಲಿ ಭರದ ಛಾಯೆ ಇದೆ.  ಬರಪರಿಸ್ಥಿತಿ ಬಗ್ಗೆ ಅಧ್ಯಯನ ಮಾಡಿ ವರದಿ ನೀಡಲು ಹೇಳಿದ್ದಾರೆ ಬರ ಅಧ್ಯಯನಕ್ಕೆ ಬಂದಾಗ ಹಾರ ಹಾಕಿಸಿಕೊಳ್ಳುವುದು ಸರಿಯಲ್ಲ. ಆದರೂ ಕಾರ್ಯಕರ್ತರು ಅಭಿಮಾನಿಗಳು ಹಾರ ಹಾಕಿದ್ದಾರೆ ಎಂದು ಕೆಎಂ ಶಿವಲಿಂಗೇಗೌಡರು ತಿಳಿಸಿದರು.

Key words: Minister, Shivalingegowda, promise, joining, Congress

The post ಕಾಂಗ್ರೆಸ್ ಗೆ ಸೇರಿಸಿಕೊಳ್ಳುವಾಗ ಕೊಟ್ಟಿದ್ದ ಮಾತು ಉಳಿಸಿಕೊಂಡಿದ್ದಾರೆ- ಸಚಿವ ಶಿವಲಿಂಗೇಗೌಡ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

Kanimozhi: "காவிரிப் பிரச்னையைத் திசைதிருப்பத் த.வெ.க அரசு நடத்தும் நாடகம்தான் இது!" – கனிமொழி

தொகுதி மறுவரையறை மசோதா குறித்துப் பேச அனைத்துக் கட்சி நாடாளுமன்ற உறுப்பினர்களுக்கு...

CM Chandrababu: చట్ట వ్యతిరేక నిరసనలు సహించం.. వైసీపీ దీక్షలపై సీఎం కీలక వ్యాఖ్యలు..!

CM Chandrababu: వైసీపీ చేపడుతున్న రిలే దీక్షలు, నిరసనలపై సీఎం చంద్రబాబు...

ಬಿಡದಿ ಟೌನ್ ಶಿಪ್ ವಿರುದ್ದ BJP-JDS ಒಟ್ಟಾಗಿ ಹೋರಾಟ-ಆರ್.ಅಶೋಕ್

ಬೆಂಗಳೂರು,8,2026 (www.justkannada.in): ಬಿಡದಿ ಟೌನ್ ಶಿಪ್ ಯೋಜನೆ  ವಿರುದ್ದ ಜೆಡಿಎಸ್...