13
February, 2025

A News 365Times Venture

13
Thursday
February, 2025

A News 365Times Venture

ಆನೆ ದಂತ ಸಾಗಿಸುತ್ತಿದ್ದ ಫಾರೆಸ್ಟ್ ವಾಚರ್ ಸೇರಿ ಇಬ್ಬರ ಬಂಧನ

Date:

ಚಾಮರಾಜನಗರ,ಜನವರಿ,22,2025 (www.justkannada.in):  ಕಾಡು ಕಾಯುವವನೇ ಆನೆ ದಂತ ಸಾಗಾಟಕ್ಕಿಳಿದು ಇದೀಗ ಬಂಧಿತನಾಗಿದ್ದಾನೆ. ಹೌದು  ಆನೆ ದಂತ ಸಾಗಿಸುತ್ತಿದ್ದ ಫಾರೆಸ್ಟ್ ವಾಚರ್  ಸೇರಿ ಇಬ್ಬರನ್ನ ಬಂಧಿಸಲಾಗಿದೆ.

ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ಮೋಳೆ ರಿಂಗ್ ರಸ್ತೆಯಲ್ಲಿ ಘಟನೆ ನಡೆದಿದೆ. ವಾಚರ್ ಚಂದ್ರಶೇಖರ್ ಹಾಗೂ ಬಸವರಾಜ್ ಬಂಧಿತರು. ತನ್ನ ಸಂಬಂಧಿಕರೊಂದಿಗೆ ಫಾರೆಸ್ಟ್ ವಾಚರ್ ಬೈಕ್ ನಲ್ಲಿ ಆನೆ ದಂತ ಸಾಗಿಸುತ್ತಿದ್ದ.

ಈ ವೇಳೆ ಸಂಚಾರಿ ಅರಣ್ಯ ದಳ ಕಾರ್ಯಚರಣೆ ನಡೆಸಿದ್ದು, ಮಾಲು ಸಮೇತ ಖದೀಮರು ಸಿಕ್ಕಿ ಬಿದ್ದಿದ್ದಾರೆ.  ಮತ್ತೊಬ್ಬ ಆರೋಪಿ ಪುಟ್ಟಸ್ವಾಮಿ ಪರಾರಿಯಾಗಿದ್ದಾನೆ.

Key words: forest watcher, arrested, transporting, elephant ivory

The post ಆನೆ ದಂತ ಸಾಗಿಸುತ್ತಿದ್ದ ಫಾರೆಸ್ಟ್ ವಾಚರ್ ಸೇರಿ ಇಬ್ಬರ ಬಂಧನ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

IPL: RCB  ನೂತನ ಕ್ಯಾಪ್ಟನ್ ಆಗಿ ರಜತ್ ಪಟಿದಾರ್ ನೇಮಕ

ಬೆಂಗಳೂರು,ಫೆಬ್ರವರಿ,13,2025 (www.justkannada.in): ಮುಂದಿನ ತಿಂಗಳಿನಿಂದ ಐಪಿಎಲ್ ಜ್ವರ ಶುರುವಾಗಲಿದ್ದು, ರಾಯಲ್...

കലൂര്‍ സ്റ്റേഡിയം അപകടം; 46 ദിവസങ്ങള്‍ക്ക് ശേഷം എം.എല്‍.എ ഉമാതോമസ് ആശുപത്രി വിട്ടു

കൊച്ചി: തൃക്കാക്കര എം.എല്‍.എ ഉമാതോമസ് ആശുപത്രി വിട്ടു. 46 ദിവസങ്ങള്‍ക്ക് ശേഷമാണ്...

மீண்டும் சர்ச்சையில் சிக்கிய மகா. அமைச்சர்; முதல் மனைவியை மறைத்த விவகாரத்தில் நீதிமன்றம் நோட்டீஸ்

மகாராஷ்டிரா சிவில் சப்ளை மற்றும் நுகர்வோர் பாதுகாப்புத்துறை அமைச்சராக இருப்பவர் தனஞ்சே...

Ambati Rambabu: వంశీని ఎందుకు అరెస్ట్ చేశారో అర్థం కావడం లేదు..

Ambati Rambabu: గన్నవరం మాజీ ఎమ్మెల్యే వల్లభనేని వంశీని పోలీసులు ఎందుకు...