3
May, 2026

A News 365Times Venture

3
Sunday
May, 2026

A News 365Times Venture

ಮುಡಾ ಆಸ್ತಿ ಇಡಿ ಮುಟ್ಟುಗೋಲು : ಸಿಎಂ ವಿರುದ್ದ ಪಿತೂರಿ ಎಂದ ಡಿಸಿಎಂ ಡಿಕೆ ಶಿವಕುಮಾರ್

Date:

ಬೆಳಗಾವಿ,ಜನವರಿ,18,2025 (www.justkannada.in): ಮುಡಾ ಆಸ್ತಿಯನ್ನು ಇಡಿ ಮುಟ್ಟುಗೋಲು ಹಾಕಿಕೊಂಡ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಡಿಸಿಎಂ ಡಿಕೆ ಶಿವಕುಮಾರ್, ಇದು ಸಿಎಂ ಮೇಲೆ ರಾಜಕೀಯವಾಗಿ ನಡೆದ ಪಿತೂರಿ ಎಂದರು.

ಬೆಳಗಾವಿಯಲ್ಲಿ ಈ ಕುರಿತು ಮಾಧ್ಯಮಗಳ ಜೊತೆ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್, ಇನ್ವೆಸ್ಟಿಗೇಷನ್ ಅದು ಲಾಂಗ್ ಪ್ರೋಸಸ್ . ಅದು ಕೋರ್ಟ್ ಟ್ರಯಲ್ ಮಾಡೋದು. ಅದನ್ನ ನಾನು ನೀನು ಟ್ರಯಲ್ ಮಾಡೋದಲ್ಲ. ನಾನೂ ಇಡಿ ಕೇಸ್ ನಲ್ಲಿ ದಿನ ಬೆಳ್ಳಗೆ ಬಡಿದಾಡ್ತಿರೋನು. ನಾನು ಅದರ ಬಗ್ಗೆ ಹೆಚ್ಚಿಗೆ ಮಾತನಾಡು ಹೋಗಲ್ಲ. ಇದು ಸಿಎಂ ಮೇಲೆ ರಾಜಕೀಯವಾಗಿ ನಡೆದ ಪಿತೂರಿ. ಆ ಹೆಣ್ಣು ಮಗಳಾಗಲಿ ಅಥವಾ ಸಿಎಂ ಆಗಲಿ ಯಾವುದೇ ತಪ್ಪು ಮಾಡಿಲ್ಲ. ಈ ಹಿಂದೆಯೇ ಅವರು ಅದನ್ನ ಸ್ಪಷ್ಟಪಡಿಸಿದ್ದಾರೆ. ಆ ವಿಚಾರ ಬಿಡೋಣ ರಾಜ್ಯದ ವಿಚಾರ ಚರ್ಚೆ ಮಾಡೋಣ ಎಂದರು.

ನಾನು ಉಸ್ತುವಾರಿ ಇರೋವರೆಗೂ ಡಿಕೆಶಿಗೆ ಬೆಳಗಾವಿಗೆ ಬರಲು ಬಿಟ್ಟಿರಲಿಲ್ಲ ಎಂಬ ಶಾಸಕ ರಮೇಶ್ ಜಾರಕಿಹೊಳಿ  ಹೇಳಿಕೆ ಕುರಿತು ಪ್ರಶ್ನೆಗೆ ಯಾವುದೇ ಪ್ರತಿಕ್ರಿಯೇ ನೀಡಿದೆ ಡಿಕೆ ಶಿವಕುಮಾರ್ ತೆರಳಿದರು.

Key words: ED, Muda, Conspiracy, against, CM, DCM DK Shivakumar

The post ಮುಡಾ ಆಸ್ತಿ ಇಡಿ ಮುಟ್ಟುಗೋಲು : ಸಿಎಂ ವಿರುದ್ದ ಪಿತೂರಿ ಎಂದ ಡಿಸಿಎಂ ಡಿಕೆ ಶಿವಕುಮಾರ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

തെരഞ്ഞെടുപ്പ് കഴിഞ്ഞു, ബി.ജെ.പി തനിനിറം കാണിച്ചു; പാചകവാതക വിലവര്‍ധനവില്‍ പ്രതിഷേധത്തിന് ആഹ്വാനവുമായി സി.പി.ഐ.എം

  തിരുവനന്തപുരം: വാണിജ്യ പാചകവാതക വില കുത്തനെ കൂട്ടിയ കേന്ദ്ര സര്‍ക്കാര്‍...

Playoff Venues: ఐపీఎల్ ప్లే ఆఫ్ వేదికలపై కీలక అప్‌డేట్.. ఇంపాక్ట్ ప్లేయర్ రూల్‌కు చరమగీతం..?

ఐపీఎల్ 2026 ప్లేఆఫ్స్ వేదికలు, వివాదాస్పద ‘ఇంపాక్ట్ ప్లేయర్’ రూల్‌పై బీసీసీఐ...

ಕಲಬುರಗಿ ಡಿಸಿ ಸೇರಿ ನಾಲ್ವರು IAS ಅಧಿಕಾರಿಗಳ ವರ್ಗಾವಣೆ

ಬೆಂಗಳೂರು,ಮೇ,2,2026 (www.justkannada.in): ಕಲಬುರಗಿ ಜಿಲ್ಲೆ ಜಿಲ್ಲಾಧಿಕಾರಿಯಾಗಿದ್ದ ಫೌಜಿಯಾ ತರಣಮ್ ಬಿ...