15
September, 2026

A News 365Times Venture

15
Tuesday
September, 2026

A News 365Times Venture

ಟಿ.ನರಸೀಪುರ ಇನ್ಸ್ ಪೆಕ್ಟರ್ ವಾರ್ನಿಂಗ್ ವಿಚಾರ: ಸಮರ್ಥಿಸಿಕೊಂಡ ಗೃಹ ಸಚಿವ ಪ್ರಿಯಾಂಕ್ ಖರ್ಗೆ

Date:

ಬೆಂಗಳೂರು,ಸೆಪ್ಟಂಬರ್,14,2026 (www.justkannada.in):  ಮಸೀದಿಗಳ ಮುಂದೆ ಗಣೇಶ ಮೂರ್ತಿ ಮೆರವಣಿಗೆ  ಹೋಗದಂತೆ ಪಟಾಕಿ ಸಿಡಿಸದಂತೆ ಯುವಕರಿಗೆ ಟಿ.ನರಸೀಪುರ ಪೊಲೀಸ್ ಇನ್ಸ್‌ ಪೆಕ್ಟರ್ ಧನಂಜಯ್  ಎಚ್ಚರಿಕೆ ನೀಡಿದ ವಿಚಾರಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಪ್ರತಿಕ್ರಿಯಿಸಿದ್ದು ಈ ಬಗ್ಗೆ ಸಮರ್ಥನೆ ಮಾಡಿಕೊಂಡಿದ್ದಾರೆ.

ಈ ಕುರಿತು ಮಾತನಾಡಿದ ಗೃಹ ಸಚಿವ ಪ್ರಿಯಾಂಕ್ ಖರ್ಗೆ, ಇನ್ಸ್ ಪೆಕ್ಟರ್ ಸ್ವಲ್ಪ ಖಾರವಾಗಿ ಹೇಳಿರಬುಹುದು. ಕಳೆದ ವರ್ಷ ಸಣ್ಣ ಗಲಾಟೆಯಾಗಿದ್ದ ಮಾಹಿತಿ ಇತ್ತು. ಹೀಗಾಗಿ ಎಚ್ಚರಿಕೆ ನೀಡಿದ್ದಾರೆ. ಸಾರ್ವಜನಿಕ ರಸ್ತೆಗಳಲ್ಲಿ ಮೆರವಣಿಗೆ ನಡೆಸಲಿ. ಯಾವುದೇ ಆಚರಣೆ ಇನ್ನೊಬ್ಬರಿಗೆ ಆತಂಕ ಆಗಬಾರದು ಎಂದಿದ್ದಾರೆ.

ಗಣೇಶ ಹಬ್ಬದ ಮೆರವಣಿಗೆ ವಿಚಾರಕ್ಕೆ ಸಂಬಂಧಿಸಿದಂತೆ ಯುವಕರಿಗೆ ಟಿ.ನರಸೀಪುರ ಪೊಲೀಸ್ ಇನ್ಸ್‌ ಪೆಕ್ಟರ್ ಧನಂಜಯ್  ಎಚ್ಚರಿಕೆ ನೀಡಿದ್ದ ವಿಡಿಯೋ ವೈರಲ್ ಆಗಿ ಸಾಕಷ್ಟು ಚರ್ಚೆಗೆ ಗ್ರಾಸವಾಗಿತ್ತು. ಇನ್ಸ್ ಪೆಕ್ಟರ್ ಎಚ್ಚರಿಕೆ ವಿರುದ್ದ ಬಿಜೆಪಿ ನಾಯಕರು ಪ್ರತಿಭಟನೆ ನಡೆಸಿದ್ದರು.

Key words: warning, T. Narsipura Inspector, Home Minister, Priyank Kharge, defends

Source link

LEAVE A REPLY

Please enter your comment!
Please enter your name here

Share post:

Popular

More like this
Related

ದೇಶದ ಜನತೆಗೆ ಗೌರಿ ಗಣೇಶ ಹಬ್ಬದ ಶುಭ ಕೋರಿದ ಪ್ರಧಾನಿ ಮೋದಿ

ನವದೆಹಲಿ,ಸೆಪ್ಟಂಬರ್,14,2026 (www.justkannada.in): ಇಂದು ನಾಡಿನೆಲ್ಲೆಡೆ ಗೌರಿ ಗಣೇಶ ಹಬ್ಬದ ಸಂಭ್ರಮವಾಗಿದ್ದು...

ഇന്ത്യ-ചൈന: പിന്നോട്ട് പോകാതെ ബന്ധം മുന്നോട്ട് കൊണ്ട് പോകേണ്ട സമയമായി; ചൈനീസ് വിദേശ കാര്യമന്ത്രി

ന്യൂദല്‍ഹി: ഇന്ത്യയും ചൈനയും തമ്മിലുള്ള ബന്ധം മുന്നോട്ട് കൊണ്ടു പോകണമെന്ന് ചൈനീസ്...

'நிகழ்ச்சி தொடர்பாக பேசியதை தவறாக சித்தரிக்க வேண்டாம்!" – பிக்பாஸ் சர்ச்சைக்கு விஜய் டிவி விளக்கம்!

பிக்பாஸ் நிகழ்ச்சியில் நடிகர் விஜய் சேதுபதி பகிர்ந்த கருத்தை முன்வைத்து தவெக...

Ind Vs Afg: ఆఫ్ఘనిస్థాన్‌తో తొలి టీ20 మ్యాచ్.. అద్భుత పోరాటం చేసిన ఒమర్జాయ్..

ఢిల్లీలోని అరుణ్ జైట్లీ స్టేడియంలో భారత్-ఆఫ్ఘనిస్తాన్ మధ్య జరుగుతున్న తొలి టీ20...