8
August, 2026

A News 365Times Venture

8
Saturday
August, 2026

A News 365Times Venture

ಸಚಿವ ಸ್ಥಾನ ಸಿಗದ ಹಿನ್ನೆಲೆ: ಇಂದು ಬಂಗಾರಪೇಟೆ ಬಂದ್

Date:

ಕೋಲಾರ,ಆಗಸ್ಟ್,6,2026 (www.justkannada.in):  ರಾಜ್ಯ ಸಚಿವ ಸಂಪುಟ ವಿಸ್ತರಣೆಯಾದ ಬೆನ್ನಲ್ಲೆ ಸಚಿವ ಸ್ಥಾನ ಸಿಗದ ಶಾಸಕರ ಅಸಮಾಧಾನ ಮುಂದುವರೆದಿದೆ. ಕೋಲಾರ ಚಿಕ್ಕಬಳ್ಳಾಪುರದಲ್ಲಿ ಆಕ್ರೋಶ ವ್ಯಕ್ತವಾಗಿದ್ದು ಇಂದು ಬಂಗಾರಪೇಟೆ  ಪಟ್ಟಣವನ್ನ ಬಂದ್ ಮಾಡಲಾಗಿದೆ.

ಬಂಗಾರಪೇಟೆ ಶಾಸಕ ಎಸ್.ಎನ್.ನಾರಾಯಣಸ್ವಾಮಿಗೆ ಸಚಿವ ಸ್ಥಾನ ಕೈತಪ್ಪಿದ್ದಕ್ಕೆ ಅಸಮಾಧಾನ ಭುಗಿಲೆದ್ದಿದ್ದು . ಇಂದು ಬಂಗಾರಪೇಟೆ ಬಂದ್‌ಗೆ ಬೆಂಬಲಿಗರು ಹಾಗೂ ಕಾರ್ಯಕರ್ತರು ಕರೆ ನೀಡಿವೆ. ತುರ್ತು ಸೇವೆ ಹೊರತು ಪಡಿಸಿ ಉಳಿದೆಲ್ಲಾ ಸೇವೆಗಳು ಬಂದ್ ಆಗಿದ್ದು ಅಂಗಡಿಮುಂಗಟ್ಟುಗಳು ಮುಚ್ಚಿವೆ.

ಸಚಿವ ಸಂಪುಟ ವಿಸ್ತರಣೆ ವೇಳೆ ಕೋಲಾರ-ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಪ್ರಾತಿನಿಧ್ಯ ಸಿಗದಿದ್ದಕ್ಕೆ ಶಾಸಕರು  ಮತ್ತು ಕಾಂಗ್ರೆಸ್ ಕಾರ್ಯಕರ್ತರ ಆಕ್ರೋಶದ ಜ್ವಾಲೆ  ಹೆಚ್ಚಾಗಿದೆ.

Key words: ministerial Post, Bangarpet, bandh, today

The post ಸಚಿವ ಸ್ಥಾನ ಸಿಗದ ಹಿನ್ನೆಲೆ: ಇಂದು ಬಂಗಾರಪೇಟೆ ಬಂದ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ಬೆಂಗಳೂರು-ಮೈಸೂರು ಹೈವೇಯಲ್ಲಿ ಭೀಕರ ಅಪಘಾತ: ಇಬ್ಬರು ಸ್ಥಳದಲ್ಲೇ ಸಾವು

ರಾಮನಗರ, ಆಗಸ್ಟ್, 8,2026 (www.justkannada.in):  ಬೆಂಗಳೂರು-ಮೈಸೂರು ದಶಪಥ ಎಕ್ಸ್‌ ಪ್ರೆಸ್‌...

മുസ്‌ലീം വിരുദ്ധ പരാമര്‍ശങ്ങള്‍ക്ക് തിരിച്ചടി; ട്രംപ് പിന്തുണച്ച നേതാവിന് തെരഞ്ഞെടുപ്പില്‍ തോല്‍വി

വാഷിങ്ടണ്‍: അമേരിക്കയില്‍ മുസ്‌ലീം വിരുദ്ധ പരാമര്‍ശങ്ങള്‍ നടത്തിയ റിപ്പബ്ലിക്കന്‍ കോണ്‍ഗ്രസ് അംഗം...

Kanimozhi: "காவிரிப் பிரச்னையைத் திசைதிருப்பத் த.வெ.க அரசு நடத்தும் நாடகம்தான் இது!" – கனிமொழி

தொகுதி மறுவரையறை மசோதா குறித்துப் பேச அனைத்துக் கட்சி நாடாளுமன்ற உறுப்பினர்களுக்கு...

CM Chandrababu: చట్ట వ్యతిరేక నిరసనలు సహించం.. వైసీపీ దీక్షలపై సీఎం కీలక వ్యాఖ్యలు..!

CM Chandrababu: వైసీపీ చేపడుతున్న రిలే దీక్షలు, నిరసనలపై సీఎం చంద్రబాబు...