7
September, 2026

A News 365Times Venture

7
Monday
September, 2026

A News 365Times Venture

ನಾನು ರಾಹುಲ್ ಗಾಂಧಿಗೆ ಮಾತು ಕೊಟ್ಟಿದ್ದೆ, ಹೀಗಾಗಿ ರಾಜೀನಾಮೆ ಕೊಟ್ಟೆ-ಮಾಜಿ ಸಿಎಂ ಸಿದ್ದರಾಮಯ್ಯ

Date:

ಚಿಕ್ಕಮಗಳೂರು,ಸೆಪ್ಟಂಬರ್,5,2026 (www.justkannada.in);  ಮಾಜಿ ಸಿಎಂ ಸಿದ್ದರಾಮಯ್ಯ ತಾವು ರಾಜೀನಾಮೆ ನೀಡಿದ್ದಕ್ಕೆ ಕಾರಣವೇನು ಎಂಬುದರ ಬಗ್ಗೆ ಬಹಿರಂಗಪಡಿಸಿದ್ದಾರೆ.

ಕಡೂರಿನಲ್ಲಿ ಈ ಕುರಿತು ಮಾತನಾಡಿದ ಮಾಜಿ ಸಿಎಂ ಸಿದ್ದರಾಮಯ್ಯ ಬಿಜೆಪಿ ನಾಯಕ ಸಿಟಿ ರವಿ ಮೊನ್ನೆ ಹೇಳುತ್ತಿದ್ದನಂತೆ. ಗೃಹಲಕ್ಷ್ಮೀ ಹಣ ಕೊಡದಿದ್ದಕ್ಕೆ ಸಿಎಂ ಸ್ಥಾನ ಹೋಯ್ತಂತೆ. ನಾನು ರಾಹುಲ್ ಗಾಂಧಿ ಅವರಿಗೆ ಮಾತು ಕೊಟ್ಟಿದ್ದೆ.  ರಾಹುಲ್ ಗಾಂಧಿ ರಾಜೀನಾಮೆ ಕೊಡಿ ಅಂದರು. ಹೀಗಾಗಿ  ನಾನು ರಾಜೀನಾಮೆ ಕೊಟ್ಟೆ ಎಂದರು.

ಹಾಗೆಯೇ ಬಹಳ ಜನ ನನಗೆ ರಾಜೀನಾಮೆ ಕೊಡಬೇಡಿ ಸರ್ ಅಂದರು.  ಇಲ್ಲ ಮಾತು ಕೊಟ್ಟಿದ್ದೇನೆ ರಾಜೀನಾಮೆ ಕೊಡಬೇಕು ಅಂತಾ ಕೊಟ್ಟೆ  ಎಂದು ಸಿದ್ದರಾಮಯ್ಯ ತಿಳಿಸಿದರು.

Key words: Rahul Gandhi, resigned, Former CM, Siddaramaiah

The post ನಾನು ರಾಹುಲ್ ಗಾಂಧಿಗೆ ಮಾತು ಕೊಟ್ಟಿದ್ದೆ, ಹೀಗಾಗಿ ರಾಜೀನಾಮೆ ಕೊಟ್ಟೆ-ಮಾಜಿ ಸಿಎಂ ಸಿದ್ದರಾಮಯ್ಯ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ಹಿಂದುಳಿದ ಒಕ್ಕೂಟ ಸಮಾವೇಶ ನನಗೆ ಸಂಬಂಧಪಟ್ಟಿಲ್ಲ- ಸಚಿವ ಸತೀಶ್ ಜಾರಕಿಹೊಳಿ

ಬೆಂಗಳೂರು,ಸೆಪ್ಟಂಬರ್,7,2026 (www.justkannada.in): ಹಿಂದುಳಿದ ಒಕ್ಕೂಟ ಸಮಾವೇಶ ನನಗೆ ಸಂಬಂಧಪಟ್ಟಿಲ್ಲ. ನನ್ನನ್ನು...

ഹോർമുസിൽ പുതിയ കപ്പൽച്ചാലും നിയന്ത്രണങ്ങളും പ്രഖ്യാപിക്കാൻ ഇറാൻ; യു.എസ് സംഘർഷം രൂക്ഷമാകുന്നു

ടെഹ്‌റാൻ: ഹോർമുസ് കടലിടുക്കിന് സമീപം പ്രവേശന നിയന്ത്രിത മേഖല ഏർപ്പെടുത്തുമെന്നും ഒമാനുമായി...

முதல்வர் உரை: "பதிலற்ற பதிலுரை; Prepare well next time.!" – உதயநிதி விமர்சனம்

மூன்று நாள் விடுமுறைக்கு பிறகு தமிழக சட்டமன்றம் இன்று கூடியிருக்கிறது. காவல்துறை,...

Vaibhav Sooryavanshi: చిన్న వయసులోనే ఊహించని పాపులారిటీ.. వైభవ్ వైభవ్ అంటూ మాస్ మేనియా..

దులీప్ ట్రోఫీ ఫైనల్ మ్యాచ్‌లో యువ సంచలనం వైభవ్ సూర్యవంశీ తన...