15
August, 2026

A News 365Times Venture

15
Saturday
August, 2026

A News 365Times Venture

ಸಂವಿಧಾನ, ಪ್ರಜಾಪ್ರಭುತ್ವ ಇಲ್ಲದಿದ್ದರೇ ಅರಾಜಕತೆ ಸೃಷ್ಠಿಯಾಗುತ್ತಿತ್ತು- ಮಲ್ಲಿಕಾರ್ಜುನ ಖರ್ಗೆ

Date:

ಬೆಳಗಾವಿ,ಜನವರಿ,21,2025 (www.justkannada.in):  ಸಂವಿಧಾನ ಮತ್ತು ಪ್ರಜಾಪ್ರಭುತ್ವ ಇಲ್ಲದೇ ಹೋಗಿದ್ದರೆ ದೇಶದಲ್ಲಿ ಅರಾಜಕತೆ ಸೃಷ್ಟಿಯಾಗುತ್ತಿತ್ತು. ಸಂವಿಧಾನ ಅಪಾಯದಲ್ಲಿದೆ. ಹೀಗಾಗಿ ರಕ್ಷಣೆ ಮಾಡಬೇಕಾಗಿದೆ  ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತಿಳಿಸಿದರು.

ಬೆಳಗಾವಿಯ ಸುವರ್ಣಸೌಧದಲ್ಲಿ ಮಹಾತ್ಮ ಗಾಂಧೀಜಿ ಅವರ ಪ್ರತಿಮೆ ಅನಾವರಣಗೊಳಿಸಿ ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ, ಗಾಂಧೀಜಿ ಅವರ ತ್ಯಾಗ, ಕೊಡುಗೆಗಳು ವಿಶ್ವಮಾನ್ಯವಾಗಿವೆ. ಎಲ್ಲರಿಂದ ಹೊಗಳಿಕೆಗೆ ಪಾತ್ರವಾಗಿವೆ. 1924 ರಲ್ಲಿ ಬೆಳಗಾವಿಯಲ್ಲಿ ನಡೆದ ಕಾಂಗ್ರೆಸ್ ಅಧಿವೇಶನಕ್ಕೆ ಗಾಂಧೀಜಿ ಅಧ್ಯಕ್ಷರಾಗಿದ್ದರು. ಹೀಗಾಗಿ ಬೆಳಗಾವಿ ಹೆಮ್ಮೆಯ ಸ್ಥಳವಾಗಿದೆ ಎಂದು ಹೇಳಿದರು.

ಮಹಾತ ಗಾಂಧೀಜಿ ಸ್ವಾತಂತ್ರಕ್ಕಾಗಿ ಹೋರಾಟ ನಡೆಸಿದ್ದು, ಸಮಾಜ ಸುಧಾರಣೆ ಸೇರಿದಂತೆ ಹಲವಾರು ವಿಚಾರಗಳು ಆದರ್ಶಪ್ರಾಯವಾಗಿವೆ. ಸ್ವಾತಂತ್ರ ನಂತರ ನೆಹರೂ ಅವರ ಆಡಳಿತದಲ್ಲಿ ಅಂಬೇಡ್ಕರ್ ರಚಿಸಿದ ಸಂವಿಧಾನವನ್ನು ಅಳವಡಿಸಿಕೊಳ್ಳಲಾಯಿತು. ಇಂದು ಅದಕ್ಕೆ ಅಪಾಯ ಬಂದಿದ್ದು ರಕ್ಷಣೆ ಮಾಡುವ ಹೊಣೆಗಾರಿಕೆ ಕಾಂಗ್ರೆಸ್ಸಿಗರ ಮೇಲಿದೆ. ಸಂವಿಧಾನ ರಕ್ಷಣೆ ಮಾಡುವ ಜವಾಬ್ದಾರಿ ನಿಮ್ಮ ಮೇಲಿದೆ. ಬೆಳಗಾವಿಗಷ್ಟೇ ಅಲ್ಲ ಕರ್ನಾಟಕಕ್ಕೆ ಹೆಸರು ತರುವ ಕೆಲಸ ಮಾಡಿದ್ದೀರಿ ಸಂವಿಧಾನ ಇರದಿದ್ದರೇ ನಿಮ್ಮ ಮೇಲೆ ಅರಾಜಕತೆ ಆಗುತ್ತಿತ್ತು ಎಂದರು.

Key words:  Constitution, democracy, Mallikarjun Kharge, Belgaum

The post ಸಂವಿಧಾನ, ಪ್ರಜಾಪ್ರಭುತ್ವ ಇಲ್ಲದಿದ್ದರೇ ಅರಾಜಕತೆ ಸೃಷ್ಠಿಯಾಗುತ್ತಿತ್ತು- ಮಲ್ಲಿಕಾರ್ಜುನ ಖರ್ಗೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ക്യാമ്പസില്‍ അമ്പലം പണിയണം; അങ്ങനെ കുറേ പണം കിട്ടും; ജെ.എന്‍.യു വി.സിയുടെ ‘മുട്ടന്‍’ ഐഡിയ

ന്യൂദല്‍ഹി: ജെ.എന്‍.യുവിലെ സാമ്പത്തിക പ്രതിസന്ധി പരിഹരിക്കാന്‍ ഒരു ‘ മുട്ടന്‍’ ഐഡിയ...

`தலைவர்களைக் கட்டிப்பிடிப்பதுதான் வெளிநாட்டுக் கொள்கையா?'- ராகுல் பேச்சு; பாஜக கண்டனம்!

பிரதமர் நரேந்திர மோடி தலைமையிலான மத்திய அரசின் வெளியுறவுத்துறை கொள்கையைக் விமர்சிக்கும்...

Shridhar Chillal: మూడు అంతస్తుల భవనం కంటే పొడవైన గోర్లు.. గిన్నిస్ బుక్ లో స్థానం.!

Shridhar Chillal: ఎడమచేతి వాటం.. మనలో చాలా తక్కువ మందికి మాత్రమే...

‘ഇനി ഇസ്‌ലാമിക് റിപ്പബ്ലിക് ഓഫ് ബ്രിട്ടന്‍’; ഉപരോധ ഭീഷണിക്കിടെ ബ്രിട്ടന്റെ പേരുമാറ്റി നെതന്യാഹു

  ലണ്ടന്‍: ബ്രിട്ടനെ ‘ഇസ്‌ലാമിക് റിപ്പബ്ലിക് ഓഫ് ബ്രിട്ടന്‍’ എന്ന് വിശേഷിപ്പിച്ച്...