9
August, 2026

A News 365Times Venture

9
Sunday
August, 2026

A News 365Times Venture

ಬಿಡದಿ ಟೌನ್ ಶಿಪ್ ವಿರುದ್ದ BJP-JDS ಒಟ್ಟಾಗಿ ಹೋರಾಟ-ಆರ್.ಅಶೋಕ್

Date:

ಬೆಂಗಳೂರು,8,2026 (www.justkannada.in): ಬಿಡದಿ ಟೌನ್ ಶಿಪ್ ಯೋಜನೆ  ವಿರುದ್ದ ಜೆಡಿಎಸ್ ಬಿಜೆಪಿ ಒಟ್ಟಾಗಿ ಹೋರಾಟ ಮಾಡುತ್ತೇವೆ ಎಂದು ವಿಪಕ್ಷ ನಾಯಕ ಆರ್. ಅಶೋಕ್ ತಿಳಿಸಿದರು.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಆರ್.ಅಶೋಕ್, ಪಾದಯಾತ್ರೆಯಲ್ಲಿ ಭಾಗಿಯಾಗಲು ಕಾರ್ಯಕರ್ತರಿಗೆ ಕರೆ ನೀಡುತ್ತೇವೆ. ಬೆಂಗಳೂರಿನಲ್ಲಿ ಬಿಜೆಪಿ ಜೆಡಿಎಸ್ ಒಟ್ಟಾಗಿ ಸಮಾವೇಶ ಮಾಡುತ್ತೇವೆ ಸಮನ್ವಯ ಸಮಿತಿ ಬಗ್ಗೆ ಇನ್ನು ಎರಡು ಮೂರು ದಿನಗಳಲ್ಲಿ ತೀರ್ಮಾನ ಆಗುತ್ತದೆ. ಎಂದರು.

ಜಿಲ್ಲೆ ಮಟ್ಟದಲ್ಲಿ ಕೂಡ ಒಟ್ಟಿಗೆ ಹೋರಾಟ ಮಾಡುತ್ತೇವೆ. ನಾಗೇಂದ್ರ ವಿರುದ್ದ ಹೋರಾಟದ ಬಗ್ಗೆ ಅಂತಿಮ ತೀರ್ಮಾನ ಆಗಿಲ್ಲ. ಜಂಟಿ ಶಾಸಕಾಂಗ ಸಭೆ ಕರೆಯುವ ಬಗ್ಗೆ ಯೋಚನೆ ಮಾಡುತ್ತೇವೆ ಎಂದು ಆರ್. ಅಶೋಕ್ ತಿಳಿಸಿದರು.

Key words: BJP-JDS , fight, against, Bidadi Township, R. Ashok

The post ಬಿಡದಿ ಟೌನ್ ಶಿಪ್ ವಿರುದ್ದ BJP-JDS ಒಟ್ಟಾಗಿ ಹೋರಾಟ-ಆರ್.ಅಶೋಕ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

പാകപ്പിഴ ഉണ്ടായാല്‍ സര്‍ക്കാരിന് ചൂണ്ടിക്കാണിച്ചു തിരുത്തിക്കും: വന്ദേ മാതരം വിഷയത്തില്‍ കെ.സി വേണുഗോപാല്‍

തിരുവനന്തപുരം: വന്ദേമാതരം വിവാദം പോലുള്ള വിഷയങ്ങളില്‍ ഉദ്യോഗസ്ഥരുടെ ഭാഗത്ത് പാകപ്പിഴ ഉണ്ടായാല്‍...

"எங்களுக்கும், எடப்பாடி பழனிசாமிக்கும் இடையே பிரச்னை இருக்கிறது" – எஸ்.பி. வேலுமணி ஓபன் டாக்

கோவையில் கோவைப்புதூர் பகுதியில் உள்ள மண்டபத்தில் அ.தி.மு.க தொண்டாமுத்தூர் சட்டமன்றத் தொகுதி...

AP Assembly: ఈ నెల 17వ తేదీ నుంచి ఆంధ్రప్రదేశ్ అసెంబ్లీ వర్షాకాల సమావేశాలు

AP Assembly: ఆంధ్రప్రదేశ్ అసెంబ్లీ వర్షాకాల సమావేశాలు ఈ నెల 17వ...

ಸೆಂಟಮ್ ಎಲೆಕ್ಟ್ರಾನಿಕ್ಸ್ ನಿಂದ ನಾಲ್ಕು ವರ್ಷಗಳಲ್ಲಿ 500 ಕೋಟಿ ರೂ. ಹೂಡಿಕೆ-ಸಚಿವ ಎಂ. ಬಿ ಪಾಟೀಲ್

ಬೆಂಗಳೂರು,ಆಗಸ್ಟ್,7,2026 (www.justkannada.in):  ರಕ್ಷಣಾ ಉದ್ಯಮದಲ್ಲಿ ಹೆಸರು ಮಾಡಿರುವ ಸೆಂಟಮ್ ಎಲೆಕ್ಟ್ರಾನಿಕ್ಸ್...