5
December, 2025

A News 365Times Venture

5
Friday
December, 2025

A News 365Times Venture

ಮೈಸೂರು ಕೇಂದ್ರ ಕಾರಾಗೃಹಕ್ಕೆ ರಾಜ್ಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷ ಡಾ.ಟಿ ಶ್ಯಾಮ್ ಭಟ್ ಭೇಟಿ   

Date:

   ಮೈಸೂರು,ಜನವರಿ,20,2025 (www.justkannada.in): ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷ ಡಾ.ಟಿ ಶ್ಯಾಮ್ ಭಟ್ ಅವರು ಇಂದು ಮೈಸೂರಿನ ಕೇಂದ್ರ ಕಾರಾಗೃಹಕ್ಕೆ ಭೇಟಿ ನೀಡಿ ಕೈದಿಗಳ ಜೊತೆ ಸಂವಾದ ನಡೆಸಿದರು.

ಇತ್ತೀಚೆಗೆ ಮೈಸೂರಿನ ಕಾರಾಗೃಹದಲ್ಲಿ ಎಸೆನ್ಸ್ ಸೇವನೆ ಮಾಡಿ ಮೂರು ಜನ ಕೈದಿಗಳು ಸಾವನ್ನಪ್ಪಿದ್ದರು. ಈ ಪ್ರಕರಣ ಸಂಬಂಧ  ಇಂದು  ಮೈಸೂರಿನ ಕೇಂದ್ರ ಕಾರಾಗೃಹಕ್ಕೆ ರಾಜ್ಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷ ಡಾ.ಟಿ ಶ್ಯಾಮ್ ಭಟ್ ಭೇಟಿ ನೀಡಿದ್ದಾರೆ.

ಅಧ್ಯಕ್ಷ ಶ್ಯಾಮ್ ಭಟ್ ಗೆ ಸದಸ್ಯ ಎಸ್.ಕೆ. ವೆಂಟಿಗೋಡಿ ಸಾಥ್ ನೀಡಿದ್ದು  ಕಾರಾಗೃಹದ ಅಧೀಕ್ಷಕ ಪಿಎಸ್ ರಮೇಶ್ ಮತ್ತು ಸಿಬ್ಬಂದಿಗಳು  ಅವರನ್ನು ಸ್ವಾಗತಿಸಿದರು. ಕಾರಾಗೃಹದಲ್ಲಿ ಜೈಲಿನ ಕುಂದುಕೊರತೆಗಳ ಕುರಿತು ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಡಾ.ಟಿ.ಶ್ಯಾಮ್ ಭಟ್ ಕೈದಿಗಳ ಜೊತೆ ಸಂವಾದ ನಡೆಸಿದರು. ಇನ್ನು ಜೈಲಿನ ಒಳಗಡೆಗೆ ಮಾಧ್ಯಮ ಪ್ರತಿನಿಧಿಗಳ ಒಳ ಪ್ರವೇಶಕ್ಕೆ ಅಧಿಕಾರಿಗಳು ಅವಕಾಶ ಮಾಡಿಕೊಡಲಿಲ್ಲ ಎನ್ನಲಾಗಿದೆ.

Key words: State Human Rights Commission Chairman,  Dr. T. Shyam Bhat, visits, Mysore Central Jail

The post ಮೈಸೂರು ಕೇಂದ್ರ ಕಾರಾಗೃಹಕ್ಕೆ ರಾಜ್ಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷ ಡಾ.ಟಿ ಶ್ಯಾಮ್ ಭಟ್ ಭೇಟಿ    appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ರೌಡಿ sahacharaninda ಜೀವ ಬೆದರಿಕೆ: cm ಸಿದ್ದರಾಮಯ್ಯ

ಬೆಂಗಳೂರು,ನವೆಂಬರ್,11,2025 (www.justkannada.in): ಕುರುಬರ ಸಂಘದ ವಿಚಾರದಲ್ಲಿ ಭಾಗಿ ಆಗದಂತೆ ನನಗೆ...

‘MAHAN’ ವತಿಯಿಂದ ನ.14 ರಂದು ಮೈಸೂರಿನಾದ್ಯಂತ ಸರಣಿ ಉಚಿತ ಆರೋಗ್ಯ ಶಿಬಿರ

ಮೈಸೂರು,ನವೆಂಬರ್,12,2025 (www.justkannada.in): ವಿಶ್ವ ಮಧುಮೇಹ ದಿನಾಚರಣೆ ಅಂಗವಾಗಿ ನವೆಂಬರ್ 14...

ಇನ್ನರ್ ವೀಲ್ ನ ಧ್ಯೇಯವಾಕ್ಯವೇ ಸ್ನೇಹ ಮತ್ತು ಸೇವೆ- ಶಬರೀಕಡಿದಾಳು

ಹುಣಸೂರು, ನವೆಂಬರ್,12,2025 (www.justkannada.in): ಇನ್ನರ್ ವೀಲ್ ವಿಶ್ವದ ಅತಿದೊಡ್ಡ ಮಹಿಳಾ...

ಪೊಲೀಸರು ಶಿಸ್ತು ಹಾಗೂ ರಕ್ಷಣೆಯ ಪ್ರತೀಕ -ಬಿ.ಚೈತ್ರ

ಮೈಸೂರು,ನವೆಂಬರ್,12,2025 (www.justkannada.in): ಪೊಲೀಸ್ ಎಂದರೆ ಶಿಸ್ತು ಹಾಗೂ ರಕ್ಷಣೆಯ ಪ್ರತೀಕ....