20
June, 2026

A News 365Times Venture

20
Saturday
June, 2026

A News 365Times Venture

ಮೈಸೂರು ಕೇಂದ್ರ ಕಾರಾಗೃಹಕ್ಕೆ ರಾಜ್ಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷ ಡಾ.ಟಿ ಶ್ಯಾಮ್ ಭಟ್ ಭೇಟಿ   

Date:

   ಮೈಸೂರು,ಜನವರಿ,20,2025 (www.justkannada.in): ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷ ಡಾ.ಟಿ ಶ್ಯಾಮ್ ಭಟ್ ಅವರು ಇಂದು ಮೈಸೂರಿನ ಕೇಂದ್ರ ಕಾರಾಗೃಹಕ್ಕೆ ಭೇಟಿ ನೀಡಿ ಕೈದಿಗಳ ಜೊತೆ ಸಂವಾದ ನಡೆಸಿದರು.

ಇತ್ತೀಚೆಗೆ ಮೈಸೂರಿನ ಕಾರಾಗೃಹದಲ್ಲಿ ಎಸೆನ್ಸ್ ಸೇವನೆ ಮಾಡಿ ಮೂರು ಜನ ಕೈದಿಗಳು ಸಾವನ್ನಪ್ಪಿದ್ದರು. ಈ ಪ್ರಕರಣ ಸಂಬಂಧ  ಇಂದು  ಮೈಸೂರಿನ ಕೇಂದ್ರ ಕಾರಾಗೃಹಕ್ಕೆ ರಾಜ್ಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷ ಡಾ.ಟಿ ಶ್ಯಾಮ್ ಭಟ್ ಭೇಟಿ ನೀಡಿದ್ದಾರೆ.

ಅಧ್ಯಕ್ಷ ಶ್ಯಾಮ್ ಭಟ್ ಗೆ ಸದಸ್ಯ ಎಸ್.ಕೆ. ವೆಂಟಿಗೋಡಿ ಸಾಥ್ ನೀಡಿದ್ದು  ಕಾರಾಗೃಹದ ಅಧೀಕ್ಷಕ ಪಿಎಸ್ ರಮೇಶ್ ಮತ್ತು ಸಿಬ್ಬಂದಿಗಳು  ಅವರನ್ನು ಸ್ವಾಗತಿಸಿದರು. ಕಾರಾಗೃಹದಲ್ಲಿ ಜೈಲಿನ ಕುಂದುಕೊರತೆಗಳ ಕುರಿತು ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಡಾ.ಟಿ.ಶ್ಯಾಮ್ ಭಟ್ ಕೈದಿಗಳ ಜೊತೆ ಸಂವಾದ ನಡೆಸಿದರು. ಇನ್ನು ಜೈಲಿನ ಒಳಗಡೆಗೆ ಮಾಧ್ಯಮ ಪ್ರತಿನಿಧಿಗಳ ಒಳ ಪ್ರವೇಶಕ್ಕೆ ಅಧಿಕಾರಿಗಳು ಅವಕಾಶ ಮಾಡಿಕೊಡಲಿಲ್ಲ ಎನ್ನಲಾಗಿದೆ.

Key words: State Human Rights Commission Chairman,  Dr. T. Shyam Bhat, visits, Mysore Central Jail

The post ಮೈಸೂರು ಕೇಂದ್ರ ಕಾರಾಗೃಹಕ್ಕೆ ರಾಜ್ಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷ ಡಾ.ಟಿ ಶ್ಯಾಮ್ ಭಟ್ ಭೇಟಿ    appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

Siddipet District: కసాయి తల్లి.. ప్రియుడితో ఏకాంతానికి అడ్డొచ్చాడని రెండేళ్ల కొడుకును హతమార్చిన వైనం..

Siddipet District: సిద్దిపేట జిల్లాలో మానవత్వాన్ని మంటగలిపే అత్యంత ఘోరమైన ఉదంతం...

ಪಾದಚಾರಿ ಮಾರ್ಗದಲ್ಲಿ ನಡೆಯುವುದು ಮೂಲಭೂತ ಹಕ್ಕು- ಸುಪ್ರೀಂ ಕೋರ್ಟ್

ನವದೆಹಲಿ,ಜೂನ್,20,2026 (www.justkannada.in): ಸಾರ್ವಜನಿಕ ರಸ್ತೆಗಳಲ್ಲಿನ ಪಾದಚಾರಿ ಮಾರ್ಗಗಳಲ್ಲಿ (ಫುಟ್‌ಪಾತ್‌) ಸುರಕ್ಷಿತವಾಗಿ...

അമേരിക്കയുടെ ആഗോള മേധാവിത്വ മോഹങ്ങള്‍ക്ക് ഇറാന്‍ പൂട്ടിട്ടു; സമാധാന കരാര്‍ യു.എസിനുള്ള തിരിച്ചടി: റഷ്യന്‍ രാഷ്ട്രീയ നിരീക്ഷകന്‍

മോസ്‌ക്കോ: അമേരിക്കയുടെ ആഗോള ആധിപത്യം വീണ്ടും ഉറപ്പിക്കനുള്ള യു.എസ് പ്രസിഡന്റ് ഡൊണാള്‍ഡ്...

விஜய் படங்களுக்கு பணியாயாற்றிய பிரபல ஒளிப்பதிவாளர்! – மனோஜ் பரமஹம்சாவுக்கு அரசுப் பொறுப்பு

பிரபல ஒளிப்பதிவாளர் மனோஜ் பரமஹம்சாவுக்கு தமிழ்நாடு அரசுப் பொறுப்பு வழங்கப்பட்டுள்ளது. 'ஈரம்',...