6
September, 2026

A News 365Times Venture

6
Sunday
September, 2026

A News 365Times Venture

ಸಿಎಂ ಡಿಕೆಶಿಗಿಂತ ಸೂಪರ್ ಸಿಎಂ ಪ್ರಿಯಾಂಕ್ ಖರ್ಗೆ- ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವ್ಯಂಗ್ಯ

Date:

ಬೆಂಗಳೂರು,ಸೆಪ್ಟಂಬರ್,4,2026 (www.justkannada.in):  ಸಿಎಂ ಡಿಕೆ ಶಿವಕುಮಾರ್ ಗಿಂತ  ಸೂಪರ್ ಸಿಎಂ  ಇದ್ದಾರೆ ಅವರೇ ಸಚಿವ ಪ್ರಿಯಾಂಕ್ ಖರ್ಗೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಲೇವಡಿ ಮಾಡಿದರು.

ಉದ್ಯಾನವನಗಳ ಸಂರಕ್ಷಣೆ ತಿದ್ದುಪಡಿ ಬಿಲ್ ವಾಪಸ್ ವಿಚಾರ ಕುರಿತು ಮಾತನಾಡಿದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ,  ಸಾರ್ವಜನಿಕರು ಸಾಹಿತಿಗಳು ಪರಿಸರ ಪ್ರೇಮಿಗಳ ವಿರೋಧ ಹಿನ್ನೆಲೆಯಲ್ಲಿ ನಿನ್ನೆ ಸಚಿವ ಸಂಪುಟ ಸಭೆಯಲ್ಲಿ ಉದ್ಯಾನವನ ಸಂರಕ್ಷಣೆ ಬಿಲ್ ಅನ್ನು ವಾಪಸ್ ಪಡೆದಿದ್ದಾರೆ. ಸಂಪುಟದಲ್ಲಿ ಬೆಂಗಳೂರಿನ ಜನರಿಗೆ ಮೋಸ  ಮಾಡೋ ರೀತಿ ಹೇಳಿಕೆ ಕೊಡುತ್ತಿದ್ದೀರಿ.  ಸಿಎಂ ಗಿಂತ ಸೂಪರ್ ಸಿಎಂ ಇದ್ದಾರೆ ಅವರೇ ಪ್ರಿಯಾಂಕ್ ಖರ್ಗೆ ಎಂದು ವ್ಯಂಗ್ಯವಾಡಿದರು.

ಪ್ರಿಯಾಂಕ್ ಖರ್ಗೆ ಈ ಬಿಲ್ ಅನ್ನು ಮತ್ತೆ ವಾಪಸ್ ತರುತ್ತೇವೆ ಎಂದಿದ್ದಾರೆ ಈ ಹೇಳಿಕೆ ಮೂಲಕ ಜನರ ಕಣ್ಣಿಗೆ ಮಂಕುಬೂದಿ ಎರಚುವ ತಂತ್ರ ಮಾಡಿದ್ದಾರೆ. ಈ ಬಿಲ್ ಬಗ್ಗೆ ಯಾವುದೇ ಕಾರಣಕ್ಕೂ ಸದನದಲ್ಲಿ ಚರ್ಚೆ ಆಗಬಾರದು ಎಂದು  ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಆಗ್ರಹಿಸಿದರು.

Key words:  Priyank Kharge, super CM, Union Minister, Shobha Karandlaje

The post ಸಿಎಂ ಡಿಕೆಶಿಗಿಂತ ಸೂಪರ್ ಸಿಎಂ ಪ್ರಿಯಾಂಕ್ ಖರ್ಗೆ- ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವ್ಯಂಗ್ಯ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

സ്വതന്ത്ര ഭരദ്വാജിന്റെ അറസ്റ്റിന് പിന്നാലെ ഹിന്ദു ദൈവങ്ങളെ അധിക്ഷേപിച്ചെന്നാരോപിച്ച് നിഷു ആസാദിനും പിതാവിനുമെതിരെ പരാതി

ന്യൂദല്‍ഹി: ഹിന്ദുത്വ ഇന്‍ഫ്‌ലുവന്‍സര്‍ സ്വതന്ത്ര ഭരദ്വാജിന്റെ അറസ്റ്റിന് പിന്നാലെ സോഷ്യല്‍ മീഡിയയിലൂടെ...

"தோல்வியடைந்த ஒரு சமூகம் எப்படியிருக்கும்?" – செக்கோவ்வின் வரிகளை நினைவூட்டிய சிந்தனைச் செல்வன்

2026 சட்டமன்றத் தேர்தலில் திமுக கூட்டணியில் இடம்பெற்ற விசிக, தேர்தலுக்குப்...

Perni Nani: స్పోర్ట్స్ కోటానే కాదు.. వికలాంగులు, ఓసీ, బీసీ కోటాల్లోనూ అక్రమాలు.. డీఎస్సీపై పేర్ని నాని సంచలన వ్యాఖ్యలు

Perni Nani: డీఎస్సీ నియామకాల్లో అక్రమాలు జరుగుతున్నాయని వైఎస్ఆర్ కాంగ్రెస్‌ పార్టీ...

ಮಾಸಾಶನ ವೃದ್ಧಾಪ್ಯ ವೇತನ ನೀಡುತ್ತಿಲ್ಲ: ಬಡವರಿಂದ ಸರ್ಕಾರ ದೂರ ಸಾಗುತ್ತಿದೆ- ಬಿವೈ ವಿಜಯೇಂದ್ರ

ರಾಯಚೂರು,ಸೆಪ್ಟಂಬರ್,4,2026 (www.justkannada.in):  ಡಿಕೆ ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರ ಬಡವರಿಂದ...