23
August, 2026

A News 365Times Venture

23
Sunday
August, 2026

A News 365Times Venture

ಬಿ.ನಾಗೇಂದ್ರ ವಿರುದ್ಧ ಪ್ರಾಸಿಕ್ಯೂಷನ್‌ ಗೆ ಅನುಮತಿ ಕೋರಿ CBI ಪತ್ರ: ಗೃಹ ಸಚಿವ ಪ್ರಿಯಾಂಕ್ ಖರ್ಗೆ ಕಿಡಿ

Date:

ಬೆಂಗಳೂರು,ಆಗಸ್ಟ್,22,2026 (www.justkannada.in):  ಸಚಿವ ಬಿ.ನಾಗೇಂದ್ರ ವಿರುದ್ದ ಪ್ರಾಸಿಕ್ಯೂಷನ್‌ ಗೆ ಅನುಮತಿ ಕೋರಿ ಸಿಬಿಐ ರಾಜ್ಯಪಾಲರಿಗೆ ಪತ್ರ ಬರೆದಿರುವ ವಿಚಾರ ಕುರಿತು ಪ್ರತಿಕ್ರಿಯಿಸಿರುವ ಗೃಹ ಸಚಿವ ಪ್ರಿಯಾಂಕ ಖರ್ಗೆ, ಸಿಬಿಐ ಯಾವ ಆಧಾರದ ಮೇಲೆ ಪ್ರಾಸಿಕ್ಯೂಷನ್‌ ಗೆ ಅನುಮತಿ ಕೇಳಿದೆ ಎಂಬುದು  ಗೊತ್ತಿಲ್ಲ ಎಂದು ಟೀಕಿಸಿದರು.

ಈ ಕುರಿತು ಮಾತನಾಡಿದ ಗೃಹ ಸಚಿವ ಪ್ರಿಯಾಂಕ್ ಖರ್ಗೆ, ಸಚಿವ ಬಿ ನಾಗೇಂದ್ರ ಅವರನ್ನು ವಿಚಾರಣೆಗೆ ಒಳಪಡಿಸಲು ರಾಜ್ಯಪಾಲರ ಬಳಿ ಸಿಬಿಐ ಯಾವ ಆಧಾರದ ಮೇಲೆ ಅನುಮತಿ ಕೇಳಿದೆ ಗೊತ್ತಿಲ್ಲ ಸಿಬಿಐ “ಮೊದಲು ರಾಜ್ಯ ಸರ್ಕಾರವನ್ನು ಕೇಳಬೇಕು. ಈ ಹಿಂದೆ ಸಿಬಿಐಯೇ ಪ್ರಕರಣ ಕೊಡಬೇಡಿ ಎಂದು ಅಂದಿನ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದಿತ್ತು. ತನಿಖೆಗೆ ಸಿಬ್ಬಂದಿಯನ್ನು ನೀವೇ ನೀಡಬೇಕು ಎಂದು ಕೂಡ ಪತ್ರ ಬರೆದಿದ್ದರು” ಎಂದು ತಿಳಿಸಿದರು.

ಸಚಿವ ನಾಗೇಂದ್ರ ರಾಜೀನಾಗೆಗೆ ಆಗ್ರಹಿಸಿ ಬಿಜೆಪಿ ಪಾದಯಾತ್ರೆ ವಿಚಾರ ಕುರಿತು ಪ್ರತಿಕ್ರಿಯಿಸಿದ ಗೃಹ ಸಚಿವ ಪ್ರಿಯಾಂಕ್ ಖರ್ಗೆ, ಬಿಜೆಪಿ ಪಾದಯಾತ್ರೆಗೆ ಸರ್ಕಾರದ ವಿರೋಧವಿಲ್ಲ “ಪಾದಯಾತ್ರೆ ಮಾಡಲಿ, ಬೇಡ ಎಂದವರು ಯಾರು? ನಾಗೇಂದ್ರ ವಿರುದ್ಧದ ಆರೋಪಗಳನ್ನು ಬಹಿರಂಗಪಡಿಸಲು ಬಿಜೆಪಿಗೆ ವಿಧಾನಮಂಡಲದಲ್ಲಿ ಚರ್ಚೆ ನಡೆಸುವ ಅವಕಾಶವಿತ್ತು. ಆದರೆ ಅವರು ಸದನದಲ್ಲಿ ಚರ್ಚೆ ನಡೆಸುತ್ತಿಲ್ಲ ಎಂದು  ಪ್ರಿಯಾಂಕ್ ಖರ್ಗೆ ಕಿಡಿಕಾರಿದರು.

Key words: CBI, letter, prosecution, B. Nagendra, Home Minister, Priyank Kharge

The post ಬಿ.ನಾಗೇಂದ್ರ ವಿರುದ್ಧ ಪ್ರಾಸಿಕ್ಯೂಷನ್‌ ಗೆ ಅನುಮತಿ ಕೋರಿ CBI ಪತ್ರ: ಗೃಹ ಸಚಿವ ಪ್ರಿಯಾಂಕ್ ಖರ್ಗೆ ಕಿಡಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ആൺകുട്ടികൾ ചെയ്താൽ കുഴപ്പമില്ല, പെൺകുട്ടികൾ ചെയ്‌താൽ സംസ്ക്കാരത്തിന് ചേരാത്തത്: മോഡിക്കെതിരെ രാഹുൽ ഗാന്ധി

പൂനെ: പെൺകുട്ടികൾ അധിക്ഷേപ വാക്കുകൾ ഉപയോഗിച്ചതിനെ മാത്രം ചൂണ്ടിക്കാട്ടി പ്രധാനമന്ത്രി നരേന്ദ്ര...

"கைப்புண்ணுக்கு கண்ணாடி எதற்கு?" – திமுக ஊழல் ஆதாரம் குறித்த கேள்விக்கு அருண்ராஜ் கிண்டல் பதில்

முழுமையாக 100 நாட்களைக் கடந்துவிட்ட த.வெ.க ஆட்சியில், தமிழக சட்டசபையில், ஆளுங்கட்சிக்கும்...

Fishermen: 19 రోజులైనా దొరకని మత్స్యకారుల ఆచూకీ.. కొనసాగుతున్న గాలింపు చర్యలు..

డాక్టర్ బీఆర్ అంబేడ్కర్ కోనసీమ జిల్లా అల్లవరం మండలం ఓడలరేవు జెట్టీ...

ചർച്ച പരാജയം: യു.എസിനെതിരെ പകര തീരുവ പ്രഖ്യാപിച്ച് കാനഡ

വാഷിംഗ്ടൺ: കാനഡയും അമേരിക്കയും തമ്മിലുള്ള വ്യാപാര ചർച്ചകൾ പരാജയപ്പെട്ടതിന് പിന്നാലെ അമേരിക്കൻ...