28
August, 2026

A News 365Times Venture

28
Friday
August, 2026

A News 365Times Venture

ಮೈಸೂರು ದಸರಾ: ಅರಮನೆ ಪ್ರವೇಶ ವೇಳೆ ಗಾಬರಿಗೊಂಡ ‘ಶ್ರೀರಾಮ’ ಆನೆ

Date:

ಮೈಸೂರು,ಆಗಸ್ಟ್,28,2026 (www.justkannada.in):  ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಸಾಂಸ್ಕೃತಿಕ ನಗರಿ ಸಜ್ಜಾಗುತ್ತಿದ್ದು ಈಗಾಗಲೇ ಗಜಪಡೆಯ 9 ಆನೆಗಳು ಕಾಡಿನಿಂದ ನಾಡಿಗೆ ಬಂದು ಇಂದು ಅರಮನೆ ಪ್ರವೇಶಿಸಿವೆ.

ಆಗಸ್ಟ್ 27 ರಂದು ಹುಣಸೂರು ತಾಲ್ಲೂಕು ವೀರನಹೊಸಹಳ್ಳಿಯಲ್ಲಿ ಗಜಪಯಣಕ್ಕೆ ಚಾಲನೆ ನೀಡಲಾಗಿತ್ತು. ಇಂದು ಮೈಸೂರು ಅರಮನೆಯನ್ನ ಗಜಪಡೆಯ ಆನೆಗಳು ಪ್ರವೇಶಿಸಿದ್ದು ಪೂಜೆ ಪುನಸ್ಕಾರದ ಮೂಲಕ ಅದ್ದೂರಿ ಸ್ವಾಗತ ಕೋರಲಾಯಿತು.

ಈ ಮಧ್ಯೆ ಇದೇ ವೇಳೆ ಶ್ರೀರಾಮ ಆನೆ ಗಾಬರಿಗೊಂಡ ಘಟನೆ ನಡೆದಿದೆ.  ಶಬ್ದ ಮತ್ತು ಜನರನ್ನು ಕಂಡು ಗಾಬರಿಗೊಂಡ ಶ್ರೀರಾಮ ಆನೆ. ಬ್ಯಾರಿಕೇಡ್ ಬೀಳಿಸಿ ಕೆಲ ಕಾಲ ಆತಂಕ ಸೃಷ್ಠಿಸಿದ ಘಟನೆ ನಡೆಯಿತು.

Key words: Mysore Dasara, Shri Rama, Elephant, panics, enters, palace

The post ಮೈಸೂರು ದಸರಾ: ಅರಮನೆ ಪ್ರವೇಶ ವೇಳೆ ಗಾಬರಿಗೊಂಡ ‘ಶ್ರೀರಾಮ’ ಆನೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

വിശ്വാസികൾക്ക് എത്രത്തോളം വേദനയുണ്ടാക്കും ; സണ്ണി എം. കപിക്കാട് മാപ്പ് പറയണം – അബ്ദുള്ള ബാസിൽ

ജാതീയതയുടെ പേരിലുള്ള ഒരുപാട് പീഡനങ്ങൾ അനുഭവിച്ചവരാണ് ദളിതർ. അവരുടെ ആശയപ്രചാരണത്തിനും അഭിപ്രായസ്വാതന്ത്ര്യത്തിനും...

`நிதியமைச்சர் மரியவில்சன் இங்கிலாந்தின் அரசரா?’ – அடிதடி வழக்கில் நீதிமன்றம் கடுகடுத்த பின்னணி!

தமிழக சட்டமன்றத் தேர்தலில் தமிழக வெற்றிக் கழகம் சார்பில் ஆர்.கே.நகர் தொகுதியில்...

OTR: ఎమ్మెల్యే పదవిని వదిలి మేయర్ అవుతారా? విశాఖలో టీడీపీ నేతల కొత్త స్కెచ్!

OTR: కొడితే కొట్టాలిరా…. సిక్స్‌ కొట్టాలి అంటూ కొత్తగా సాంగులు సింగుతున్నారట...

ಕಾಮಗಾರಿ ಅಪೂರ್ಣ, ಬಳಕೆಗೆ ಬಾರದ ಸ್ಥಿತಿ:  “ಸೈನಿಕ” ಉದ್ಯಾನವನಕ್ಕೆ ಗ್ರಹಣವೇ?

ಮೈಸೂರು,ಆಗಸ್ಟ್,27,2026 (www.justkannada.in): ನಗರದ ದಟ್ಟಗಳ್ಳಿ 3ನೇ ಹಂತದಲ್ಲಿ, ಮಹಾಲಕ್ಷ್ಮಿ ದೇವಸ್ಥಾನದ...