14
February, 2025

A News 365Times Venture

14
Friday
February, 2025

A News 365Times Venture

ದೆಹಲಿಯಲ್ಲಿ 76ನೇ ಗಣರಾಜ್ಯೋತ್ಸವ: ರಾಜ್ಯದ ಕೃಷಿಕ ದಂಪತಿಗೆ ಆಹ್ವಾನ

Date:

ಮೈಸೂರು,ಜನವರಿ,18,2025 (www.justkannada.in):  ಈ ಬಾರಿಯ ಗಣರಾಜ್ಯೋತ್ಸವ ಪರೇಡ್​  ವಿಶೇಷವಾಗಿರಲಿದ್ದು ದೇಶದ 1,500ಕ್ಕೂ ಅಧಿಕ ರೈತರನ್ನು ಆಹ್ವಾನಿಸಲಾಗಿದೆ.

ಚಾಮರಾಜನಗರ ಜಿಲ್ಲೆಯಿಂದ ವಡ್ಡಗೆರೆ ಗ್ರಾಮದ ಕೃಷಿಕ ದಂಪತಿ ಚಿನ್ನಸ್ವಾಮಿ ವಡ್ಡಗೆರೆ ,ಪತ್ನಿ ಕೆ.ಎಸ್. ಗಿರಿಕನ್ಯೆ ದೆಹಲಿಯ ಕರ್ತವ್ಯಪಥದಲ್ಲಿ ಆಯೋಜಿಸಲಾಗಿರುವ 76 ನೇ ಗಣರಾಜ್ಯೋತ್ಸವ ಕಾರ್ಯಕ್ರಮದ ಭಾಗವಾಗಲಿದ್ದಾರೆ.

ಈ ವಿಶೇಷ ಕಾರ್ಯಕ್ರಮದಲ್ಲಿ, ಕೇಂದ್ರ ಸರ್ಕಾರವು ನಡೆಸುತ್ತಿರುವ ವಿವಿಧ ಕೃಷಿ ಮತ್ತು ರೈತ ಕಲ್ಯಾಣ ಯೋಜನೆಗಳ ಲಾಭವನ್ನು ಪಡೆಯುತ್ತಿರುವ ರೈತರನ್ನು ಆಹ್ವಾನಿಸಲಾಗಿದೆ.  ಕೃಷಿಕರು ಮತ್ತು ಅವರ ಪತ್ನಿಯರನ್ನು ಕೇಂದ್ರ ಸರ್ಕಾರ ವಿಶೇಷ ಅತಿಥಿಗಳಾಗಿ ಆಹ್ವಾನಿಸಿದ್ದು,ಅವರನ್ನು ವಿಮಾನದ ಮೂಲಕ ನವದೆಹಲಿಗೆ ಕರೆದೊಯ್ಯಲಾಗುತ್ತದೆ.

ಕೇಂದ್ರ ಸರಕಾರದ ಜಲಶಕ್ತಿ  (ಅಟಲ್ ಭೂ ಜಲ್ ಯೋಜನ ) ಸಚಿವಾಲಯದಿಂದ ಈ ಕೃಷಿಕ ದಂಪತಿಯನ್ನು ಆಹ್ವಾನಿತ ಅತಿಥಿಗಳಾಗಿ ನಾಮನಿರ್ದೇಶನ ಮಾಡಲಾಗಿದೆ . ರಾಜ್ಯದಿಂದ ಆಯ್ಕೆಯಾದ ಕೃಷಿಕ ದಂಪತಿ ಜನವರಿ 25 ರಂದು ವಿಮಾನದ ಮೂಲಕ ದೆಹಲಿಗೆ ಹೋಗುತ್ತಾರೆ ಮತ್ತು ಜನವರಿ 28 ರಂದು ಹಿಂತಿರುಗುತ್ತಾರೆ.

Key words: 76th Republic Day, Invitation, farmer couple

The post ದೆಹಲಿಯಲ್ಲಿ 76ನೇ ಗಣರಾಜ್ಯೋತ್ಸವ: ರಾಜ್ಯದ ಕೃಷಿಕ ದಂಪತಿಗೆ ಆಹ್ವಾನ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ಹೂಡಿಕೆದಾರರ ಸಮಾವೇಶ: ಉತ್ಸಾಹದಿಂದ ಓಡಾಡಿದ ಎಂ ಬಿ ಪಾಟೀಲ

ಬೆಂಗಳೂರು, Feb.12,2025: ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ ಬುಧವಾರ ದಿನವಿಡೀ ಬೃಹತ್...

മലയോര ഹൈവേ; 250 കി.മീ പണി പൂര്‍ത്തിയായി, ഒരു വര്‍ഷത്തിനകം 200 കി.മീ കൂടി; ആദ്യ റീച്ചിന്റെ ഉദ്ഘാടനം നാളെ

തിരുവനന്തപുരം: കാസര്‍ഗോഡ് ജില്ലയിലെ നന്ദാരപ്പടവ് മുതല്‍ തിരുവനന്തപുരം ജില്ലയിലെ പാറശ്ശാലവരെ നീളുന്ന...

`மனைவி கணவரை தவிர்த்து வேறொருவர் மீது காதலும், நெருக்கமும் கொண்டிருப்பது தகாத உறவாகாது'- MP ஹைகோர்ட்

மத்தியப் பிரதேசத்தைச் சேர்ந்த ஒருவர் தன்னுடைய மனைவிக்கு வேறு ஒருவருடன் தொடர்பு...

Lalu Prasad Yadav: “మా బావకు కిడ్నాపర్లలో సంబంధం”.. లాలూ బావమరిది సంచలన ఆరోపణ..

Lalu Prasad Yadav: లాలూ ప్రసాద్ యాదవ్‌పై ఆయన బావమరిది,...