10
March, 2026

A News 365Times Venture

10
Tuesday
March, 2026

A News 365Times Venture

ಎಟಿಎಂಗೆ ಹಣ ತುಂಬದೆ‌ ತೆಗೆದುಕೊಂಡ ಹೋದ ಆರೋಪ : ಇಬ್ಬರ ವಿರುದ್ದ FIR ದಾಖಲು

Date:

ಮೈಸೂರು,ಜನವರಿ,18,2025 (www.justkannada.in): ಎಟಿಎಂಗೆ ಹಣ ತುಂಬದೆ‌ ತೆಗೆದುಕೊಂಡ ಹೋದ ಆರೋಪದ ಮೇಲೆ ಇಬ್ಬರ ವಿರುದ್ದ ಮೈಸೂರು ಜಿಲ್ಲೆ ಬಿಳಿಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಅಕ್ಷಯ್ ಕುಮಾರ್ ಹಾಗೂ ತೇಜಸ್ವಿನಿ ಎಂಬುವವರ ವಿರುದ್ದ ಎಫ್ ಐ ಆರ್ ದಾಖಲಾಗಿದೆ.  ಟಿ ಎಲ್ ಎಂಟರ್‌ಪ್ರೈಸಸ್ ಎಟಿಎಂಗೆ ಹಣ‌ ತುಂಬವ ಏಜೆನ್ಸಿ‌ ಪಡೆದಿತ್ತು. ಈ  ಟಿ ಎಲ್ ಎಂಟರ್ ಪ್ರೈಸಸ್‌ ನಲ್ಲಿ ಅಕ್ಷಯ್ ಕೆಲಸ ಮಾಡುತ್ತಿದ್ದರು. ಮೈಸೂರು ಜಿಲ್ಲೆಯ ಒಟ್ಟು 16 ಎಟಿಎಂಗಳಿಗೆ ಅಕ್ಷಯ್ ಹಣ‌ ತುಂಬುತ್ತಿದ್ದ. ಕಂಪನಿ ಪರವಾಗಿ ಹೋಗಿ ಹಣ ತುಂಬುವ ಕೆಲಸ ಮಾಡುತ್ತಿದ್ದನು.

ಈ ಮಧ್ಯೆ ಕಂಪನಿ ಆಡಿಟ್ ಮಾಡಿದಾಗ ಹಣದಲ್ಲಿ ವ್ಯತ್ಯಾಸ ಕಂಡು ಬಂದಿದೆ.  ಎಟಿಎಂ ಸಿಸಿ ಕ್ಯಾಮೆರಾ ಪರಿಶೀಲನೆ ಮಾಡಲಾಗಿದ್ದು ಈ ವೇಳೆ ಆಕ್ಷಯ್ ಎಟಿಎಂ ಹಣ ಹಾಕದೆ ಬ್ಯಾಗ್‌ ನಲ್ಲಿ ತುಂಬಿಕೊಂಡು  ಹೋದ ದೃಶ್ಯ ಸೆರೆಯಾಗಿದೆ.

ಅಕ್ಷಯ್ ಗದ್ದಿಗೆ ಗ್ರಾಮದ ಎಟಿಎಂ ನಲ್ಲಿ 5 ಲಕ್ಷದ 80 ಸಾವಿರ ಹಣ ಲೋಡ್ ಮಾಡಿಲ್ಲ. ಈ ಕೃತ್ಯಕ್ಕೆ ಆಕೆಯ ಪರಿಚಯದ ತೇಜಸ್ವಿನಿ‌ ಎಂಬಾಕೆ ಕುಮ್ಮಕ್ಕು ನೀಡಿದ್ದಾರೆ ಎಂಬ ಆರೋಪ ಕೇಳಿ ಬಂದಿದ್ದು,  ಇಬ್ಬರು ಈ ಹಣದಿಂದ ಚಿನ್ನ ಖರೀದಿಸಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಇಬ್ಬರು ಚಿನ್ನದ ಅಂಗಡಿಯಲ್ಲಿ ಚಿನ್ನ ಖರೀದಿಸಿರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದುಈ ಹಿನ್ನೆಲೆ ಇದೀಗ ಇಬ್ಬರ ವಿರುದ್ದ ಎಫ್ ಐ ಆರ್ ದಾಖಲಾಗಿದೆ.

Key words: FIR , money, ATM, without, filling, Mysore

The post ಎಟಿಎಂಗೆ ಹಣ ತುಂಬದೆ‌ ತೆಗೆದುಕೊಂಡ ಹೋದ ಆರೋಪ : ಇಬ್ಬರ ವಿರುದ್ದ FIR ದಾಖಲು appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ನೀರಿಗಾಗಿ ಮಕ್ಕಳ ಪತ್ರಕ್ಕೆ ಬಜೆಟ್ ನಲ್ಲಿ ಸ್ಪಂದನೆ: ಪುಟಾಣಿಗಳಿಗೂ ಪ್ರೀತಿತುಂಬಿದ ಅಪ್ಪುಗೆಗಳು ಎಂದ ಸಿಎಂ ಸಿದ್ದರಾಮಯ್ಯ

ಬೆಂಗಳೂರು,ಮಾರ್ಚ್,9,2026 (www.justkannada.in): ನೀರಿನ‌ ಸಮಸ್ಯೆ ಕುರಿತು ಮಕ್ಕಳು ಬರೆದಿದ್ದ ಪತ್ರಕ್ಕೆ...

പശ്ചിമേഷ്യന്‍ സംഘര്‍ഷം ഉടന്‍ അവസാനിക്കും; യു.എസ് വേണ്ടത്ര വിജയിച്ചില്ല: ട്രംപ്

വാഷിങ്ടണ്‍: പശ്ചിമേഷ്യന്‍ സംഘര്‍ഷം ഉടന്‍ അവസാനിക്കുമെന്ന് യു.എസ് പ്രസിഡന്റ് ഡൊണാള്‍ഡ് ട്രംപ്....

கே.என்.பணிக்கர் மறைவு: "கலாசாரத் துறையைக் காவிமயமாக்குவதை எதிர்த்தவர்" – பினராயி விஜயன் இரங்கல்

நவீன இந்தியாவின் முன்னணி வரலாற்று ஆசிரியர்களில் ஒருவரும் காலடி ஸ்ரீசங்கராச்சார்யா பல்கலைக்கழக...

Mamidalapalli: మరణంలోనూ విడతీయని బంధం.. భర్త మరణించాడని భార్య కూడా..!

Mamidalapalli: భర్త మరణం తట్టుకోలేక ఆత్మహత్య చేసుకుంది ఓ భార్య. వృద్దాప్యంలో...