24
April, 2026

A News 365Times Venture

24
Friday
April, 2026

A News 365Times Venture

ಜ.20 ರಂದು ರಾಜ್ಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷ ಡಾ. ಟಿ. ಶ್ಯಾಮ್‌ ಭಟ್‌ ಮೈಸೂರು ಪ್ರವಾಸ

Date:

ಮೈಸೂರು,ಜನವರಿ,18,2025 (www.justkannada.in):  ಕರ್ನಾಟಕ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರಾದ ಡಾ. ಟಿ. ಶ್ಯಾಮ್‌ ಭಟ್‌ ಹಾಗೂ ಸದಸ್ಯರಾದ ಎಸ್.ಕೆ.ವೆಂಟಿಗೋಡಿ ಅವರು ಜನವರಿ 20 ರಂದು ಮೈಸೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ.

ಜನವರಿ 20 ರಂದು ಬೆಳಿಗ್ಗೆ 10 ಗಂಟೆಗೆ ಮೈಸೂರಿಗೆ ಆಗಮಿಸುವ ಅಧ್ಯಕ್ಷರು ಮೈಸೂರು ಕಾರಾಗೃಹಕ್ಕೆ ಭೇಟಿ ನೀಡಿ ಜಿಲ್ಲಾ ಕಾರಾಗೃಹದ ಅಧೀಕ್ಷರೊಂದಿಗೆ ಚರ್ಚೆ ನಡೆಸುವರು.

ನಂತರ ಮಧ್ಯಾಹ್ನ 3 ಗಂಟೆಗೆ ಕೆ.ಆರ್ ಆಸ್ಪತ್ರೆಗೆ ಭೇಟಿ ನೀಡಿ ಅಲ್ಲಿನ ಅಧಿಕಾರಿಗಳೊಂದಿಗೆ ಪರಿಶೀಲನೆ ನಡೆಸುವರು ಎಂದು ಕರ್ನಾಟಕ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರ ಆಪ್ತ ಕಾರ್ಯದರ್ಶಿಗಳಾದ ಅರುಣ್ ಪೂಜಾರ ಅವರು ತಿಳಿಸಿದ್ದಾರೆ.

Key words: State Human Rights Commission Chairman, Dr. T. Shyam Bhat, visit ,Mysore, Jan. 20

The post ಜ.20 ರಂದು ರಾಜ್ಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷ ಡಾ. ಟಿ. ಶ್ಯಾಮ್‌ ಭಟ್‌ ಮೈಸೂರು ಪ್ರವಾಸ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ഇറാനുമായുള്ള യുദ്ധം ഇസ്രഈലിന്റെ ആവശ്യപ്രകാരം; ഔദ്യോഗികമായി സ്ഥിരീകരിച്ച് യുഎസ്

വാഷിങ്ടണ്‍: ഇറാനെതിരെ അമേരിക്ക നടത്തിവരുന്ന സൈനിക നടപടികള്‍ (ഓപ്പറേഷന്‍ എപിക് ഫ്യൂറി)...

“ரத்தம், வியர்வை சிந்தி நான் வளர்த்த கட்சி, இன்று..!"- ஆம் ஆத்மியிலிருந்து ராகவ் சதா விலகல்

ஆம் ஆத்மி கட்சியின் முக்கியத் தலைவர்களில் ஒருவரான ராகவ் சதா மற்றும்...

Telangana High Court: కేసీఆర్, కేటీఆర్, హరీష్‌రావుకు హైకోర్టులో ఊరట

Telangana High Court: బీఆర్ఎస్ అధినేత కల్వకుంట్ల చంద్రశేఖర్ రావు, పార్టీ...

ಚೆಲುವಾಂಬ ಆಸ್ಪತ್ರೆಗೆ ಭೇಟಿ: ಹತ್ತೇ ನಿಮಿಷದಲ್ಲಿ ರೋಗಿಗಳ ಬೇಡಿಕೆ ಪೂರೈಸಿದ ಸಂಸದ ಯದುವೀರ್‌

ಮೈಸೂರು, ಏಪ್ರಿಲ್,24,2026 (www.justkannada.in): ಇತ್ತೀಚಿನ ದಿನಗಳಲ್ಲಿ ಭಾರಿ ಸುದ್ದಿಯಾಗಿದ್ದ ಮೈಸೂರಿನ...