20
May, 2026

A News 365Times Venture

20
Wednesday
May, 2026

A News 365Times Venture

ವಿವಾಹಿತ ಮಹಿಳೆ ಜೊತೆ ಮಾತನಾಡಿದ್ದಕ್ಕೆ ಯುವಕನ ಮೇಲೆ ಹಲ್ಲೆ: ಮೂವರ ಬಂಧನ

Date:

ಹುಬ್ಬಳ್ಳಿ, ಜನವರಿ, 22,2025 (www.justkannada.in): ವಿವಾಹಿತ ಮಹಿಳೆ ಜೊತೆ ಮಾತನಾಡಿದ್ದಕ್ಕೆ ಯುವಕನನ್ನ ಬೆತ್ತಲೆಗೊಳಿಸಿ ಹಲ್ಲೆ ಮಾಡಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.

ಹುಬ್ಬಳ್ಳಿಯ ಕಸಬಾಪೇಟೆ ಪೊಲೀಸ್ ಠಾಣೆಯ ಪಕ್ಕದ ಟಿಪ್ಪು ನಗರದಲ್ಲಿ ಈ ಘಟನೆ ನಡೆದಿದೆ. ಮುಜಾಫೀರ್ ಎಂಬ ಯುವಕ ನಿನ್ನೆ ವಿವಾಹಿತ ಮಹಿಳೆ ಜೊತೆ ಮಾತಾಡಿದ್ದ. ಈ ಹಿನ್ನೆಲೆಯಲ್ಲಿ ಮಹಿಳೆಯ ಸಂಬಂಧಿಕರು  ಮುಜಾಫೀರ್ ನನ್ನು ಹಿಡಿದು ಬೆತ್ತಲೆಗೊಳಿಸಿ ಬ್ಲೇಡ್ ನಿಂದ‌ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ.

ಪ್ರಕರಣ ಸಂಬಂಧ ಕಸಬಾಪೇಟೆ ಠಾಣೆ ಪೊಲೀಸರು ಮೂವರನ್ನು ವಶಕ್ಕೆ ಪಡೆದುಕೊಂಡು ವಿಚಾರಣೆಗೊಳಪಡಿಸಿದ್ದಾರೆ. ಮೊಹಮದ್, ಮಾಬುಲಿ, ಮಲೀಕ್, ಮೈನು ಶಗರಿ , ನದೀಮ್, ಸಮೀರ್ ಸೇರಿ ಹತ್ತು ಹದಿನೈದು ಜನರು ಹಲ್ಲೆ ಮಾಡಿದ್ದಾರೆಂದು ಆರೋಪಿಸಲಾಗಿದ್ದು, ಈ ಪೈಕಿ ಮೂರು ಜನ ಪೊಲೀಸ್ ವಶಕ್ಕೆ ಪಡೆದುಕೊಂಡಿದ್ದಾರೆ.

Key words: arrested, assaulting, young man, talking, married woman

The post ವಿವಾಹಿತ ಮಹಿಳೆ ಜೊತೆ ಮಾತನಾಡಿದ್ದಕ್ಕೆ ಯುವಕನ ಮೇಲೆ ಹಲ್ಲೆ: ಮೂವರ ಬಂಧನ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ഇസ്രഈലിനുള്ള യു.എസ് സഹായത്തെ ഭൂരിഭാഗം അമേരിക്കക്കാരും എതിർക്കുന്നു; ന്യൂയോർക് ടൈംസിന്റെ സർവ്വേ റിപ്പോർട്ട്

വാഷിങ്ടൺ: അമേരിക്കയിലെ ഭൂരിഭാഗം മനുഷ്യരും ഇസ്രഈലിന് യു.എസ് ഭരണകൂടം നൽകുന്ന സാമ്പത്തിക,...

Trump Warning: ‘వాళ్లకు మరో భారీ దెబ్బ ఇవ్వాల్సి రావచ్చు’.. ఇరాన్‌కు ట్రంప్ తాజా వార్నింగ్

పశ్చిమాసియా యుద్ధం మళ్లీ మొదలు కాబోతుందా? ఇరాన్‌పై మరోసారి అమెరికా, ఇజ్రాయెల్...

ಜೈಲಿನಲ್ಲಿ ನಟ ದರ್ಶನ್ ಭೇಟಿಯಾದ ಪತ್ನಿ ವಿಜಯಲಕ್ಷ್ಮಿ, ಪುತ್ರ ವಿನೀಶ್

ಬೆಂಗಳೂರು,ಮೇ,19,2026 (www.justkannada.in):  ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ  ನ್ಯಾಯಾಂಗ ಬಂಧನದಲ್ಲಿದ್ದು ಜೈಲುವಾಸ...