15
August, 2026

A News 365Times Venture

15
Saturday
August, 2026

A News 365Times Venture

ಭೀಕರ ಅಪಘಾತದಲ್ಲಿ ಮೂವರು ಸಾವು: ಮೂವರಿಗೆ ಗಂಭೀರ ಗಾಯ

Date:

ಕಲಬುರಗಿ, ಜನವರಿ 20,2025 (www.justkannada.in): ಲಾರಿ ಮತ್ತು ಕಾರಿನ ನಡುವೆ ಅಪಘಾತ ಸಂಭವಿಸಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿ ಮೂವರು ಗಂಭೀರ ಗಾಯಗೊಂಡಿರುವ ಘಟನೆ ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಮಗದಂಪುರದಲ್ಲಿ ನಡೆದಿದೆ.

ಅವಿನಾಶ್(24), ಅಭಿಷೇಕ್(26), ಸಂಜೀವ್(40) ಮೃತಪಟ್ಟವರು. ಮೂವರಿಗೆ ಗಂಭೀರ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾರಿನಲ್ಲಿದ್ದವರು ಬೀದರ್​ನಿಂದ ತೆಲಂಗಾಣದ ಧಾರೂರಿನತ್ತ ತೆರಳುತ್ತಿದ್ದರು. ಈ ವೇಳೆ ತೆಲಂಗಾಣದಿಂದ ಚಿಂಚೋಳಿ ಕಡೆ ಬರುತ್ತಿದ್ದ ಲಾರಿ ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ.

ಈ ಕುರಿತು ಕುಂಚಾವರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Key words: horrific accident, three, death, seriously. injured

The post ಭೀಕರ ಅಪಘಾತದಲ್ಲಿ ಮೂವರು ಸಾವು: ಮೂವರಿಗೆ ಗಂಭೀರ ಗಾಯ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

‘ഇനി ഇസ്‌ലാമിക് റിപ്പബ്ലിക് ഓഫ് ബ്രിട്ടന്‍’; ഉപരോധ ഭീഷണിക്കിടെ ബ്രിട്ടന്റെ പേരുമാറ്റി നെതന്യാഹു

  ലണ്ടന്‍: ബ്രിട്ടനെ ‘ഇസ്‌ലാമിക് റിപ്പബ്ലിക് ഓഫ് ബ്രിട്ടന്‍’ എന്ന് വിശേഷിപ്പിച്ച്...

"இவர்களை பார் கவுன்சிலில் சேர்க்க வேண்டாம்" – BCI உத்தரவு; CJI சூர்ய காந்த்தின் அதிரடி பதில்!

'கரப்பான்பூச்சி' - இந்தியாவின் தலைமை நீதிபதி சூர்ய காந்த் சொன்ன இந்த...

Amaravati Farmers: అమరావతి రైతుల హక్కులను పరిరక్షిస్తాం.. సుప్రీంకోర్టు కీలక వ్యాఖ్యలు

Amaravati Farmers: అమరావతి అసైన్డ్ భూముల కేసు విచారణ సందర్భంగా సుప్రీంకోర్టు...

സിറിയ അടുത്ത യുദ്ധക്കളം, ഗസയേക്കാള്‍ ഭീകരമായിരിക്കും; യുദ്ധം അനിവാര്യമെന്ന് ഇസ്രഈല്‍ മന്ത്രി

ടെല്‍ അവീവ്: സിറിയയുമായുള്ള യുദ്ധം പൂര്‍ണമായും അനിവാര്യമാണെന്നും അത് ഗസയിലേതിനേക്കാള്‍ വലുതായിരിക്കുമെന്നും...