5
December, 2025

A News 365Times Venture

5
Friday
December, 2025

A News 365Times Venture

ಮುಡಾ ಆಸ್ತಿ ಇಡಿ ಮುಟ್ಟುಗೋಲು : ಸಿಎಂ ವಿರುದ್ದ ಪಿತೂರಿ ಎಂದ ಡಿಸಿಎಂ ಡಿಕೆ ಶಿವಕುಮಾರ್

Date:

ಬೆಳಗಾವಿ,ಜನವರಿ,18,2025 (www.justkannada.in): ಮುಡಾ ಆಸ್ತಿಯನ್ನು ಇಡಿ ಮುಟ್ಟುಗೋಲು ಹಾಕಿಕೊಂಡ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಡಿಸಿಎಂ ಡಿಕೆ ಶಿವಕುಮಾರ್, ಇದು ಸಿಎಂ ಮೇಲೆ ರಾಜಕೀಯವಾಗಿ ನಡೆದ ಪಿತೂರಿ ಎಂದರು.

ಬೆಳಗಾವಿಯಲ್ಲಿ ಈ ಕುರಿತು ಮಾಧ್ಯಮಗಳ ಜೊತೆ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್, ಇನ್ವೆಸ್ಟಿಗೇಷನ್ ಅದು ಲಾಂಗ್ ಪ್ರೋಸಸ್ . ಅದು ಕೋರ್ಟ್ ಟ್ರಯಲ್ ಮಾಡೋದು. ಅದನ್ನ ನಾನು ನೀನು ಟ್ರಯಲ್ ಮಾಡೋದಲ್ಲ. ನಾನೂ ಇಡಿ ಕೇಸ್ ನಲ್ಲಿ ದಿನ ಬೆಳ್ಳಗೆ ಬಡಿದಾಡ್ತಿರೋನು. ನಾನು ಅದರ ಬಗ್ಗೆ ಹೆಚ್ಚಿಗೆ ಮಾತನಾಡು ಹೋಗಲ್ಲ. ಇದು ಸಿಎಂ ಮೇಲೆ ರಾಜಕೀಯವಾಗಿ ನಡೆದ ಪಿತೂರಿ. ಆ ಹೆಣ್ಣು ಮಗಳಾಗಲಿ ಅಥವಾ ಸಿಎಂ ಆಗಲಿ ಯಾವುದೇ ತಪ್ಪು ಮಾಡಿಲ್ಲ. ಈ ಹಿಂದೆಯೇ ಅವರು ಅದನ್ನ ಸ್ಪಷ್ಟಪಡಿಸಿದ್ದಾರೆ. ಆ ವಿಚಾರ ಬಿಡೋಣ ರಾಜ್ಯದ ವಿಚಾರ ಚರ್ಚೆ ಮಾಡೋಣ ಎಂದರು.

ನಾನು ಉಸ್ತುವಾರಿ ಇರೋವರೆಗೂ ಡಿಕೆಶಿಗೆ ಬೆಳಗಾವಿಗೆ ಬರಲು ಬಿಟ್ಟಿರಲಿಲ್ಲ ಎಂಬ ಶಾಸಕ ರಮೇಶ್ ಜಾರಕಿಹೊಳಿ  ಹೇಳಿಕೆ ಕುರಿತು ಪ್ರಶ್ನೆಗೆ ಯಾವುದೇ ಪ್ರತಿಕ್ರಿಯೇ ನೀಡಿದೆ ಡಿಕೆ ಶಿವಕುಮಾರ್ ತೆರಳಿದರು.

Key words: ED, Muda, Conspiracy, against, CM, DCM DK Shivakumar

The post ಮುಡಾ ಆಸ್ತಿ ಇಡಿ ಮುಟ್ಟುಗೋಲು : ಸಿಎಂ ವಿರುದ್ದ ಪಿತೂರಿ ಎಂದ ಡಿಸಿಎಂ ಡಿಕೆ ಶಿವಕುಮಾರ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ರೌಡಿ sahacharaninda ಜೀವ ಬೆದರಿಕೆ: cm ಸಿದ್ದರಾಮಯ್ಯ

ಬೆಂಗಳೂರು,ನವೆಂಬರ್,11,2025 (www.justkannada.in): ಕುರುಬರ ಸಂಘದ ವಿಚಾರದಲ್ಲಿ ಭಾಗಿ ಆಗದಂತೆ ನನಗೆ...

‘MAHAN’ ವತಿಯಿಂದ ನ.14 ರಂದು ಮೈಸೂರಿನಾದ್ಯಂತ ಸರಣಿ ಉಚಿತ ಆರೋಗ್ಯ ಶಿಬಿರ

ಮೈಸೂರು,ನವೆಂಬರ್,12,2025 (www.justkannada.in): ವಿಶ್ವ ಮಧುಮೇಹ ದಿನಾಚರಣೆ ಅಂಗವಾಗಿ ನವೆಂಬರ್ 14...

ಇನ್ನರ್ ವೀಲ್ ನ ಧ್ಯೇಯವಾಕ್ಯವೇ ಸ್ನೇಹ ಮತ್ತು ಸೇವೆ- ಶಬರೀಕಡಿದಾಳು

ಹುಣಸೂರು, ನವೆಂಬರ್,12,2025 (www.justkannada.in): ಇನ್ನರ್ ವೀಲ್ ವಿಶ್ವದ ಅತಿದೊಡ್ಡ ಮಹಿಳಾ...

ಪೊಲೀಸರು ಶಿಸ್ತು ಹಾಗೂ ರಕ್ಷಣೆಯ ಪ್ರತೀಕ -ಬಿ.ಚೈತ್ರ

ಮೈಸೂರು,ನವೆಂಬರ್,12,2025 (www.justkannada.in): ಪೊಲೀಸ್ ಎಂದರೆ ಶಿಸ್ತು ಹಾಗೂ ರಕ್ಷಣೆಯ ಪ್ರತೀಕ....