30
April, 2026

A News 365Times Venture

30
Thursday
April, 2026

A News 365Times Venture

‘ಹಗರಣದ ಹಣದಿಂದ ಗಾಂಧಿ ಕಾರ್ಯಕ್ರಮ’ ಎಂಬ ಆರ್.ಅಶೋಕ್ ಆರೋಪಕ್ಕೆ ಸಿಎಂ ಸಿದ್ದರಾಮಯ್ಯ ತಿರುಗೇಟು

Date:

ಬೆಂಗಳೂರು,ಜನವರಿ,20,2025 (www.justkannada.in): ಹಗರಣದ ಹಣದಿಂದ ಬೆಳಗಾವಿಯಲ್ಲಿ ಗಾಂಧಿ ಕಾರ್ಯಕ್ರಮ ಮಾಡುತ್ತಿದ್ದಾರೆ ಎಂಬ ವಿಪಕ್ಷ ನಾಯಕ ಆರ್.ಅಶೋಕ್ ಆರೋಪಕ್ಕೆ ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.

ಈ ಕುರಿತು ಇಂದು ಮಾತನಾಡಿದ ಸಿಎಂ ಸಿದ್ದರಾಮಯ್ಯ, ಅವರು ಹೇಳೋದನ್ನೆಲ್ಲಾ ನನ್ನ ಹತ್ತಿರ ಕೇಳಬೇಡಿ. ಸರ್ಕಾರದ ಹಣ ಎಲ್ಲಿ ದುರ್ಬಳಕೆ ಆಗಿದೆ. ಬಿಜೆಪಿಯವರು ಏನೇನೋ ಹೇಳುತ್ತಾರೆ. ನೀನು ಆಗು ಅಂದ್ರೆ ಆಗುತ್ತೀಯಾ ಎಂದು ಮಾಧ್ಯಮ ಪ್ರತಿನಿಧಿಗೆ ಪ್ರಶ್ನಿಸಿದರು.

ನಾಳೆ ಬೆಳಗಾವಿಯಲ್ಲಿ ಸಮಾವೇಶ ಮಾಡುತ್ತೇವೆ.  ಸುವರ್ಣಸೌಧದಲ್ಲಿ ಗಾಂಧಿ ಪ್ರತಿಮೆ ಅನಾವರಣ ಮಾಡುತ್ತೇವೆ.  ನಂತರ ಜೈ ಬಾಪು ಜೈ ಭೀಮ್ ಜೈಸಂವಿಧಾನ ಸಮಾವೇಶ ನಡೆಸುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

Key words:  CM Siddaramaiah, R. Ashok,  allegation, scam money

The post ‘ಹಗರಣದ ಹಣದಿಂದ ಗಾಂಧಿ ಕಾರ್ಯಕ್ರಮ’ ಎಂಬ ಆರ್.ಅಶೋಕ್ ಆರೋಪಕ್ಕೆ ಸಿಎಂ ಸಿದ್ದರಾಮಯ್ಯ ತಿರುಗೇಟು appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

Story Board : ఇరాన్ యుద్ధం.. గల్ఫ్ భారీ మూల్యం చెల్లించుకోక తప్పదా?

ఇరాన్ యుద్ధం గల్ఫ్ పుట్టి ముంచింది. అమెరికాపై అతిగా ఆధారపడ్డందుకు.. గల్ఫ్...

SSLC ಪರೀಕ್ಷೆಯಲ್ಲಿ 2ನೇ ಸ್ಥಾನ ಪಡೆದ ವಿದ್ಯಾರ್ಥಿನಿಗೆ ಡಾ: ಪುಷ್ಪ ಅಮರನಾಥ್ ಅಭಿನಂದನೆ

ಮೈಸೂರು, ಏಪ್ರಿಲ್,29,2026 (www.justkannada.in):  ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ...