18
March, 2026

A News 365Times Venture

18
Wednesday
March, 2026

A News 365Times Venture

ಮುಡಾ ಆಸ್ತಿ ಇಡಿ ಮುಟ್ಟುಗೋಲು : ಸಿಎಂ ವಿರುದ್ದ ಪಿತೂರಿ ಎಂದ ಡಿಸಿಎಂ ಡಿಕೆ ಶಿವಕುಮಾರ್

Date:

ಬೆಳಗಾವಿ,ಜನವರಿ,18,2025 (www.justkannada.in): ಮುಡಾ ಆಸ್ತಿಯನ್ನು ಇಡಿ ಮುಟ್ಟುಗೋಲು ಹಾಕಿಕೊಂಡ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಡಿಸಿಎಂ ಡಿಕೆ ಶಿವಕುಮಾರ್, ಇದು ಸಿಎಂ ಮೇಲೆ ರಾಜಕೀಯವಾಗಿ ನಡೆದ ಪಿತೂರಿ ಎಂದರು.

ಬೆಳಗಾವಿಯಲ್ಲಿ ಈ ಕುರಿತು ಮಾಧ್ಯಮಗಳ ಜೊತೆ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್, ಇನ್ವೆಸ್ಟಿಗೇಷನ್ ಅದು ಲಾಂಗ್ ಪ್ರೋಸಸ್ . ಅದು ಕೋರ್ಟ್ ಟ್ರಯಲ್ ಮಾಡೋದು. ಅದನ್ನ ನಾನು ನೀನು ಟ್ರಯಲ್ ಮಾಡೋದಲ್ಲ. ನಾನೂ ಇಡಿ ಕೇಸ್ ನಲ್ಲಿ ದಿನ ಬೆಳ್ಳಗೆ ಬಡಿದಾಡ್ತಿರೋನು. ನಾನು ಅದರ ಬಗ್ಗೆ ಹೆಚ್ಚಿಗೆ ಮಾತನಾಡು ಹೋಗಲ್ಲ. ಇದು ಸಿಎಂ ಮೇಲೆ ರಾಜಕೀಯವಾಗಿ ನಡೆದ ಪಿತೂರಿ. ಆ ಹೆಣ್ಣು ಮಗಳಾಗಲಿ ಅಥವಾ ಸಿಎಂ ಆಗಲಿ ಯಾವುದೇ ತಪ್ಪು ಮಾಡಿಲ್ಲ. ಈ ಹಿಂದೆಯೇ ಅವರು ಅದನ್ನ ಸ್ಪಷ್ಟಪಡಿಸಿದ್ದಾರೆ. ಆ ವಿಚಾರ ಬಿಡೋಣ ರಾಜ್ಯದ ವಿಚಾರ ಚರ್ಚೆ ಮಾಡೋಣ ಎಂದರು.

ನಾನು ಉಸ್ತುವಾರಿ ಇರೋವರೆಗೂ ಡಿಕೆಶಿಗೆ ಬೆಳಗಾವಿಗೆ ಬರಲು ಬಿಟ್ಟಿರಲಿಲ್ಲ ಎಂಬ ಶಾಸಕ ರಮೇಶ್ ಜಾರಕಿಹೊಳಿ  ಹೇಳಿಕೆ ಕುರಿತು ಪ್ರಶ್ನೆಗೆ ಯಾವುದೇ ಪ್ರತಿಕ್ರಿಯೇ ನೀಡಿದೆ ಡಿಕೆ ಶಿವಕುಮಾರ್ ತೆರಳಿದರು.

Key words: ED, Muda, Conspiracy, against, CM, DCM DK Shivakumar

The post ಮುಡಾ ಆಸ್ತಿ ಇಡಿ ಮುಟ್ಟುಗೋಲು : ಸಿಎಂ ವಿರುದ್ದ ಪಿತೂರಿ ಎಂದ ಡಿಸಿಎಂ ಡಿಕೆ ಶಿವಕುಮಾರ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

JDS ಬಿಡುವ ಪ್ರಶ್ನೆಯೇ ಇಲ್ಲ- ಶಾಸಕ ಜಿ.ಟಿ ದೇವೇಗೌಡ

ಮೈಸೂರು,ಮಾರ್ಚ್,18,2026 (www.justkannada.in):  ನಾನು ಜೆಡಿಎಸ್ ಪಕ್ಷದಲ್ಲೇ ಇದ್ದೇನೆ. ಜೆಡಿಎಸ್ ಬಿಡುವ...

ആരെയൊക്കെ വധിച്ചാലും ഇറാന്‍ ദുര്‍ബലപ്പെടില്ല, വ്യക്തികളെ ആശ്രയിച്ചല്ല ആ സംവിധാനം നിലനില്‍ക്കുന്നത്: അരാഗ്ചി

ടെഹ്റാന്‍: യു.എസും ഇസ്രാഈലും ചേര്‍ന്ന് നടത്തുന്ന കൊലപാതകങ്ങള്‍ കൊണ്ട് ഇറാന്റെ ശക്തമായ...

ஹார்முஸில் 5,000 பவுண்ட் வெடிகுண்டு: யாரும் உதவிக்கு வரவில்லை; 'தானே' களத்தில் இறங்கிய அமெரிக்கா

அமெரிக்காவும், இஸ்ரேலும் தங்களுக்கு எதிராக தொடுத்துள்ள போருக்கு ஈரானின் முக்கிய எதிர்வினை...

Indore: భారీ అగ్ని ప్రమాదం.. బాలికతో పాటు ఒకే కుటుంబానికి చెందిన 7 మంది మృతి..!

Indore: ఇండోర్ లో ఘోర అగ్ని ప్రమాదం చోటు చేసుకుంది. ఈ...