26
August, 2026

A News 365Times Venture

26
Wednesday
August, 2026

A News 365Times Venture

ತನ್ವೀರ್ ಸೇಠ್ ಗೆ ಸಚಿವ ಸ್ಥಾನ ಕೈತಪ್ಪಿದ್ದಕ್ಕೆ ನಮ್ಮ ಜಿಲ್ಲೆಯ ಮಾಜಿ ಸಿಎಂ ಕಾರಣ- ಹೆಚ್.ವಿಶ್ವನಾಥ್ ಆರೋಪ

Date:

ಮೈಸೂರು,ಆಗಸ್ಟ್,5,2026 (www.justkannada.in): ಹಿರಿಯ ಶಾಸಕ ತನ್ವೀರ್ ಸೇಠ್ ಅವರಿಗೆ ಸಚಿವ ಸ್ಥಾನ ಕೈ ತಪ್ಪುವದರಲ್ಲಿ ಮಾಜಿ ಸಿಎಂ ಕೈವಾಡ.  ಸಚಿವ ಸ್ಥಾನ ತಪ್ಪುವುದಕ್ಕೆ ನಮ್ಮ ಜಿಲ್ಲೆಯ ಮಾಜಿ ಸಿಎಂ ಕಾರಣ ಎಂದು ವಿಧಾನ ಪರಿಷತ್ ಸದಸ್ಯ ಹೆಚ್.ವಿಶ್ವನಾಥ್ ಆರೋಪ ಮಾಡಿದ್ದಾರೆ.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಹೆಚ್.ವಿಶ್ವನಾಥ್, ತನ್ವೀರ್ ಸೇಠ್ ಗೆ ಸಚಿವ ಸ್ಥಾನ ಕೈತಪ್ಪುವದರಲ್ಲಿ ಮಾಜಿ ಸಿಎಂ ಕೈವಾಡವಿದೆ.  ಕಾಂಗ್ರೆಸ್ ಪಕ್ಷದ ತತ್ವ ಸಿದ್ದಾಂತಕ್ಕೆ ಅನುಗುಣವಾಗಿ ಸಂಪುಟವಿದೆ.  ಆದರೆ ಹಿರಿಯ ರಾಜಕಾರಣಿ ತನ್ವೀರ್ ಗೆ ಸಚಿವ ಸ್ಥಾನ ಕೊಡಬೇಕಿತ್ತು.  ತನ್ವೀರ್ ಗೆ ಸಚಿವ ಸ್ಥಾನ ನೀಡಿದರೇ ತಮ್ಮ ಮಗನ ಪ್ರಭಾವ ಕುಗ್ಗುತ್ತೆ.  ತಮ್ಮ  ಪುತ್ರನ ಪ್ರಭಾವ ಕುಗ್ಗುತ್ತೆ ಎಂದು ಸಚಿವ ಸ್ಥಾನ ತಪ್ಪಿಸಿದ್ದಾರೆ. ತಮ್ಮ ಸ್ವಾರ್ಥಕ್ಕಾಗಿ ಕರ್ನಾಟಕ ರಾಜ್ಯವನ್ನು ಹಾಳು ಮಾಡಿಯಾಗಿದೆ ಎಂದು ವಾಗ್ದಾಳಿ ನಡೆಸಿದರು.

ಸಚಿವರ ಪ್ರಮಾಣ ವಚನ ಸಮಾರಂಭಕ್ಕೆ ಸಿದ್ದರಾಮಯ್ಯ ಹೋಗಬೇಕಿತ್ತು.  ಆದರೆ ದುರಂಹಕಾರದ ನಡೆಯಿಂಧ ಸಿದ್ದರಾಮಯ್ಯ ಹೋಗಲಿಲ್ಲ.  ಸಿದ್ದರಾಮಯ್ಯ ನಡವಳಿಕೆ ಸರಿಯಿಲ್ಲವೆಂದು ಹೇಳಿದ್ದು ನಾನು ಒಬ್ಬನೇ ಎಂದು ಎಂಎಲ್ ಸಿ  ಹೆಚ್.ವಿಶ್ವನಾಥ್ ಹರಿಹಾಯ್ದರು.

Key words: Tanveer Sait, ministerial post, : former CM, MLC, H. Vishwanath

The post ತನ್ವೀರ್ ಸೇಠ್ ಗೆ ಸಚಿವ ಸ್ಥಾನ ಕೈತಪ್ಪಿದ್ದಕ್ಕೆ ನಮ್ಮ ಜಿಲ್ಲೆಯ ಮಾಜಿ ಸಿಎಂ ಕಾರಣ- ಹೆಚ್.ವಿಶ್ವನಾಥ್ ಆರೋಪ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ഒരു രാജ്യം ഒരു തെരഞ്ഞെടുപ്പ് 2029ല്‍ നടക്കില്ല; പ്രതിപക്ഷം ശക്തമായി പ്രതിഷേധിക്കുമെന്ന് കോണ്‍ഗ്രസ്

ന്യൂദല്‍ഹി: കേന്ദ്രസര്‍ക്കാര്‍ നടപ്പാക്കാനുദ്ദേശിക്കുന്ന ഒരു രാജ്യം ഒരു തെരഞ്ഞെടുപ്പ് പദ്ധതി 2029ല്‍...

'35 நிமிட விவாதம்; கப்சிப் உதயநிதி; பரந்தூரை தாங்கும் தங்கம் தென்னரசு! – பின்னணி என்ன?

சட்டமன்றத்தில் நடந்து வரும் மானியக் கோரிக்கை விவாதத்தின் போது பரந்தூர் விமான...

Tamil Nadu: పొట్టి దుస్తుల వైరల్ వీడియోపై మహిళ ఆవేదన.. బాధ్యతగా ఉండాలని విజ్ఞప్తి

తమిళనాడు రాజకీయాల్లో సోషల్ మీడియాలో వైరల్ అయిన ఓ వీడియో తీవ్ర...

225 ಗ್ರೇಡ್-1 ಪಂಚಾಯತ್ ಕಾರ್ಯದರ್ಶಿಗಳಿಗೆ PDO ಹುದ್ದೆಗೆ ಬಡ್ತಿ: ಕೌನ್ಸಿಲಿಂಗ್

ಬೆಂಗಳೂರು,ಆಗಸ್ಟ್,25,2026 (www.justkannada.in): ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಮಹತ್ವದ...