19
June, 2025

A News 365Times Venture

19
Thursday
June, 2025

A News 365Times Venture

ಮುಡಾ ಆಸ್ತಿ ಇಡಿ ಮುಟ್ಟುಗೋಲು : ಸಿಎಂ ವಿರುದ್ದ ಪಿತೂರಿ ಎಂದ ಡಿಸಿಎಂ ಡಿಕೆ ಶಿವಕುಮಾರ್

Date:

ಬೆಳಗಾವಿ,ಜನವರಿ,18,2025 (www.justkannada.in): ಮುಡಾ ಆಸ್ತಿಯನ್ನು ಇಡಿ ಮುಟ್ಟುಗೋಲು ಹಾಕಿಕೊಂಡ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಡಿಸಿಎಂ ಡಿಕೆ ಶಿವಕುಮಾರ್, ಇದು ಸಿಎಂ ಮೇಲೆ ರಾಜಕೀಯವಾಗಿ ನಡೆದ ಪಿತೂರಿ ಎಂದರು.

ಬೆಳಗಾವಿಯಲ್ಲಿ ಈ ಕುರಿತು ಮಾಧ್ಯಮಗಳ ಜೊತೆ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್, ಇನ್ವೆಸ್ಟಿಗೇಷನ್ ಅದು ಲಾಂಗ್ ಪ್ರೋಸಸ್ . ಅದು ಕೋರ್ಟ್ ಟ್ರಯಲ್ ಮಾಡೋದು. ಅದನ್ನ ನಾನು ನೀನು ಟ್ರಯಲ್ ಮಾಡೋದಲ್ಲ. ನಾನೂ ಇಡಿ ಕೇಸ್ ನಲ್ಲಿ ದಿನ ಬೆಳ್ಳಗೆ ಬಡಿದಾಡ್ತಿರೋನು. ನಾನು ಅದರ ಬಗ್ಗೆ ಹೆಚ್ಚಿಗೆ ಮಾತನಾಡು ಹೋಗಲ್ಲ. ಇದು ಸಿಎಂ ಮೇಲೆ ರಾಜಕೀಯವಾಗಿ ನಡೆದ ಪಿತೂರಿ. ಆ ಹೆಣ್ಣು ಮಗಳಾಗಲಿ ಅಥವಾ ಸಿಎಂ ಆಗಲಿ ಯಾವುದೇ ತಪ್ಪು ಮಾಡಿಲ್ಲ. ಈ ಹಿಂದೆಯೇ ಅವರು ಅದನ್ನ ಸ್ಪಷ್ಟಪಡಿಸಿದ್ದಾರೆ. ಆ ವಿಚಾರ ಬಿಡೋಣ ರಾಜ್ಯದ ವಿಚಾರ ಚರ್ಚೆ ಮಾಡೋಣ ಎಂದರು.

ನಾನು ಉಸ್ತುವಾರಿ ಇರೋವರೆಗೂ ಡಿಕೆಶಿಗೆ ಬೆಳಗಾವಿಗೆ ಬರಲು ಬಿಟ್ಟಿರಲಿಲ್ಲ ಎಂಬ ಶಾಸಕ ರಮೇಶ್ ಜಾರಕಿಹೊಳಿ  ಹೇಳಿಕೆ ಕುರಿತು ಪ್ರಶ್ನೆಗೆ ಯಾವುದೇ ಪ್ರತಿಕ್ರಿಯೇ ನೀಡಿದೆ ಡಿಕೆ ಶಿವಕುಮಾರ್ ತೆರಳಿದರು.

Key words: ED, Muda, Conspiracy, against, CM, DCM DK Shivakumar

The post ಮುಡಾ ಆಸ್ತಿ ಇಡಿ ಮುಟ್ಟುಗೋಲು : ಸಿಎಂ ವಿರುದ್ದ ಪಿತೂರಿ ಎಂದ ಡಿಸಿಎಂ ಡಿಕೆ ಶಿವಕುಮಾರ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ಮುಸ್ಲೀಮರಿಗೆ ಮೀಸಲಾತಿ ಹೆಚ್ಚಳ: ಎಸ್.ಸಿ, ಎಸ್ ಟಿ, ಒಬಿಸಿಗೆ ಅನ್ಯಾಯ-ಎನ್. ರವಿಕುಮಾರ್ ಕಿಡಿ

ಬೆಂಗಳೂರು,ಜೂನ್,19,2025 (www.justkannada.in): ಮುಸ್ಲೀಂ ಸಮುದಾಯಕ್ಕೆ ಗುತ್ತಿಗೆ ಬಳಿಕೆ ವಸತಿ ಯೋಜನೆಯಲ್ಲೂ...

"அதிமுக தலைமையிலான கூட்டணியா? கூட்டணிக்குள் அதிமுக-வா?" – விமர்சிக்கும் திருநாவுக்கரசர்

ராகுல் காந்தி பிறந்த நாளை முன்னிட்டு, புதுக்கோட்டை பார்வையற்றோர் பள்ளியில் மதிய...

Russia: ఇజ్రాయిల్-ఇరాన్ వివాదంలో మీ జోక్యం వద్దు.. యూఎస్‌కి రష్యా వార్నింగ్..

Russia: ఇజ్రాయిల్ ఇరాన్ సంఘర్షణ నేపథ్యంలో రష్యా అమెరికాకు స్ట్రాంగ్ వార్నింగ్...

ಮರದ ಕೊಂಬೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ಯುವಕ ಸಾವು.

ಬೆಂಗಳೂರು,ಜೂನ್,19,2025 (www.justkannada.in):  ಬೆಂಗಳೂರಿನಲ್ಲಿ ಮರದ ಕೊಂಬೆ ಬಿದ್ದು ಗಂಭೀರವಾಗಿ ಗಾಯಗೊಂಡು...