9
August, 2026

A News 365Times Venture

9
Sunday
August, 2026

A News 365Times Venture

ಬಿಹಾರದಂತೆ ಕರ್ನಾಟಕವೂ ದರೋಡೆಕೋರರ ರಾಜ್ಯವಾಗುತ್ತಿದೆ- ಆರ್.ಅಶೋಕ್ ವಾಗ್ದಾಳಿ   

Date:

ಬೆಂಗಳೂರು ,ಜನವರಿ,18,2025 (www.justkannada.in):  ಬೀದರ್ ಮತ್ತು ಮಂಗಳೂರಿನಲ್ಲಿ ಬ್ಯಾಂಕ್ ಹಣ ದರೋಡೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ವಿರುದ್ದ ವಿಪಕ್ಷ ನಾಯಕ ಆರ್.ಅಶೋಕ್ ವಾಗ್ದಾಳಿ ನಡೆಸಿದ್ದಾರೆ.

ಈ ಕುರಿತು ಮಾತನಾಡಿದ ಆರ್.ಅಶೋಕ್, ಬಿಹಾರ ರಾಜ್ಯದಂತೆ ಕರ್ನಾಟಕವೂ ಕೂಡ ದರೋಡೆಕೋರರ ರಾಜ್ಯವಾಗುತ್ತಿದೆ. ಬೀದರ್ ನಲ್ಲಿ ಹಾಡು ಹಗಲೇ ದರೋಡೆ ನಡೆದಿದೆ. ಇಲ್ಲಿ ದರೋಡೆ ಮಾಡಿ ವಿಮಾನ ರೈಲುಗಳಲ್ಲಿ ಹೋಗುತ್ತಿದ್ದಾರೆ. ಪೊಲೀಸರು ಬಿಟ್ ನಲ್ಲಿ ಇದ್ದರೂ ಕೂಡ ಯಾರನ್ನು ಬಂಧಿಸಿಲ್ಲ. ಸಿದ್ದರಾಮಯ್ಯ ಪೊಲೀಸ್ ಅಧಿಕಾರಿಗಳ ಸಭೆ ಮಾಡಿಲ್ಲ. ಪೊಲೀಸರು ರಾಜ್ಯದ ಗೌರವವನ್ನು ಮಣ್ಣು ಪಾಲು ಮಾಡಿದ್ದಾರೆ ಎಂದು ಕಿಡಿಕಾರಿದರು.

ಎಲ್ಲಾ ಭಿನ್ನರು ಮೀಟಿಂಗ್ ನಡೆಸುವುದರಲ್ಲಿ ಬ್ಯುಸಿಯಾಗಿದ್ದಾರೆ. ಸಿಎಂ ಸಿದ್ದರಾಮಯ್ಯ ಮತ್ತು ಸಚಿವರು ಎಲ್ಲರೂ ಡಿನ್ನರ್ ಮೀಟಿಂಗ್ ಮಾಡಿಕೊಂಡು ಕಾಲಹರಣ ಮಾಡುತ್ತಿದ್ದಾರೆ. ಇನ್ಮುಂದೆ ಕುರ್ಚಿ ಜಗಳ ಬಿಟ್ಟು ಕೆಲಸ ಮಾಡಿ ಎಂದು ಅರ್.ಅಶೋಕ್ ಗುಡುಗಿದರು.

Key words: Bihar, Karnataka,state , robbers, R. Ashok

The post ಬಿಹಾರದಂತೆ ಕರ್ನಾಟಕವೂ ದರೋಡೆಕೋರರ ರಾಜ್ಯವಾಗುತ್ತಿದೆ- ಆರ್.ಅಶೋಕ್ ವಾಗ್ದಾಳಿ    appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

അര്‍ജുന്‍ ആയങ്കിയെ പിടിക്കാന്‍ വിവരം നല്‍കിയ ഓട്ടോ ഡ്രൈവര്‍ക്ക് സ്വകാര്വ വ്യക്തി ഒരു ലക്ഷം രൂപ നല്‍കും: രമേശ് ചെന്നിത്തല

തിരുവനന്തപുരം: ക്രിമിനല്‍ കേസ് പ്രതി അര്‍ജുന്‍ ആയങ്കിയെ പിടിക്കാന്‍ സഹായിച്ച ഓട്ടോ...

"ரஷ்யாவுடன் கைகோர்க்கும் வடகொரியா; தென் கொரியாவிற்கும் ஆபத்து" – ஜெலன்ஸ்கி எச்சரிக்கை

ஈரான் போரில் அமைதிப் பேச்சுவார்த்தை நடந்துகொண்டிருக்க, இன்னொரு பக்கம், ரஷ்யா -...

Vaibhav Sooryavanshi: హెల్మెట్ పగిలేలా బంతి విసురుతా… వైభవ్ సూర్యవంశీకి షాకింగ్ ఛాలెంజ్..

భారత యువ క్రికెట్ సంచలనం వైభవ్ సూర్యవంశీపై ఆస్ట్రేలియా మాజీ వేగవంతమైన...

ಆ.13ರ  ಬಂದ್ ಮುಂದೂಡುವುದು ಸೂಕ್ತ – ಕುರುಬೂರು ಶಾಂತಕುಮಾರ್

ಮೈಸೂರು,ಆಗಸ್ಟ್,7,2026 (www.justkannada.in):  ತಮಿಳುನಾಡಿಗೆ ನೀರು ಬಿಡುದಂತೆ ಆಗ್ರಹಿಸಿ ಆಗಸ್ಟ್ 13...