16
May, 2026

A News 365Times Venture

16
Saturday
May, 2026

A News 365Times Venture

ಬಿಹಾರದಂತೆ ಕರ್ನಾಟಕವೂ ದರೋಡೆಕೋರರ ರಾಜ್ಯವಾಗುತ್ತಿದೆ- ಆರ್.ಅಶೋಕ್ ವಾಗ್ದಾಳಿ   

Date:

ಬೆಂಗಳೂರು ,ಜನವರಿ,18,2025 (www.justkannada.in):  ಬೀದರ್ ಮತ್ತು ಮಂಗಳೂರಿನಲ್ಲಿ ಬ್ಯಾಂಕ್ ಹಣ ದರೋಡೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ವಿರುದ್ದ ವಿಪಕ್ಷ ನಾಯಕ ಆರ್.ಅಶೋಕ್ ವಾಗ್ದಾಳಿ ನಡೆಸಿದ್ದಾರೆ.

ಈ ಕುರಿತು ಮಾತನಾಡಿದ ಆರ್.ಅಶೋಕ್, ಬಿಹಾರ ರಾಜ್ಯದಂತೆ ಕರ್ನಾಟಕವೂ ಕೂಡ ದರೋಡೆಕೋರರ ರಾಜ್ಯವಾಗುತ್ತಿದೆ. ಬೀದರ್ ನಲ್ಲಿ ಹಾಡು ಹಗಲೇ ದರೋಡೆ ನಡೆದಿದೆ. ಇಲ್ಲಿ ದರೋಡೆ ಮಾಡಿ ವಿಮಾನ ರೈಲುಗಳಲ್ಲಿ ಹೋಗುತ್ತಿದ್ದಾರೆ. ಪೊಲೀಸರು ಬಿಟ್ ನಲ್ಲಿ ಇದ್ದರೂ ಕೂಡ ಯಾರನ್ನು ಬಂಧಿಸಿಲ್ಲ. ಸಿದ್ದರಾಮಯ್ಯ ಪೊಲೀಸ್ ಅಧಿಕಾರಿಗಳ ಸಭೆ ಮಾಡಿಲ್ಲ. ಪೊಲೀಸರು ರಾಜ್ಯದ ಗೌರವವನ್ನು ಮಣ್ಣು ಪಾಲು ಮಾಡಿದ್ದಾರೆ ಎಂದು ಕಿಡಿಕಾರಿದರು.

ಎಲ್ಲಾ ಭಿನ್ನರು ಮೀಟಿಂಗ್ ನಡೆಸುವುದರಲ್ಲಿ ಬ್ಯುಸಿಯಾಗಿದ್ದಾರೆ. ಸಿಎಂ ಸಿದ್ದರಾಮಯ್ಯ ಮತ್ತು ಸಚಿವರು ಎಲ್ಲರೂ ಡಿನ್ನರ್ ಮೀಟಿಂಗ್ ಮಾಡಿಕೊಂಡು ಕಾಲಹರಣ ಮಾಡುತ್ತಿದ್ದಾರೆ. ಇನ್ಮುಂದೆ ಕುರ್ಚಿ ಜಗಳ ಬಿಟ್ಟು ಕೆಲಸ ಮಾಡಿ ಎಂದು ಅರ್.ಅಶೋಕ್ ಗುಡುಗಿದರು.

Key words: Bihar, Karnataka,state , robbers, R. Ashok

The post ಬಿಹಾರದಂತೆ ಕರ್ನಾಟಕವೂ ದರೋಡೆಕೋರರ ರಾಜ್ಯವಾಗುತ್ತಿದೆ- ಆರ್.ಅಶೋಕ್ ವಾಗ್ದಾಳಿ    appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

காங்கிரஸ்: “அமைச்சரவையில் அதிமுகவுக்கு இடமா?" – `NO' சொல்லும் கார்த்தி சிதம்பரம்; காரணம் என்ன?

தவெக ஆட்சி அமைத்ததும், அ.தி.மு.க-வில் இப்போது நடந்துவரும் உட்கட்சிப் பூசலெல்லாம் தமிழ்நாடு...

CM Chandrababu: భూ వివాదాలకు చెక్.. పేదరికం లేని సమాజమే నా లక్ష్యం..

CM Chandrababu: శ్రీకాకుళం జిల్లా నరసన్నపేటలో నిర్వహించిన కార్యక్రమంలో ముఖ్యమంత్రి నారా...

ಈಶ ಗ್ರಾಮೋತ್ಸವ’ದಿಂದ ಗ್ರಾಮೀಣ ಮಹಿಳೆಯರಿಗಾಗಿ ‘ಉಚಿತ ಥ್ರೋಬಾಲ್ ತರಬೇತಿ ಶಿಬಿರ’

 ಮೈಸೂರು,ಮೇ,16, 2026 (www.justkannada.in): ಭಾರತದ ಅತಿದೊಡ್ಡ ಗ್ರಾಮೀಣ ಕ್ರೀಡಾ ಉತ್ಸವ...