30
April, 2026

A News 365Times Venture

30
Thursday
April, 2026

A News 365Times Venture

KSRTC ಬಸ್ ಪಲ್ಟಿ: 30 ಪ್ರಯಾಣಿಕರಿಗೆ ಗಾಯ

Date:

ಮಂಡ್ಯ,ಜನವರಿ,20,2025 (www.justkannada.in): ಕೆಎಸ್ಆರ್ ಟಿಸಿ ಬಸ್ ಪಲ್ಟಿಯಾಗಿ 30 ಪ್ರಯಾಣಿಕರು ಗಾಯಗೊಂಡಿರುವ ಘಟನೆ ಮಂಡ್ಯ ಜಿಲ್ಲೆ ಮದ್ದೂರು ತಾಲ್ಲೂಕಿನ ರುದ್ರಾಕ್ಷಿಪುರ ಗ್ರಾಮದಲ್ಲಿ ನಡೆದಿದೆ.

ಕೊಳ್ಳೇಗಾಲದಿಂದ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್ ಆರ್ ಟಿಸಿ ಬಸ್ ರುದ್ರಾಕ್ಷಿಪುರದ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ದಾಟಿ ಪಲ್ಟಿಯಾಗಿದೆ. ಈ ವೇಳೆ ಬಸ್ ನಲ್ಲಿದ್ದ ಸುಮಾರು 30 ಪ್ರಯಾಣಿಕರಿಗೆ ಗಾಯಗಳಾಗಿದ್ದು ಗಾಯಾಳುಗಳನ್ನ ಮದ್ದೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ಕುರಿತು ಮದ್ದೂರಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Key words: KSRTC bus, overturns, 30 passengers, injured, mddur

 

The post KSRTC ಬಸ್ ಪಲ್ಟಿ: 30 ಪ್ರಯಾಣಿಕರಿಗೆ ಗಾಯ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

തമിഴ്‌നാട്ടില്‍ സ്റ്റാലിന്‍ തുടരുമെന്ന് എക്‌സിറ്റ് പോളുകള്‍; 120 സീറ്റുമായി ടി.വി.കെ നിര്‍ണായക ശക്തിയാകുമെന്നും സര്‍വേ

  ചെന്നൈ: തമിഴ്‌നാട്ടില്‍ ഭരണകക്ഷിയായ സ്റ്റാലിന്റെ ഡി.എം.കെ ഭരണം തുടരുമെന്ന് പ്രവചിച്ച്...

பினராயி 3.0-க்கு `நோ' சொல்லுகிறதா கேரளம்? – தேர்தலுக்குப் பிந்தைய கருத்துக்கணிப்புகள் சொல்வதென்ன?

கேரள மாநிலத்தில் மொத்தம் உள்ள 140 சட்டசபை தொகுதிகளுக்கும் ஒரே கட்டமாக...

LRS Fee : తెలంగాణ ప్రజలకు భారీ ఊరట.. LRS ఫీజుపై ప్రభుత్వం నిర్ణయం..!

తెలంగాణ రాష్ట్రంలో అనుమతి లేని మరియు అక్రమ లేఅవుట్ల క్రమబద్ధీకరణ (Layout...

ಮೈಸೂರು: ಅನುಮಾನಾಸ್ಪದ ಸ್ಥಳಗಳ ಮೇಲೆ ಅಬಕಾರಿ ದಾಳಿ.

ಮೈಸೂರು, ಏಪ್ರಿಲ್, 29,2026 (www.justkannada.in):  ಅಬಕಾರಿ ಇಲಾಖೆಯ ವತಿಯಿಂದ ಮೈಸೂರು...