4
March, 2026

A News 365Times Venture

4
Wednesday
March, 2026

A News 365Times Venture

ಅಂಗಾಂಗ ದಾನ: ಸಾವಿನಲ್ಲೂ ಸಾರ್ಥಕತೆ ಮೆರೆದ ವ್ಯಕ್ತಿ

Date:

ಮೈಸೂರು,ಜನವರಿ,23,2025 (www.justkannada.in): ಬೈಕ್ ಅಪಘಾತದಲ್ಲಿ ಮೃತಪಟ್ಟ ಮೈಸೂರಿನ ಬಂಡಿಪಾಳ್ಯದ ನಿವಾಸಿ ಸುರೇಶ್ ಅವರ ಅಂಗಾಂಗ ದಾನ ಮಾಡಲು ಕುಟುಂಬಸ್ಥರು  ಒಪ್ಪಿದ್ದಾರೆ.

ಡ್ರೈವರ್ ಕೆಲಸ ಮಾಡುತಿದ್ದ ಸುರೇಶ್ ಕಳೆದ ಶನಿವಾರ ಕೆಲಸ ಮುಗಿಸಿ ಮನೆಗೆ ತೆರಳುವ ವೇಳೆ ಬೈಕ್ ಅಪಘಾತಕ್ಕೀಡಾಗಿತ್ತು. ಮೈಸೂರಿನ ದೇವೇಗೌಡ ಸರ್ಕಲ್ ಬಳಿ ಅಪಘಾತ ಸಂಭವಿಸಿ ಮೆದುಳು ನಿಷ್ಕ್ರಿಯವಾಗಿದ್ದು, ಈ ಹಿನ್ನೆಲೆಯಲ್ಲಿ ಕುಟುಂಬಸ್ಥರು ಸುರೇಶ್ ಅವರ ಅಂಗಾಂಗ ದಾನ ಮಾಡಲು ಮುಂದಾಗಿದ್ದಾರೆ

ಅಪೋಲೋ ಆಸ್ಪತ್ರೆಯಲ್ಲಿ ಅಂಗಾಂಗ ದಾನ ಮಾಡಲು ಕುಟುಂಬಸ್ಥರು ಒಪ್ಪಿಗೆ ನೀಡಿದ್ದು ಕಣ್ಣು,ಕಿಡ್ನಿ, ಹೃದಯಾ ದಾನ ಮಾಡುವ ಮೂಲಕ ಸುರೇಶ್ ನಾಲ್ಕಾರು ಜನರ ಜೀವನಕ್ಕೆ ಬೆಳಕಾಗುತ್ತಿದ್ದಾರೆ.

ಸುರೇಶ್ ಅನುರಾಧ ದಂಪತಿಗೆ ಒಂದು ಗಂಡು ಮಗು (11) ವರ್ಷ ಅಭಿಲಾಷ್ ಹೆಣ್ಣು (8) ವರ್ಷ ದೀಕ್ಷಾ ಎಂಬ ಮಕ್ಕಳಿದ್ದಾರೆ. ಇದೀಗ ಸುರೇಶ್ ಅಂಗಾಂಗ ದಾನ ಮಾಡಿ ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ.

ಅಂಗಾಂಗ ದಾನ ಮಾಡಿದ್ದೇವೆ ಸುರೇಶ್ ಮಕ್ಕಳಿಗೆ ಏನಾದರೂ ಸಹಾಯ ಮಾಡಿ. ಬೆಂಕಿಯಲ್ಲಿ ಸುಟ್ಟು ಬೂದಿ ಆಗುವ ಬದಲು ನಾಲ್ಕು ಜನಕ್ಕೆ ಬೆಳಕಾಗಿ ಇರಲಿ ಎಂದು ಈ ತೀರ್ಮಾನ ತೆಗೆದುಕೊಂಡಿದ್ದೇವೆ ಎಂದು ಕುಟುಂಬಸ್ಥರು ಕಣ್ಣೀರಿಟ್ಟಿದ್ದಾರೆ.

Key words: Organ donation, Mysore, ,Accident, death

The post ಅಂಗಾಂಗ ದಾನ: ಸಾವಿನಲ್ಲೂ ಸಾರ್ಥಕತೆ ಮೆರೆದ ವ್ಯಕ್ತಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ಫೋನ್ ಕದ್ದಾಲಿಕೆ ಅವಶ್ಯಕತೆ ಏನಿದೆ? ಸಚಿವ ರಾಮಲಿಂಗರೆಡ್ಡಿ

ರಾಮನಗರ,ಮಾರ್ಚ್,4,2026 (www.justkannada.in): ಕಾಂಗ್ರೆಸ್ ಸರ್ಕಾರದಲ್ಲಿ ಫೋನ್ ಕದ್ದಾಲಿಕೆ ಇದೆ ಎಂದು...

ഇറാനിലെ യു.എസ് -ഇസ്രഈലി ആക്രമണങ്ങള്‍ അന്താരാഷ്ട്ര നിയമത്തിന്റെ ചട്ടക്കൂടിന് പുറത്താണ്; അംഗീകരിക്കാന്‍ കഴിയില്ല: ഇമ്മാനുവല്‍ മാക്രോണ്‍

പാരീസ്: ഇറാനെതിരായ യു.എസ് ഇസ്രഈല്‍ ആക്രമണങ്ങളില്‍ പ്രതികരണവുമായി ഫ്രഞ്ച് പ്രസിഡന്റ് ഇമ്മാനുവല്‍...

“காங்கிரஸ் கட்சியில இருந்து என் இளமைப் பருவத்தை வீணாக்கிட்டேன்!" – விஜயதரணி பேட்டி

தொடர்ச்சியாக கம்யூனிஸ்ட் கட்சியின் வசம் இருந்து வந்த விளவங்கோடு சட்டமன்றத் தொகுதியை...

Tamil Nadu: డీఎంకే-కాంగ్రెస్ సీట్ల పంపకం ఖరారు.. హస్తం పార్టీకి ఎన్ని సీట్లంటే..

Tamil Nadu: తమిళనాడు అసెంబ్లీ ఎన్నికలకు సమయం దగ్గర పడింది. అయితే,...