9
August, 2026

A News 365Times Venture

9
Sunday
August, 2026

A News 365Times Venture

ಎಟಿಎಂಗೆ ಹಣ ತುಂಬದೆ‌ ತೆಗೆದುಕೊಂಡ ಹೋದ ಆರೋಪ : ಇಬ್ಬರ ವಿರುದ್ದ FIR ದಾಖಲು

Date:

ಮೈಸೂರು,ಜನವರಿ,18,2025 (www.justkannada.in): ಎಟಿಎಂಗೆ ಹಣ ತುಂಬದೆ‌ ತೆಗೆದುಕೊಂಡ ಹೋದ ಆರೋಪದ ಮೇಲೆ ಇಬ್ಬರ ವಿರುದ್ದ ಮೈಸೂರು ಜಿಲ್ಲೆ ಬಿಳಿಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಅಕ್ಷಯ್ ಕುಮಾರ್ ಹಾಗೂ ತೇಜಸ್ವಿನಿ ಎಂಬುವವರ ವಿರುದ್ದ ಎಫ್ ಐ ಆರ್ ದಾಖಲಾಗಿದೆ.  ಟಿ ಎಲ್ ಎಂಟರ್‌ಪ್ರೈಸಸ್ ಎಟಿಎಂಗೆ ಹಣ‌ ತುಂಬವ ಏಜೆನ್ಸಿ‌ ಪಡೆದಿತ್ತು. ಈ  ಟಿ ಎಲ್ ಎಂಟರ್ ಪ್ರೈಸಸ್‌ ನಲ್ಲಿ ಅಕ್ಷಯ್ ಕೆಲಸ ಮಾಡುತ್ತಿದ್ದರು. ಮೈಸೂರು ಜಿಲ್ಲೆಯ ಒಟ್ಟು 16 ಎಟಿಎಂಗಳಿಗೆ ಅಕ್ಷಯ್ ಹಣ‌ ತುಂಬುತ್ತಿದ್ದ. ಕಂಪನಿ ಪರವಾಗಿ ಹೋಗಿ ಹಣ ತುಂಬುವ ಕೆಲಸ ಮಾಡುತ್ತಿದ್ದನು.

ಈ ಮಧ್ಯೆ ಕಂಪನಿ ಆಡಿಟ್ ಮಾಡಿದಾಗ ಹಣದಲ್ಲಿ ವ್ಯತ್ಯಾಸ ಕಂಡು ಬಂದಿದೆ.  ಎಟಿಎಂ ಸಿಸಿ ಕ್ಯಾಮೆರಾ ಪರಿಶೀಲನೆ ಮಾಡಲಾಗಿದ್ದು ಈ ವೇಳೆ ಆಕ್ಷಯ್ ಎಟಿಎಂ ಹಣ ಹಾಕದೆ ಬ್ಯಾಗ್‌ ನಲ್ಲಿ ತುಂಬಿಕೊಂಡು  ಹೋದ ದೃಶ್ಯ ಸೆರೆಯಾಗಿದೆ.

ಅಕ್ಷಯ್ ಗದ್ದಿಗೆ ಗ್ರಾಮದ ಎಟಿಎಂ ನಲ್ಲಿ 5 ಲಕ್ಷದ 80 ಸಾವಿರ ಹಣ ಲೋಡ್ ಮಾಡಿಲ್ಲ. ಈ ಕೃತ್ಯಕ್ಕೆ ಆಕೆಯ ಪರಿಚಯದ ತೇಜಸ್ವಿನಿ‌ ಎಂಬಾಕೆ ಕುಮ್ಮಕ್ಕು ನೀಡಿದ್ದಾರೆ ಎಂಬ ಆರೋಪ ಕೇಳಿ ಬಂದಿದ್ದು,  ಇಬ್ಬರು ಈ ಹಣದಿಂದ ಚಿನ್ನ ಖರೀದಿಸಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಇಬ್ಬರು ಚಿನ್ನದ ಅಂಗಡಿಯಲ್ಲಿ ಚಿನ್ನ ಖರೀದಿಸಿರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದುಈ ಹಿನ್ನೆಲೆ ಇದೀಗ ಇಬ್ಬರ ವಿರುದ್ದ ಎಫ್ ಐ ಆರ್ ದಾಖಲಾಗಿದೆ.

Key words: FIR , money, ATM, without, filling, Mysore

The post ಎಟಿಎಂಗೆ ಹಣ ತುಂಬದೆ‌ ತೆಗೆದುಕೊಂಡ ಹೋದ ಆರೋಪ : ಇಬ್ಬರ ವಿರುದ್ದ FIR ದಾಖಲು appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

പാകപ്പിഴ ഉണ്ടായാല്‍ സര്‍ക്കാരിന് ചൂണ്ടിക്കാണിച്ചു തിരുത്തിക്കും: വന്ദേ മാതരം വിഷയത്തില്‍ കെ.സി വേണുഗോപാല്‍

തിരുവനന്തപുരം: വന്ദേമാതരം വിവാദം പോലുള്ള വിഷയങ്ങളില്‍ ഉദ്യോഗസ്ഥരുടെ ഭാഗത്ത് പാകപ്പിഴ ഉണ്ടായാല്‍...

"எங்களுக்கும், எடப்பாடி பழனிசாமிக்கும் இடையே பிரச்னை இருக்கிறது" – எஸ்.பி. வேலுமணி ஓபன் டாக்

கோவையில் கோவைப்புதூர் பகுதியில் உள்ள மண்டபத்தில் அ.தி.மு.க தொண்டாமுத்தூர் சட்டமன்றத் தொகுதி...

AP Assembly: ఈ నెల 17వ తేదీ నుంచి ఆంధ్రప్రదేశ్ అసెంబ్లీ వర్షాకాల సమావేశాలు

AP Assembly: ఆంధ్రప్రదేశ్ అసెంబ్లీ వర్షాకాల సమావేశాలు ఈ నెల 17వ...

ಸೆಂಟಮ್ ಎಲೆಕ್ಟ್ರಾನಿಕ್ಸ್ ನಿಂದ ನಾಲ್ಕು ವರ್ಷಗಳಲ್ಲಿ 500 ಕೋಟಿ ರೂ. ಹೂಡಿಕೆ-ಸಚಿವ ಎಂ. ಬಿ ಪಾಟೀಲ್

ಬೆಂಗಳೂರು,ಆಗಸ್ಟ್,7,2026 (www.justkannada.in):  ರಕ್ಷಣಾ ಉದ್ಯಮದಲ್ಲಿ ಹೆಸರು ಮಾಡಿರುವ ಸೆಂಟಮ್ ಎಲೆಕ್ಟ್ರಾನಿಕ್ಸ್...