15
August, 2026

A News 365Times Venture

15
Saturday
August, 2026

A News 365Times Venture

KSRTC ಬಸ್ ಪಲ್ಟಿ: 30 ಪ್ರಯಾಣಿಕರಿಗೆ ಗಾಯ

Date:

ಮಂಡ್ಯ,ಜನವರಿ,20,2025 (www.justkannada.in): ಕೆಎಸ್ಆರ್ ಟಿಸಿ ಬಸ್ ಪಲ್ಟಿಯಾಗಿ 30 ಪ್ರಯಾಣಿಕರು ಗಾಯಗೊಂಡಿರುವ ಘಟನೆ ಮಂಡ್ಯ ಜಿಲ್ಲೆ ಮದ್ದೂರು ತಾಲ್ಲೂಕಿನ ರುದ್ರಾಕ್ಷಿಪುರ ಗ್ರಾಮದಲ್ಲಿ ನಡೆದಿದೆ.

ಕೊಳ್ಳೇಗಾಲದಿಂದ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್ ಆರ್ ಟಿಸಿ ಬಸ್ ರುದ್ರಾಕ್ಷಿಪುರದ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ದಾಟಿ ಪಲ್ಟಿಯಾಗಿದೆ. ಈ ವೇಳೆ ಬಸ್ ನಲ್ಲಿದ್ದ ಸುಮಾರು 30 ಪ್ರಯಾಣಿಕರಿಗೆ ಗಾಯಗಳಾಗಿದ್ದು ಗಾಯಾಳುಗಳನ್ನ ಮದ್ದೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ಕುರಿತು ಮದ್ದೂರಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Key words: KSRTC bus, overturns, 30 passengers, injured, mddur

 

The post KSRTC ಬಸ್ ಪಲ್ಟಿ: 30 ಪ್ರಯಾಣಿಕರಿಗೆ ಗಾಯ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

Amaravati Farmers: అమరావతి రైతుల హక్కులను పరిరక్షిస్తాం.. సుప్రీంకోర్టు కీలక వ్యాఖ్యలు

Amaravati Farmers: అమరావతి అసైన్డ్ భూముల కేసు విచారణ సందర్భంగా సుప్రీంకోర్టు...

സിറിയ അടുത്ത യുദ്ധക്കളം, ഗസയേക്കാള്‍ ഭീകരമായിരിക്കും; യുദ്ധം അനിവാര്യമെന്ന് ഇസ്രഈല്‍ മന്ത്രി

ടെല്‍ അവീവ്: സിറിയയുമായുള്ള യുദ്ധം പൂര്‍ണമായും അനിവാര്യമാണെന്നും അത് ഗസയിലേതിനേക്കാള്‍ വലുതായിരിക്കുമെന്നും...

மீனவர்கள் கைது: `கடமைக்கு கடிதம்; ஒவ்வொரு விஷயத்திலும் இரட்டை வேடம்..!' – தவெக அரசை சாடும் உதயநிதி

ராமேஸ்வரம் மீனவர்கள் கைது செய்யப்பட்டதற்கு தவெக அரசு போதிய நடவடிக்கைகளை எடுக்கவில்லை...