14
September, 2026

A News 365Times Venture

14
Monday
September, 2026

A News 365Times Venture

ಸತೀಶ್ ಜಾರಕಿಹೊಳಿ ಮೇಲೆ ಇಡಿ ದಾಳಿಯಲ್ಲಿ ಸಿದ್ದರಾಮಯ್ಯ ಕೈವಾಡ ಅನ್ನೋದು ರಾಜಕೀಯ-ಪ್ರತಾಪ್ ಸಿಂಹ

Date:

ಮೈಸೂರು,ಸೆಪ್ಟಂಬರ್,12,2026 (www.justkannada.in): ಸಚಿವ ಸತೀಶ್ ಜಾರಕಿಹೊಳಿ ನಿವಾಸದ ಮೇಲೆ ಇಡಿ ದಾಳಿಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಕೈವಾಡವಿದೆ ಅನ್ನೋದು ರಾಜಕೀಯ ಎಂದು ಮಾಜಿ ಸಂಸದ ಪ್ರತಾಪ್ ಸಿಂಹ ತಿಳಿಸಿದರು.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಮಾಜಿ ಸಂಸದ ಪ್ರತಾಪ್ ಸಿಂಹ, ಎಲ್ಲದಕ್ಕೂ ರಾಜಕೀಯ ಮಾಡೋದು ಸರಿಯಲ್ಲ.  ಈ ಹಿಂದೆ ಬಿಜೆಪಿ ನಾಯಕರ ಮನೆ ಮೇಲೂ ಇಡಿ ದಾಳಿಯಾಗಿದೆ.  ನಟ ನಟಿಯರ ಮನೆ ಮೇಲೂ ದಾಳಿಯಾಗಿದೆ. ಇಡಿ ಅಧಿಕಾರಿಗಳ ದಾಳಿ ವಿಚಾರದಲ್ಲಿ ರಾಜಕೀಯ ಮಾಡೋದು ತಪ್ಪು ಎಂದರು.

ಮಾಜಿ ಸಿಎಂ ಸಿದ್ದರಾಮಯ್ಯ ಚಿತಾವಣೆ ಇರುವ ಒಂದೇ ವಿಚಾರ ಅಂದರೇ  ಮಾಜಿ ಸಚಿವ ಮಹದೇವಪ್ಪ ಮನೆ ಖಾಲಿ ಮಾಡಿಸಿದ್ದು. ಮಹದೇವಪ್ಪರನ್ನ ಏಕಾಏಕಿ ಮನೆ ಖಾಲಿ ಮಾಡಿಸಿದ್ದು ಸಿದ್ದರಾಮಯ್ಯ ಎಂದು ಪ್ರತಾಪ್ ಸಿಂಹ ಹೇಳಿದರು.

Key words: Siddaramaiah, involvement, ED raid, Satish Jarkiholi, political, Pratap Simha.

Source link

LEAVE A REPLY

Please enter your comment!
Please enter your name here

Share post:

Popular

More like this
Related

അടിസ്ഥാന സൗകര്യങ്ങളോ അംഗീകാരമോ ഇല്ലെന്നാരോപണം: ബംഗാളില്‍ 252 മദ്രസകള്‍ അടച്ച് പൂട്ടാന്‍ ഉത്തരവിട്ട് സര്‍ക്കാര്‍

കൊല്‍ക്കത്ത: പശ്ചിമ ബംഗാളില്‍ 252 മദ്രസകള്‍ പൂട്ടാന്‍ ഉത്തരവിട്ട് സംസ്ഥാന സര്‍ക്കാര്‍....

’தொழில்துறை அமைச்சரை கூட அழைக்காமல் முதலமைச்சர் இங்கிலாந்து சென்றது ஏன்?’ – பெ.சண்முகம் கேள்வி!

கோவை பீளமேடு பகுதியில் மார்க்சிஸ்ட் கம்யூனிஸ்ட் கட்சி அலுவலகத்தை, அக்கட்சியின் மாநிலச்...

Abhishek Sharma: కాటేరమ్మ కొడుకా మజాకా.. బంతి వేయడమే ఆలస్యం కొట్టుడే కొట్టుడు.. చరిత్ర స్పష్టించిన అభిషేక్..

ఢిల్లీలోని అరుణ్ జైట్లీ స్టేడియంలో ఆఫ్ఘనిస్తాన్‌తో జరిగిన తొలి టీ20 మ్యాచ్‌లో...

വ്യാജ ഡേറ്റിങ് ആപ്പ് മുതല്‍ സര്‍വൈലന്‍സും ജൈവായുധങ്ങളും വരെ; എ.ഐ ഭീഷണികളുടെ വിശകലനത്തി‍ല്‍ ആന്ത്രോപിക് പറയുന്നത്

തട്ടിപ്പിന് മുതല്‍ ആയുധ നിര്‍മാണത്തിന് വരെ എ.ഐ പ്ലാറ്റ്‌ഫോമുകള്‍ ദുരുപയോഗം ചെയ്യപ്പെടുന്നത്...