25
August, 2026

A News 365Times Venture

25
Tuesday
August, 2026

A News 365Times Venture

ಸಂಪುಟ ವಿಸ್ತರಣೆ ಎಲ್ಲವೂ  ಮುಗಿದ ಅಧ್ಯಾಯ- ದಿನೇಶ್ ಗುಂಡೂರಾವ್

Date:

ಬೆಂಗಳೂರು,ಆಗಸ್ಟ್,6,2026 (www.justkannada.in):  ರಾಜ್ಯ ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೆ ಕಾಂಗ್ರೆಸ್ ನಲ್ಲಿ ಮಂತ್ರಿಗಿರಿ ಕೈತಪ್ಪಿದ ಶಾಸಕರ ಅಸಮಾಧಾನ ಭುಗಿಲೆದ್ದಿದ್ದು ಈ ಕುರಿತು ಮಾತನಾಡಿರುವ ಮಾಜಿ ಸಚಿವ ದಿನೇಶ್ ಗುಂಡೂರಾವ್ ಸಂಪುಟ ವಿಸ್ತರಣೆ ಎಲ್ಲವೂ  ಮುಗಿದ ಅಧ್ಯಾಯ ಎಂದಿದ್ದಾರೆ.

ಇಂದು ಮಾಜಿ ಸಚಿವ ಹೆಚ್ ಕೆ ಪಾಟೀಲ್ ಅವರನ್ನ ಭೇಟಿಯಾಗಿ ಚರ್ಚಿಸಿದ ಬಳಿಕ ಮಾಧ್ಯಮಗಳ ಜೊತೆ ಶಾಸಕ ದಿನೇಶ್ ಗುಂಡೂರಾವ್ ಮಾತನಾಡಿದರು.

ಸಂಪುಟ ವಿಸ್ತರಣೆ ಎಲ್ಲವೂ  ಮುಗಿದ ಅಧ್ಯಾಯ. ನಾವು ಪಕ್ಷದ ಅಧ್ಯಕ್ಷನಾಗಿ  ಮಂತ್ರಿಗಳಾಗಿ ಕೆಲಸ ಮಾಡಿದ್ದೇವೆ  ಶಾಸಕನಾಗಿ ಕ್ಷೇತ್ರದ ಅಭಿವೃದ್ದಿಯಲ್ಲಿ ಮುಂಚೂಣಿಯಲ್ಲಿರುತ್ತೇವೆ. ನಿನ್ನೆ ಹೆಚ್ ಕೆ ಪಾಟೀಲ್ ರನ್ನು ಭೇಟಿ ಮಾಡುವುದಕ್ಕೆ ಬಂದಿದ್ದೆ. ಹರಿ ಪ್ರಸಾದ್ ಎಲ್ಲಾ ಬಂದಿದ್ದರು ಅಂತ ನಾನು ಮಾತನಾಡಿರಲಿಲ್ಲ. ಇಂದು ಮತ್ತೆ ಬಂದು ಹೆಚ್ ಕೆ ಪಾಟೀಲ್ ರನ್ನು ಭೇಟಿ ಮಾಡಿದ್ದೇನೆ ಎಂದರು.

ಗೌರವಯತವಾಗಿ ನಡೆಸಿಕೊಳ್ಳಬೇಕೆಂದು ಈಗಾಗಲೇ ಹೇಳಿದ್ದೇನೆ.  ಎಲ್ಲಾ ಶಾಸಕರನ್ನು ನಾಯಕರು ಭೇಟಿ ಮಾಡುತ್ತಿರೋದು ಒಳ್ಳೆಯದು  ಎಂದು ದಿನೇಶ್ ಗುಂಡೂರಾವ್  ತಿಳಿಸಿದರು.

Key words: Cabinet expansion, finished chapter, Dinesh Gundu Rao

The post ಸಂಪುಟ ವಿಸ್ತರಣೆ ಎಲ್ಲವೂ  ಮುಗಿದ ಅಧ್ಯಾಯ- ದಿನೇಶ್ ಗುಂಡೂರಾವ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ಕಾವೇರಿ ವಿಚಾರದಲ್ಲಿ ರಾಜ್ಯಕ್ಕೆ ಮತ್ತೆ ಹಿನ್ನಡೆ: CWRC ಆದೇಶ ಎತ್ತಿಹಿಡಿದ CWMA

ನವದೆಹಲಿ, ಆಗಸ್ಟ್, 25,2026 (www.justkannada.in):  ಕಾವೇರಿ ನದಿ ನೀರು ವಿವಾದಕ್ಕೆ...

ഗസയില്‍ ഇസ്രഈല്‍ സൈന്യം കൊലപ്പെടുത്തിയത് 21,500 കുട്ടികളെ; കണക്കുകള്‍ പുറത്തുവിട്ട് മീഡിയ ഓഫീസ്

ഗസസിറ്റി: 2023 ഒക്ടോബറിന് ശേഷം ഗസയില്‍ ഇസ്രഈല്‍ സൈന്യം 21,500 കുട്ടികളെ...

'அதானிக்காக பரந்தூரை காலி செய்ய வேண்டாமென ஸ்டாலினிடம் வலியுறுத்தினோம்… ஆனால்!'- அமைச்சர் வன்னிஅரசு

நேற்று சட்டமன்றத்தில் பேசிய முதல்வர் விஜய் '110' விதியின் கீழ் பரந்தூர்...

Kiss Car: బాయ్‌ ఫ్రెండ్‌ కారుకు 3,400 ముద్దులు.. షాకిచ్చిన పోలీసులు

ప్రేమికుల మధ్య ఉండే సంబంధాన్ని అమ్మాయి-అబ్బాయిలు బహుమతుల ద్వారా వ్యక్తపరుచుకుంటారు. ఒకరికొకరు...