20
May, 2026

A News 365Times Venture

20
Wednesday
May, 2026

A News 365Times Venture

KSRTC ಬಸ್ ಪಲ್ಟಿ: 30 ಪ್ರಯಾಣಿಕರಿಗೆ ಗಾಯ

Date:

ಮಂಡ್ಯ,ಜನವರಿ,20,2025 (www.justkannada.in): ಕೆಎಸ್ಆರ್ ಟಿಸಿ ಬಸ್ ಪಲ್ಟಿಯಾಗಿ 30 ಪ್ರಯಾಣಿಕರು ಗಾಯಗೊಂಡಿರುವ ಘಟನೆ ಮಂಡ್ಯ ಜಿಲ್ಲೆ ಮದ್ದೂರು ತಾಲ್ಲೂಕಿನ ರುದ್ರಾಕ್ಷಿಪುರ ಗ್ರಾಮದಲ್ಲಿ ನಡೆದಿದೆ.

ಕೊಳ್ಳೇಗಾಲದಿಂದ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್ ಆರ್ ಟಿಸಿ ಬಸ್ ರುದ್ರಾಕ್ಷಿಪುರದ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ದಾಟಿ ಪಲ್ಟಿಯಾಗಿದೆ. ಈ ವೇಳೆ ಬಸ್ ನಲ್ಲಿದ್ದ ಸುಮಾರು 30 ಪ್ರಯಾಣಿಕರಿಗೆ ಗಾಯಗಳಾಗಿದ್ದು ಗಾಯಾಳುಗಳನ್ನ ಮದ್ದೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ಕುರಿತು ಮದ್ದೂರಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Key words: KSRTC bus, overturns, 30 passengers, injured, mddur

 

The post KSRTC ಬಸ್ ಪಲ್ಟಿ: 30 ಪ್ರಯಾಣಿಕರಿಗೆ ಗಾಯ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ഇസ്രഈലിനുള്ള യു.എസ് സഹായത്തെ ഭൂരിഭാഗം അമേരിക്കക്കാരും എതിർക്കുന്നു; ന്യൂയോർക് ടൈംസിന്റെ സർവ്വേ റിപ്പോർട്ട്

വാഷിങ്ടൺ: അമേരിക്കയിലെ ഭൂരിഭാഗം മനുഷ്യരും ഇസ്രഈലിന് യു.എസ് ഭരണകൂടം നൽകുന്ന സാമ്പത്തിക,...

Trump Warning: ‘వాళ్లకు మరో భారీ దెబ్బ ఇవ్వాల్సి రావచ్చు’.. ఇరాన్‌కు ట్రంప్ తాజా వార్నింగ్

పశ్చిమాసియా యుద్ధం మళ్లీ మొదలు కాబోతుందా? ఇరాన్‌పై మరోసారి అమెరికా, ఇజ్రాయెల్...

ಜೈಲಿನಲ್ಲಿ ನಟ ದರ್ಶನ್ ಭೇಟಿಯಾದ ಪತ್ನಿ ವಿಜಯಲಕ್ಷ್ಮಿ, ಪುತ್ರ ವಿನೀಶ್

ಬೆಂಗಳೂರು,ಮೇ,19,2026 (www.justkannada.in):  ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ  ನ್ಯಾಯಾಂಗ ಬಂಧನದಲ್ಲಿದ್ದು ಜೈಲುವಾಸ...