4
March, 2026

A News 365Times Venture

4
Wednesday
March, 2026

A News 365Times Venture

KSRTC ಬಸ್ ಪಲ್ಟಿ: 30 ಪ್ರಯಾಣಿಕರಿಗೆ ಗಾಯ

Date:

ಮಂಡ್ಯ,ಜನವರಿ,20,2025 (www.justkannada.in): ಕೆಎಸ್ಆರ್ ಟಿಸಿ ಬಸ್ ಪಲ್ಟಿಯಾಗಿ 30 ಪ್ರಯಾಣಿಕರು ಗಾಯಗೊಂಡಿರುವ ಘಟನೆ ಮಂಡ್ಯ ಜಿಲ್ಲೆ ಮದ್ದೂರು ತಾಲ್ಲೂಕಿನ ರುದ್ರಾಕ್ಷಿಪುರ ಗ್ರಾಮದಲ್ಲಿ ನಡೆದಿದೆ.

ಕೊಳ್ಳೇಗಾಲದಿಂದ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್ ಆರ್ ಟಿಸಿ ಬಸ್ ರುದ್ರಾಕ್ಷಿಪುರದ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ದಾಟಿ ಪಲ್ಟಿಯಾಗಿದೆ. ಈ ವೇಳೆ ಬಸ್ ನಲ್ಲಿದ್ದ ಸುಮಾರು 30 ಪ್ರಯಾಣಿಕರಿಗೆ ಗಾಯಗಳಾಗಿದ್ದು ಗಾಯಾಳುಗಳನ್ನ ಮದ್ದೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ಕುರಿತು ಮದ್ದೂರಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Key words: KSRTC bus, overturns, 30 passengers, injured, mddur

 

The post KSRTC ಬಸ್ ಪಲ್ಟಿ: 30 ಪ್ರಯಾಣಿಕರಿಗೆ ಗಾಯ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

പാര്‍ട്ടി അംഗത്വം പുതുക്കിയില്ലെങ്കിലും ജി. സുധാകരന് അനുഭാവിയായി തുടരാം; അത് പാര്‍ട്ടി വിരുദ്ധതയല്ല: ടി.പി രാമകൃഷ്ണന്‍

തിരുവനന്തപുരം: മുതിര്‍ന്ന സി.പി.ഐ.എം നേതാവും മുന്‍മന്ത്രിയുമായ ജി. സുധാകരന്‍ പാര്‍ട്ടി അംഗത്വം...

ஈரான் – அமெரிக்கா: இலங்கையில் இருந்து 40 கடல் மைல் தொலைவில் தாக்குதல் – பரவும் போர் பதற்றம்!

ஈரான் - அமெரிக்கா இடையே தொடர்ந்து வரும் போரில், ஈரான் அமெரிக்காவின்...

Sanju Samson: చారిత్రాత్మక ఇన్నింగ్స్.. సంజు శాంమ్సన్ కు ఐసిసి నుండి ప్రధాన బహుమతి

వెస్టిండీస్‌తో జరిగిన కీలకమైన మ్యాచ్‌లో సంజు సామ్సన్ అద్భుతమైన ఇన్నింగ్స్ ఆడాడు....

ಫೋನ್ ಕದ್ದಾಲಿಕೆ ಅವಶ್ಯಕತೆ ಏನಿದೆ? ಸಚಿವ ರಾಮಲಿಂಗರೆಡ್ಡಿ

ರಾಮನಗರ,ಮಾರ್ಚ್,4,2026 (www.justkannada.in): ಕಾಂಗ್ರೆಸ್ ಸರ್ಕಾರದಲ್ಲಿ ಫೋನ್ ಕದ್ದಾಲಿಕೆ ಇದೆ ಎಂದು...