15
August, 2026

A News 365Times Venture

15
Saturday
August, 2026

A News 365Times Venture

‘ಹಗರಣದ ಹಣದಿಂದ ಗಾಂಧಿ ಕಾರ್ಯಕ್ರಮ’ ಎಂಬ ಆರ್.ಅಶೋಕ್ ಆರೋಪಕ್ಕೆ ಸಿಎಂ ಸಿದ್ದರಾಮಯ್ಯ ತಿರುಗೇಟು

Date:

ಬೆಂಗಳೂರು,ಜನವರಿ,20,2025 (www.justkannada.in): ಹಗರಣದ ಹಣದಿಂದ ಬೆಳಗಾವಿಯಲ್ಲಿ ಗಾಂಧಿ ಕಾರ್ಯಕ್ರಮ ಮಾಡುತ್ತಿದ್ದಾರೆ ಎಂಬ ವಿಪಕ್ಷ ನಾಯಕ ಆರ್.ಅಶೋಕ್ ಆರೋಪಕ್ಕೆ ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.

ಈ ಕುರಿತು ಇಂದು ಮಾತನಾಡಿದ ಸಿಎಂ ಸಿದ್ದರಾಮಯ್ಯ, ಅವರು ಹೇಳೋದನ್ನೆಲ್ಲಾ ನನ್ನ ಹತ್ತಿರ ಕೇಳಬೇಡಿ. ಸರ್ಕಾರದ ಹಣ ಎಲ್ಲಿ ದುರ್ಬಳಕೆ ಆಗಿದೆ. ಬಿಜೆಪಿಯವರು ಏನೇನೋ ಹೇಳುತ್ತಾರೆ. ನೀನು ಆಗು ಅಂದ್ರೆ ಆಗುತ್ತೀಯಾ ಎಂದು ಮಾಧ್ಯಮ ಪ್ರತಿನಿಧಿಗೆ ಪ್ರಶ್ನಿಸಿದರು.

ನಾಳೆ ಬೆಳಗಾವಿಯಲ್ಲಿ ಸಮಾವೇಶ ಮಾಡುತ್ತೇವೆ.  ಸುವರ್ಣಸೌಧದಲ್ಲಿ ಗಾಂಧಿ ಪ್ರತಿಮೆ ಅನಾವರಣ ಮಾಡುತ್ತೇವೆ.  ನಂತರ ಜೈ ಬಾಪು ಜೈ ಭೀಮ್ ಜೈಸಂವಿಧಾನ ಸಮಾವೇಶ ನಡೆಸುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

Key words:  CM Siddaramaiah, R. Ashok,  allegation, scam money

The post ‘ಹಗರಣದ ಹಣದಿಂದ ಗಾಂಧಿ ಕಾರ್ಯಕ್ರಮ’ ಎಂಬ ಆರ್.ಅಶೋಕ್ ಆರೋಪಕ್ಕೆ ಸಿಎಂ ಸಿದ್ದರಾಮಯ್ಯ ತಿರುಗೇಟು appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

‘ഇനി ഇസ്‌ലാമിക് റിപ്പബ്ലിക് ഓഫ് ബ്രിട്ടന്‍’; ഉപരോധ ഭീഷണിക്കിടെ ബ്രിട്ടന്റെ പേരുമാറ്റി നെതന്യാഹു

  ലണ്ടന്‍: ബ്രിട്ടനെ ‘ഇസ്‌ലാമിക് റിപ്പബ്ലിക് ഓഫ് ബ്രിട്ടന്‍’ എന്ന് വിശേഷിപ്പിച്ച്...

"இவர்களை பார் கவுன்சிலில் சேர்க்க வேண்டாம்" – BCI உத்தரவு; CJI சூர்ய காந்த்தின் அதிரடி பதில்!

'கரப்பான்பூச்சி' - இந்தியாவின் தலைமை நீதிபதி சூர்ய காந்த் சொன்ன இந்த...

Amaravati Farmers: అమరావతి రైతుల హక్కులను పరిరక్షిస్తాం.. సుప్రీంకోర్టు కీలక వ్యాఖ్యలు

Amaravati Farmers: అమరావతి అసైన్డ్ భూముల కేసు విచారణ సందర్భంగా సుప్రీంకోర్టు...

സിറിയ അടുത്ത യുദ്ധക്കളം, ഗസയേക്കാള്‍ ഭീകരമായിരിക്കും; യുദ്ധം അനിവാര്യമെന്ന് ഇസ്രഈല്‍ മന്ത്രി

ടെല്‍ അവീവ്: സിറിയയുമായുള്ള യുദ്ധം പൂര്‍ണമായും അനിവാര്യമാണെന്നും അത് ഗസയിലേതിനേക്കാള്‍ വലുതായിരിക്കുമെന്നും...