27
June, 2026

A News 365Times Venture

27
Saturday
June, 2026

A News 365Times Venture

ಅಂಗಾಂಗ ದಾನ: ಸಾವಿನಲ್ಲೂ ಸಾರ್ಥಕತೆ ಮೆರೆದ ವ್ಯಕ್ತಿ

Date:

ಮೈಸೂರು,ಜನವರಿ,23,2025 (www.justkannada.in): ಬೈಕ್ ಅಪಘಾತದಲ್ಲಿ ಮೃತಪಟ್ಟ ಮೈಸೂರಿನ ಬಂಡಿಪಾಳ್ಯದ ನಿವಾಸಿ ಸುರೇಶ್ ಅವರ ಅಂಗಾಂಗ ದಾನ ಮಾಡಲು ಕುಟುಂಬಸ್ಥರು  ಒಪ್ಪಿದ್ದಾರೆ.

ಡ್ರೈವರ್ ಕೆಲಸ ಮಾಡುತಿದ್ದ ಸುರೇಶ್ ಕಳೆದ ಶನಿವಾರ ಕೆಲಸ ಮುಗಿಸಿ ಮನೆಗೆ ತೆರಳುವ ವೇಳೆ ಬೈಕ್ ಅಪಘಾತಕ್ಕೀಡಾಗಿತ್ತು. ಮೈಸೂರಿನ ದೇವೇಗೌಡ ಸರ್ಕಲ್ ಬಳಿ ಅಪಘಾತ ಸಂಭವಿಸಿ ಮೆದುಳು ನಿಷ್ಕ್ರಿಯವಾಗಿದ್ದು, ಈ ಹಿನ್ನೆಲೆಯಲ್ಲಿ ಕುಟುಂಬಸ್ಥರು ಸುರೇಶ್ ಅವರ ಅಂಗಾಂಗ ದಾನ ಮಾಡಲು ಮುಂದಾಗಿದ್ದಾರೆ

ಅಪೋಲೋ ಆಸ್ಪತ್ರೆಯಲ್ಲಿ ಅಂಗಾಂಗ ದಾನ ಮಾಡಲು ಕುಟುಂಬಸ್ಥರು ಒಪ್ಪಿಗೆ ನೀಡಿದ್ದು ಕಣ್ಣು,ಕಿಡ್ನಿ, ಹೃದಯಾ ದಾನ ಮಾಡುವ ಮೂಲಕ ಸುರೇಶ್ ನಾಲ್ಕಾರು ಜನರ ಜೀವನಕ್ಕೆ ಬೆಳಕಾಗುತ್ತಿದ್ದಾರೆ.

ಸುರೇಶ್ ಅನುರಾಧ ದಂಪತಿಗೆ ಒಂದು ಗಂಡು ಮಗು (11) ವರ್ಷ ಅಭಿಲಾಷ್ ಹೆಣ್ಣು (8) ವರ್ಷ ದೀಕ್ಷಾ ಎಂಬ ಮಕ್ಕಳಿದ್ದಾರೆ. ಇದೀಗ ಸುರೇಶ್ ಅಂಗಾಂಗ ದಾನ ಮಾಡಿ ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ.

ಅಂಗಾಂಗ ದಾನ ಮಾಡಿದ್ದೇವೆ ಸುರೇಶ್ ಮಕ್ಕಳಿಗೆ ಏನಾದರೂ ಸಹಾಯ ಮಾಡಿ. ಬೆಂಕಿಯಲ್ಲಿ ಸುಟ್ಟು ಬೂದಿ ಆಗುವ ಬದಲು ನಾಲ್ಕು ಜನಕ್ಕೆ ಬೆಳಕಾಗಿ ಇರಲಿ ಎಂದು ಈ ತೀರ್ಮಾನ ತೆಗೆದುಕೊಂಡಿದ್ದೇವೆ ಎಂದು ಕುಟುಂಬಸ್ಥರು ಕಣ್ಣೀರಿಟ್ಟಿದ್ದಾರೆ.

Key words: Organ donation, Mysore, ,Accident, death

The post ಅಂಗಾಂಗ ದಾನ: ಸಾವಿನಲ್ಲೂ ಸಾರ್ಥಕತೆ ಮೆರೆದ ವ್ಯಕ್ತಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

Hyderabad: పరారీలో “గోల్డ్ మ్యాన్” .. ఇంటికి తాళం వేసి రాత్రికి రాత్రే జంప్..

Hyderabad: గోల్డ్ మ్యాన్ సూర్యా భాయ్ పరారీలో ఉన్నాడు. సూర్య కోసం...

ತಮಿಳು ಚಿತ್ರರಂಗದ ಹಿರಿಯ ನಿರ್ದೇಶಕ, ನಟ ಕೆ. ಭಾಗ್ಯರಾಜ್ ನಿಧನ

ಚೆನ್ನೈ, ಜೂನ್,27,2026 (www.justkannada.in):  ತಮಿಳು ಚಿತ್ರರಂಗದ ಖ್ಯಾತ ನಿರ್ದೇಶಕ, ನಟ,...

ഉറ്റവരും ഉടയരവരും ഏറ്റെടുത്തില്ല; മുന്‍ ആര്‍.എസ്.എസ് പ്രവര്‍ത്തകന്റെ അന്ത്യകര്‍മങ്ങള്‍ ചെയ്ത് ലീഗ് വനിതാ നേതാവ്

കാസര്‍ഗോഡ്: കാന്‍സര്‍ ബാധിച്ച് മരിച്ച മുന്‍ ആര്‍.എസ്.എസ് പ്രവര്‍ത്തകന്റെ അന്ത്യ കര്‍മങ്ങള്‍...

`தமிழ்நாட்டில் தகுதியான பலர் இருக்கையில்..!' – டெல்லி பிரதிநிதி நியமனம்; விளக்கம் கேட்கும் பிரேமலதா!

தமிழ்நாட்டின் டெல்லி சிறப்புப் பிரதிநிதியாக வெங்கட நாராயணாவை நியமித்துள்ளது தமிழ்நாடு அரசு....