20
June, 2026

A News 365Times Venture

20
Saturday
June, 2026

A News 365Times Venture

ಭೀಕರ ಅಪಘಾತದಲ್ಲಿ ಮೂವರು ಸಾವು: ಮೂವರಿಗೆ ಗಂಭೀರ ಗಾಯ

Date:

ಕಲಬುರಗಿ, ಜನವರಿ 20,2025 (www.justkannada.in): ಲಾರಿ ಮತ್ತು ಕಾರಿನ ನಡುವೆ ಅಪಘಾತ ಸಂಭವಿಸಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿ ಮೂವರು ಗಂಭೀರ ಗಾಯಗೊಂಡಿರುವ ಘಟನೆ ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಮಗದಂಪುರದಲ್ಲಿ ನಡೆದಿದೆ.

ಅವಿನಾಶ್(24), ಅಭಿಷೇಕ್(26), ಸಂಜೀವ್(40) ಮೃತಪಟ್ಟವರು. ಮೂವರಿಗೆ ಗಂಭೀರ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾರಿನಲ್ಲಿದ್ದವರು ಬೀದರ್​ನಿಂದ ತೆಲಂಗಾಣದ ಧಾರೂರಿನತ್ತ ತೆರಳುತ್ತಿದ್ದರು. ಈ ವೇಳೆ ತೆಲಂಗಾಣದಿಂದ ಚಿಂಚೋಳಿ ಕಡೆ ಬರುತ್ತಿದ್ದ ಲಾರಿ ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ.

ಈ ಕುರಿತು ಕುಂಚಾವರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Key words: horrific accident, three, death, seriously. injured

The post ಭೀಕರ ಅಪಘಾತದಲ್ಲಿ ಮೂವರು ಸಾವು: ಮೂವರಿಗೆ ಗಂಭೀರ ಗಾಯ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

Siddipet District: కసాయి తల్లి.. ప్రియుడితో ఏకాంతానికి అడ్డొచ్చాడని రెండేళ్ల కొడుకును హతమార్చిన వైనం..

Siddipet District: సిద్దిపేట జిల్లాలో మానవత్వాన్ని మంటగలిపే అత్యంత ఘోరమైన ఉదంతం...

ಪಾದಚಾರಿ ಮಾರ್ಗದಲ್ಲಿ ನಡೆಯುವುದು ಮೂಲಭೂತ ಹಕ್ಕು- ಸುಪ್ರೀಂ ಕೋರ್ಟ್

ನವದೆಹಲಿ,ಜೂನ್,20,2026 (www.justkannada.in): ಸಾರ್ವಜನಿಕ ರಸ್ತೆಗಳಲ್ಲಿನ ಪಾದಚಾರಿ ಮಾರ್ಗಗಳಲ್ಲಿ (ಫುಟ್‌ಪಾತ್‌) ಸುರಕ್ಷಿತವಾಗಿ...

അമേരിക്കയുടെ ആഗോള മേധാവിത്വ മോഹങ്ങള്‍ക്ക് ഇറാന്‍ പൂട്ടിട്ടു; സമാധാന കരാര്‍ യു.എസിനുള്ള തിരിച്ചടി: റഷ്യന്‍ രാഷ്ട്രീയ നിരീക്ഷകന്‍

മോസ്‌ക്കോ: അമേരിക്കയുടെ ആഗോള ആധിപത്യം വീണ്ടും ഉറപ്പിക്കനുള്ള യു.എസ് പ്രസിഡന്റ് ഡൊണാള്‍ഡ്...

விஜய் படங்களுக்கு பணியாயாற்றிய பிரபல ஒளிப்பதிவாளர்! – மனோஜ் பரமஹம்சாவுக்கு அரசுப் பொறுப்பு

பிரபல ஒளிப்பதிவாளர் மனோஜ் பரமஹம்சாவுக்கு தமிழ்நாடு அரசுப் பொறுப்பு வழங்கப்பட்டுள்ளது. 'ஈரம்',...