1
September, 2026

A News 365Times Venture

1
Tuesday
September, 2026

A News 365Times Venture

ಗೃಹ ಸಚಿವ ಪ್ರಿಯಾಂಕ್ ಖರ್ಗೆಗೆ ಜೀರೋ ಟ್ರಾಫಿಕ್: ಬಿ.ಸಿ ಪಾಟೀಲ್ ಆಕ್ಷೇಪ

Date:

ಬೆಂಗಳೂರು,ಸೆಪ್ಟಂಬರ್,1,2026 (www.justkannada.in):  ಗೃಹ ಸಚಿವ ಪ್ರಿಯಾಂಕ್ ಖರ್ಗೆಗೆ ಜೀರೋ ಟ್ರಾಫಿಕ್ ನೀಡಿದ್ದಕ್ಕೆ ಮಾಜಿ ಸಚಿವ ಬಿ.ಸಿ ಪಾಟೀಲ್ ಕಿಡಿಕಾರಿದ್ದಾರೆ.

ಈ ಕುರಿತು  ಸಾಮಾಜಿಕ ಜಾಲತಾಣದಲ್ಲಿ  ಆಕ್ಷೇಪಿಸಿರುವ ಬಿ.ಸಿ ಪಾಟೀಲ್, ಗೃಹ ಸಚಿವರಿಗೆ ಜೀರೋ ಟ್ರಾಫಿಕ್ ನೀಡುವ ವ್ಯವಸ್ಥೆ ಇಲ್ಲ.   ಬೆಳಿಗ್ಗೆ 5.30ಕ್ಕೆ ಏರ್ ಪೋರ್ಟ್ ಗೆ ಹೋಗುವಾಗ ರಸ್ತೆ ಬಂದ್ ಮಾಡಿದ್ದರು.  ಕೇಳಿದ್ದಕ್ಕೆ ಗೃಹ ಸಚಿವರ ಮೂಮೆಂಟ್ ಇದೆ ಎಂದು ಹೇಳಿದ್ದಾರೆ.  ಮಾಹಿತಿಯ ಪ್ರಕಾರ ಗೃಹಸಚಿವರಿಗೆ ಜೀರೋ ಟ್ರಾಫಿಕ್ ಇಲ್ಲ ಜೀರೋ ಟ್ರಾಫಿಕ್ ನೀಡಿದ್ದಕ್ಕೆ ಸಂಪೂರ್ಣ ಟ್ರಾಫಿಕ್ ಜಾಮ್ ಆಗಿತ್ತು.  ಇದರಿಂದ ಏರ್ ಪೋರ್ಟ್ ಗೆ ಹೋಗುವ ಜನ ಪರದಾಡುವಂತಾಯಿತು.

ಅಲ್ಪರಿಗೆ ಐಶ್ವರ್ಯ ಬಂದರೆ ಮಧ್ಯರಾತ್ರಿಲಿ ಕೊಡೆ ಹಿಡಿದಿದ್ದರು ಅಂತಾರೆ. ಹಾಗಾಯಿತು ಈ ಕರ್ನಾಟಕ ರಾಜ್ಯದ ಗೃಹಮಂತ್ರಿ ಪ್ರಿಯಾಂಕ್ ಖರ್ಗೆ ಕತೆ.  ಸಾಕಷ್ಟು ಪ್ರಯಾಣಿಕರು ಫ್ಲೈಟ್ ತಪ್ಪಿ ಹೋಗುತ್ತೆ ಅಂತಾ ಪರದಾಡುತ್ತಿದ್ದರು. ಇದು ಎಐಸಿಸಿ ಅಧ್ಯಕ್ಷರ ಮಗ ಎನ್ನುವುದಕ್ಕೆ ವಿಶೇಷ ಸೌಲಭ್ಯವೇ?  ಇನ್ಮುಧೆ ಆದರೂ ಸಿಎಂ ಇಂತಹ ಗೃಹ ಮಂತ್ರಿಗೆ ಸೂಕ್ತ ತಿಳುವಳಿಕೆ ನೀಡಿ ಕಾನೂನು ಬದ್ಧವಾಗಿ ನಡೆದುಕೊಳ್ಳಲು ಗಮನಹರಿಸಬೇಕು ಎಂದು ಬಿ.ಸಿ ಪಾಟೀಲ್ ವಾಗ್ದಾಳಿ ನಡೆಸಿದ್ದಾರೆ.

Key words: Zero traffic, Home Minister, Priyank Kharge, BC Patil, objects

The post ಗೃಹ ಸಚಿವ ಪ್ರಿಯಾಂಕ್ ಖರ್ಗೆಗೆ ಜೀರೋ ಟ್ರಾಫಿಕ್: ಬಿ.ಸಿ ಪಾಟೀಲ್ ಆಕ್ಷೇಪ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

"இந்தத் தந்திரத்தில் நாங்கள் வீழ மாட்டோம்"- விஜய் உடனான சந்திப்பு குறித்து மாணிக்கம் தாகூர்

சட்டமன்ற தேர்தல் முடிவுகளுக்கு பிறகு தவெக கூட்டணியில் காங்கிரஸ் அங்கம் வகிக்கும்...

Modi-Putin: అంతులేని యుద్ధాన్ని ముగించండి.. పుతిన్‌కు మోడీ కీలక సందేశం

రష్యా-ఉక్రెయిన్ యుద్ధంపై భారత్ తన వైఖరిని మరోసారి స్పష్టం చేసింది. యుద్ధానికి...

ಮಾಫಿ ಸಾಕ್ಷಿಗೆ ಸಮ್ಮತಿ ಪ್ರಶ್ನಿಸಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ ನಟ ದರ್ಶನ್

ಬೆಂಗಳೂರು,ಸೆಪ್ಟಂಬರ್,1,2026 (www.justkannada.in):  ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎ14 ಪ್ರದೋಷ್...